Fact Check : ಮನಮೋಹನ್ ಸಿಂಗ್‌ ಹೂಡಿಕೆ ಉತ್ತೇಜಿಸಿ ಪ್ರಚಾರ ಮಾಡಿದ್ದಾರೆ ಎಂದು ನಕಲಿ ವೀಡಿಯೊ ಹಂಚಿಕೆ

ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ಹೂಡಿಕೆಯನ್ನು ಉತ್ತೇಜಿಸಿ ಪ್ರಚಾರವನ್ನು ಮಾಡುತ್ತಿದ್ದಾರೆ. ಎಂದು ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವೈರಲ್‌ ವೀಡಿಯೊದಲ್ಲಿ ಮನಮೋಹನ್‌ ಸಿಂಗ್‌ ಮಾತನಾಡುತ್ತಿರುವುದನ್ನು ನೋಡಬಹುದು. ಧ್ವನಿ ಕೂಡ ಮನಮೋಹನ್‌ ಸಿಂಗ್‌ರಿಗೆ ಹೋಲಿಕೆ ಆಗುತ್ತಿದೆ. ಹೀಗಾಗಿ ಹೂಡಿಕೆ ಕ್ಷೇತ್ರದಲ್ಲಿ ಆಸಕ್ತಿ ಇರುವ ಹಲವು ಮಂದಿಗೆ ಈ ವೀಡಿಯೊ ಅಚ್ಚರಿಯನ್ನು ಉಂಟು ಮಾಡಿ, ಗೊಂದಲವನ್ನು ಸೃಷ್ಟಿಸಿದೆ. ಕೆಲವು ಬಳಕೆದಾರರು ಮನಮೋಹನ್‌ ಸಿಂಗ್‌ರ ಈ ವೈರಲ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್ : ಮನಮೋಹನ್‌ ಸಿಂಗ್‌…

Read More

Fact Check: ವಿಮಾನ ನಿಲ್ದಾಣದಲ್ಲಿ ಮನಮೋಹನ್‌ ಸಿಂಗ್‌ ಪುತ್ರಿ ಅಮೃತ್ ಸಿಂಗ್‌ರನ್ನು ರಾಹುಲ್‌ ಗಾಂಧಿ ಭೇಟಿಯಾಗಿಲ್ಲ

ರಾಹುಲ್ ಗಾಂಧಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪುತ್ರಿ ಅಮೃತ್ ಸಿಂಗ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡುಬಂದಿದ್ದಾರೆ ಎಂಬ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಫೋಟೋದಲ್ಲಿ, ವಿಮಾನ ನಿಲ್ದಾಣದ ಹೊರಗೆ ಕಂಡುಬರುವ  ಹಲವು ವ್ಯಕ್ತಿಗಳು ತಮ್ಮ ಬ್ಯಾಗ್‌ಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ಬೆನ್ನಿನ ಮೇಲೆ ಬ್ಯಾಗನ್ನು ಹಾಕಿಕೊಂಡಿರುವ ವ್ಯಕ್ತಿಯೊಬ್ಬ ಕ್ಯಾಮೆರಾಗೆ ಹಿಂದಿನಿಂದ ಕಾಣಿಸಿಕೊಂಡಿದ್ದಾನೆ. ಮತ್ತು ಮಹಿಳೆ ತನ್ನ ಬ್ಯಾಗ್‌ಗಳನ್ನು ಹಿಡಿದುಕೊಂಡು ಪಕ್ಕಕ್ಕೆ ನೋಡುತ್ತಿದ್ದಾಳೆ, ರಾಹುಲ್ ಗಾಂಧಿ ಆ ಮಹಿಳೆಯ ಮುಂದೆ ನಿಂತಿದ್ದಾರೆ. ಪೋಸ್ಟ್‌ರ್‌ನಲ್ಲಿ ಮನಮೋಹನ್ ಸಿಂಗ್ ಅವರ…

Read More
ದೆಹಲಿ ವಿಮಾನ ನಿಲ್ದಾಣ

Fact Check: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3ರ ಉದ್ಘಾಟನೆ ಚಿತ್ರವನ್ನು ಎಡಿಟ್ ಮಾಡಿ ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಮಾಜಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ನವದೆಹಲಿಯ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನಾ ಸಮಾರಂಭದಲ್ಲಿ ಕಾಣಿಸಿಕೊಂಡಿರುವ ಚಿತ್ರವು ಆನ್ ಲೈನ್ ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐಎ) ಟರ್ಮಿನಲ್ 1 ಅನ್ನು ಜಿಎಂಆರ್ ನಿರ್ಮಿಸಿದೆ ಮತ್ತು ಜುಲೈ 3, 2010 ರಂದು ಅವರು ಉದ್ಘಾಟಿಸಿದರು…

Read More
ತೇಜಸ್ವಿ ಯಾದವ್

Fact Check: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜನತೆಗೆ ಕೇಳಿಸಿರುವ ಮೋದಿಯವರ ಭಾಷಣದ ಆಡಿಯೋವನ್ನು ಬದಲಾಯಿಸಿ ಹಂಚಿಕೊಳ್ಳಲಾಗುತ್ತಿದೆ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಪೋರ್ಟಬಲ್ ಸ್ಪೀಕರ್‌ನಲ್ಲಿ ಜನರಿಗೆ ಕೇಳಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಭಾಷಣದಲ್ಲಿ ಆರ್‌ಜೆಡಿಯ ಹಗರಣಗಳ ಬಗ್ಗೆ ಪ್ರಧಾನಿ ಮೋದಿಯವರು ಟೀಕಿಸಿದ್ದಾರೆ. ಇದನ್ನು ಸ್ವತಃ ಯಾದವ್ ಅವರೇ ಜನರಿಗೆ ಕೇಳಿಸುವ ಮೂಲಕ ತಮ್ಮದೇ ಪಕ್ಷದ ಹಗರಣವನ್ನು ಬಹಿರಂಗಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನೇಕರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವುದನ್ನು ನೀವಿಲ್ಲಿ ನೋಡಬಹುದು. तेजस्वी यादव…

Read More

ಮನಮೋಹನ್ ಸಿಂಗ್ ಅವರ ಆಡಳಿತದಲ್ಲಿ ಜಿಎಸ್‌ಟಿ ಇರಲಿಲ್ಲ ಬದಲಿಗೆ ವ್ಯಾಟ್‌ ಎಂಬ ತೆರಿಗೆ ವ್ಯವಸ್ಥೆಯಿತ್ತು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಇದುವರೆಗೂ ಬಂದು ಹೋದ ದೇಶದ 14 ಪ್ರಧಾನ ಮಂತ್ರಿಗಳಲ್ಲೇ ಅತಿ ಶ್ರೇಷ್ಠ ಪ್ರಧಾನ ಮಂತ್ರಿಗಳು ಎಂದು ಬಿಂಬಿಸುವ ಸಲುವಾಗಿ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರು(1947-1964) ಮತ್ತು ಆರ್ಥಿಕ ತಜ್ಞರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(2004-2014) ಅವರ ಆಡಳಿತ ಕುರಿತು ಸಾಕಷ್ಟು ಸುಳ್ಳು ಪ್ರತಿಪಾದನೆಗಳನ್ನು ಹರಿಬಿಡಲಾಗುತ್ತಿದೆ. ಇದರ ಭಾಗವಾಗಿ, “ಜಿಎಸ್‌ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಕರೆಯುವವರು ಈ ವ್ಯತ್ಯಾಸವನ್ನು ಹೇಳುವುದಿಲ್ಲ.” ಎಂಬ ಹೇಳಿಕೆಯ ಪೋಸ್ಟರ್ ಒಂದು ಹಲವಾರು ದಿನಗಳಿಂದ ಸಾಮಾಜಿಕ…

Read More

Fact Check : ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೆಸರಿನಲ್ಲಿ ವೈರಲ್‌ ಆಗುತ್ತಿದೆ ನಕಲಿ ಟ್ವೀಟ್‌..!

“ಭಾರತೀಯರಿಗೆ ಮಂದಿರಗಳು ಬೇಕಾಗಿವೆ. ಕಾಂಗ್ರೆಸ್‌ ಐಐಟಿ, ಐಐಎಂ, ಕಾಲೇಜುಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು, ರೈಲ್ವೆ, ಅಣೆಕಟ್ಟುಗಳು, ಇಸ್ರೋದಂತಹ ಸಂಸ್ಥೆಗಳನ್ನು 70 ವರ್ಷಗಳಿಂದ ನಿರ್ಮಿಸುತ್ತಲೇ ಇತ್ತು. ಅದನ್ನು ಇಂದು ಮಾರಾಟ ಮಾಡಬೇಕಾಗಿದೆ” ಎಂದು ಮನಮೋಹನ್‌ ಸಿಂಗ್‌ ಟ್ವೀಟ್ ಮಾಡಿದ್ದಾರೆ ಎಂದು ಪೋಸ್ಟ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದರ ಕುರಿತು ಸಾಕಷ್ಟು ಮಂದಿ ಸತ್ಯ ಏನು ಎಂದು ಅವಲೋಕನ ಮಾಡದೆ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪೋಸ್ಟ್‌ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುವುದರ ಜೊತೆಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More