ಹಿಂದೂ

Fact Check: ಮುಂಬೈನ ರಸ್ತೆ ಜಗಳದ ವೀಡಿಯೋವನ್ನು ಹಿಂದೂ ಅರ್ಚಕನಿಗೆ ಜಿಹಾದಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಹಂಚಿಕೊಳ್ಳಲಾಗುತ್ತಿದೆ

ಕಳೆದ ಅನೇಕ ದಶಕಗಳಿಂದ ರಸ್ತೆ ಜಗಳಗಳ ವೀಡಿಯೋಗಳನ್ನು ಮತ್ತು ಸಂಬಂಧವಿರದ ವೈರಲ್ ವೀಡಿಯೋಗಳನ್ನು ಹಿಂದು ಮುಸ್ಲಿಂ ಜಗಳ ಎಂದು ಬಿಂಬಿಸಿ ಜನರ ನಡುವೆ ಹರಿಬಿಡಲಾಗುತ್ತಿದೆ. ಮತ್ತು ಈ ಮೂಲಕ ಕೋಮು ಸೌಹಾರ್ಧವನ್ನು ಹಾಳು ಮಾಡಲು ಕೆಲವು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅವರ ಬೆಂಬಲಿಗರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಮಿಸ್ಟರ್. ಸಿನ್ಹಾ ಎಂಬ ಬಲಪಂಥೀಯ ಮತ್ತು ಬಿಜೆಪಿ ಐಟಿ ಸೆಲ್‌ನ ಪ್ರಭಾವಿಯೊಬ್ಬರು ಇತ್ತೀಚೆಗೆ ವೀಡಿಯೋ ಒಂದನ್ನು ಹಂಚಿಕೊಂಡು ಅದನ್ನು ಹಿಂದು ಮುಸ್ಲಿಂ ಕಲಹ ಎಂದು ಆರೋಪಿಸಿದ್ದಾರೆ. “ಮುಂಬೈನಿಂದ ಕಂಡಿವಲಿ…

Read More
ಮುಂಬೈ

Fact Check: 2020 ರಲ್ಲಿ ಮುಂಬೈನ ಲಿಫ್ಟ್‌ನಲ್ಲಿ ಸಿಲುಕಿ ಪ್ರಾಣ ಕಳೆದುಕೊಳ್ಳುವ ಅಪ್ರಾಪ್ತ ಬಾಲಕನ ವೀಡಿಯೋವನ್ನು ಇತ್ತೀಚಿನದು ಎಂದು ಹಂಚಿಕೆ

ಮುಂಬೈನ ಧಾರಾವಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಲಿಫ್ಟ್ ನಲ್ಲಿ ಸಿಲುಕಿರು ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚಿಗೆ ಹರಿದಾಡುತ್ತಿವೆ. ಝೀ ನ್ಯೂಸ್ ಮತ್ತು ಮಹಾರಾಷ್ಟ್ರ ಟೈಮ್ಸ್ ಸೇರಿದಂತೆ ಸುದ್ದಿ ಸಂಸ್ಥೆಗಳು ಈ ವೀಡಿಯೊವನ್ನು ಇತ್ತೀಚೆಗೆ ಹಂಚಿಕೊಂಡಿವೆ. ಲೇಖನಗಳ ಆರ್ಕೈವ್ ಗಳಿಗಾಗಿ ಇಲ್ಲಿ ಮತ್ತು ಇಲ್ಲಿ ಕ್ಲಿಕ್ ಮಾಡಿ. ಬಳಕೆದಾರರೊಬ್ಬರು ಹಿಂದಿಯಲ್ಲಿ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ: “ಯಾರು ಜವಾಬ್ದಾರರು..? ಮುಂಬೈನ ಧಾರಾವಿ ಪ್ರದೇಶದಲ್ಲಿ ಲಿಫ್ಟ್ ಅಪಘಾತದಲ್ಲಿ ಐದು ವರ್ಷದ ಬಾಲಕ ದುರಂತವಾಗಿ ಸಾವನ್ನಪ್ಪಿದ್ದಾನೆ. ಜುಲೈ 30ರಂದು ಸಂಜೆ…

Read More
ಸೋನಿಯಾ ಗಾಂಧಿ

Fact Check: ಸುರಂಗವೊಂದಕ್ಕೆ ಸೋನಿಯಾ ಗಾಂಧಿ ಹೆಸರು ಇಡಲಾಗಿದೆ ಎಂದು ಪೋಟೋ ಎಡಿಟ್ ಮಾಡಿ ವೈರಲ್ ಮಾಡಲಾಗುತ್ತಿದೆ

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೆಸರಿನ ಸುರಂಗದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸುರಂಗಕ್ಕೆ ಸೋನಿಯಾ ಗಾಂಧಿ ಅವರ ಹೆಸರನ್ನು ಇಡಲಾಗಿದೆ ಎಂದು ಅನೇಕ ಬಳಕೆದಾರರು ಪ್ರತಿಪಾದಿಸುತ್ತಾರೆ. ಈ ಚಿತ್ರವನ್ನು ಶೇರ್ ಮಾಡಿರುವ ಫೇಸ್‌ಬುಕ್ ಬಳಕೆದಾರರೊಬ್ಬರು, “ಇದು ಎಲ್ಲಿದೆ, ಮತ್ತು ಅದಕ್ಕೆ ಯಾರು ಹೆಸರಿಟ್ಟರು?” ಎಂದು ಕೇಳುತ್ತಾರೆ. ಇದೇ ರೀತಿಯ ಪ್ರತಿಪಾಧನೆಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಕಾಣಬಹುದು. (ಆರ್ಕೈವ್ ಮಾಡಿದ ಲಿಂಕ್) ಫ್ಯಾಕ್ಟ್ ಚೆಕ್ ಈ ಕುರಿತು ಫ್ಯಾಕ್ಟ್ ಚೆಕ್ ನಡೆಸಿದಾಗ, ಅದು ಸುಳ್ಳು ಎಂದು ಕಂಡುಬಂದಿದೆ. ಫೋಟೋದ ರಿವರ್ಸ್ ಇಮೇಜ್ ಹುಡುಕಾಟವನ್ನು…

Read More
ಹಿಂದೂ

Fact Check: ಆಂಧ್ರ ಪ್ರದೇಶದಲ್ಲಿ ನಡೆದ ಕೊಲೆಯನ್ನು ದೆಹಲಿಯ ರಸ್ತೆ ಮಧ್ಯದಲ್ಲಿ ಹಿಂದೂ ಒಬ್ಬನನ್ನು ಮುಸ್ಲಿಂ ವ್ಯಕ್ತಿ ಕೊಂದಿದ್ದಾನೆ ಎಂದು ಹಂಚಿಕೆ

ದೆಹಲಿಯ ಸರಾಯ್ ಕಾಲೆ ಖಾನ್ ಪ್ರದೇಶದಲ್ಲಿ ರಸ್ತೆಯೊಂದರ ಮಧ್ಯದಲ್ಲಿ ಒಬ್ಬ ಹಿಂದೂವನ್ನು ಮುಸ್ಲಿಂ ಕೊಂದಿದ್ದಾನೆ ಎಂಬ ಸುಳ್ಳು ಕೋಮುವಾದಿ ಹೇಳಿಕೆಯೊಂದಿಗೆ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಹತ್ಯೆ ಮಾಡುವ ವೀಡಿಯೊವನ್ನು ಸಾಮಾಜಿಕ ಮಾದ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ವ್ಯಕ್ತಿಯೊಬ್ಬ ಇನ್ನೊಬ್ಬ ವ್ಯಕ್ತಿಯನ್ನು ರಸ್ತೆಯ ಮಧ್ಯದಲ್ಲಿ ಹರಿತವಾದ ಆಯುಧದಿಂದ ಕ್ರೂರವಾಗಿ ಹೊಡೆಯುವುದನ್ನು ಕಾಣಬಹುದು, ಇದರ ಪರಿಣಾಮವಾಗಿ ಸಂತ್ರಸ್ತೆಯ ಕೈ ಕತ್ತರಿಸಲಾಗಿದೆ. ವೀಡಿಯೊದ ಹಿಂಸಾತ್ಮಕ ಸ್ವರೂಪದಿಂದಾಗಿ  ಪೋಸ್ಟ್ ಗಳನ್ನು ಸೇರಿಸದಿರಲು ನಿರ್ಧರಿಸಿದೆ. ಈ ವೀಡಿಯೊವನ್ನು ಹಿಂದಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದ್ದು, “ಈ ಘಟನೆ…

Read More
ಜಿಹಾದ್

Fact Check: ಮುಂಬೈನಲ್ಲಿ ಬಾರ್ಬರ್ ಜಿಹಾದ್‌ ಎಂದು ಸಂಬಂಧವಿಲ್ಲದ ಹಳೆಯ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ

ಮುಂಬೈನ ಬಾಂದ್ರಾದಲ್ಲಿ ಕ್ಷೌರಿಕ ಜಿಹಾದ್ ಅನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳಲಾಗುತ್ತಿದೆ. ಬಂಧಿತ ಇಬ್ಬರು ವ್ಯಕ್ತಿಗಳ ಚಿತ್ರವನ್ನು ಹಂಚಿಕೊಂಡಿರುವ ಈ ಪೋಸ್ಟ್‌ಗಳಲ್ಲಿ, ಕ್ಷೌರಿಕ ಅಂಗಡಿಗಳಿಗೆ ಭೇಟಿ ನೀಡುವ ಹಿಂದೂ ಗ್ರಾಹಕರಿಗೆ ಎಚ್ಐವಿ / ಏಡ್ಸ್ ರೋಗವನ್ನು ಹರಡಲು ಮಸೀದಿಗಳು ಧನಸಹಾಯ ನೀಡುತ್ತಿವೆ ಎಂದು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ಈ ಕುರಿತು ಹುಡುಕಲು ನಾವು ಚೈರಲ್ ಪೋಟೋವನ್ನು ರಿವರ್ಸ್‌ ಇಮೆಜ್‌ ಸರ್ಚ್‌ನಲ್ಲಿ ಹುಡುಕಿದಾಗ, ಅದೇ ಫೋಟೋ…

Read More
ಮುಂಬೈ

Fact Check: 2015 ರಲ್ಲಿ ಮುಂಬೈನ ಸ್ಥಳೀಯ ರೈಲು ಪ್ಲಾಟ್ಫಾರ್ಮ್‌ಗೆ ಡಿಕ್ಕಿ ಹೊಡೆದ ವೀಡಿಯೊವನ್ನು ಇತ್ತೀಚಿನದು ಎಂದು ತಪ್ಪಾಗಿ ಹಂಚಿಕೆ

ಪ್ಯಾಸೆಂಜರ್ ರೈಲು ಪ್ಲಾಟ್ ಫಾರ್ಮ್ ಗೆ ಡಿಕ್ಕಿ ಹೊಡೆಯುವ ಸಿಸಿಟಿವಿ ದೃಶ್ಯಾವಳಿಗಳು (ಇಲ್ಲಿ ಮತ್ತು ಇಲ್ಲಿ) ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡ ಬಳಕೆದಾರರು ಭಾರತೀಯ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ರೈಲ್ವೆಯಲ್ಲಿ ಏನು ನಡೆಯುತ್ತಿದೆ ಎಂದು ಕೇಳುತ್ತಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ರೈಲು ಅಪಘಾತಗಳ ನಂತರ ಇದು ನಡೆದಿದೆ ಎಂದು ಆರೋಪಿಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ವೈರಲ್ ವೀಡಿಯೊದ ಕೆಲವು ಕೀಫ್ರೇಮ್ಗಳನ್ನು ಬಳಸಿಕೊಂಡು ನಾವು ರಿವರ್ಸ್…

Read More
ಗೋಮಾಂಸ

Fact Check: ಭಾರತದಲ್ಲಿ ಗೋಮಾಂಸ ರಪ್ತು ಮಾಡುವ ಪ್ರಮುಖ ಕಂಪನಿಗಳಲ್ಲಿ 5 ಹಿಂದುಗಳ ಒಡೆತನದವುಗಳಾಗಿವೆ

ಗೋ ಮಾಂಸದ ರಪ್ತಿನಲ್ಲಿ ಭಾರತವು ಜಗತ್ತಿನ ಎರಡನೇ ಸ್ಥಾನಕ್ಕೇರುತ್ತಿದ್ದಂತೆ ಈಗ ದೇಶದಾದ್ಯಂತ ಗೋಮಾಂಸ ರಪ್ತಿನ ಕುರಿತು ಮತ್ತು ಗೋಮಾಂಸ ರಪ್ತು ಮಾಡುತ್ತಿರುವ ಕಂಪನಿಗಳು ಮತ್ತು ಅವುಗಳ ಒಡೆತನಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಅನೇಕರು ಗೋಮಾಂಸ ರಪ್ತಿನಲ್ಲಿ ಹಿಂದುಗಳ ಪಾತ್ರವು ಇದೆ. ಪ್ರಭಲ ಜಾತಿಗಳಿಗೆ(ಸಸ್ಯಹಾರಿಗಳಾದ ಬ್ರಾಹ್ಮಣ, ಬನಿಯಾ ಮತ್ತು ಜೈನ) ಸೇರಿದ ಅನೇಕರು ಮತ್ತು ಬಿಜೆಪಿ ಪಕ್ಷದ ಮುಖಂಡರೂ ಸಹ ಗೋಮಾಂಸ ರಪ್ತಿನ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಲೇಖನದ ಮೂಲಕ ವಿಸ್ತಾರವಾಗಿ ಈ  ಆರೋಪ…

Read More
ಮೊಹರಂ

Fact Check: ಮುಂಬೈನ ಮೊಹರಂ ಮೆರವಣಿಗೆಯಲ್ಲಿ ಕುದುರೆಗೆ ಘಾಸಿಗೊಳಿಸಿದ್ದಾರೆ ಎಂದು ಬಣ್ಣ ಮತ್ತು ಸ್ಟಿಕ್ಕರ್ ಅಂಟಿಸಿದ ಕುದುರೆ ವೀಡಿಯೋ ವೈರಲ್ ಆಗಿದೆ

ನೆನ್ನೆಯಷ್ಟೇ ಮೊಹರಂ ಹಬ್ಬವನ್ನು ಕರ್ನಾಟಕದಲ್ಲಿ ಹಿಂದು-ಮುಸ್ಲಿಮರು ಭಾವೈಕ್ಯತೆಯಿಂದ ಆಚರಿಸಿದ್ದಾರೆ. ಜಗತ್ತಿನಾದ್ಯಂತ ಮೊಹರಂ ಹಬ್ಬವನ್ನು ಶಿಯಾ ಮತ್ತು ಸುನ್ನಿ ಮುಸ್ಲಿಮರು ಆಚರಿಸಿದ್ದಾರೆ. ಮುಹರಂ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳಾಗಿದ್ದು, ಯುದ್ಧವನ್ನು ನಿಷೇಧಿಸಿದಾಗ ಇದು ವರ್ಷದ ನಾಲ್ಕು ಪವಿತ್ರ ತಿಂಗಳುಗಳಲ್ಲಿ ಒಂದಾಗಿದೆ. ಇದು ಸಫರ್ ತಿಂಗಳಿಗೆ ಮುಂಚಿತವಾಗಿರುತ್ತದೆ. ಮೊಹರಂನ ಹತ್ತನೆಯ ದಿನವನ್ನು ಅಶುರಾ ಎಂದು ಕರೆಯಲಾಗುತ್ತದೆ, ಇದು ಪ್ರಮುಖವಾಗಿ ಸುನ್ನಿ ಮುಸ್ಲಿಮರಿಗೆ ಇಸ್ಲಾಂನಲ್ಲಿ ಪ್ರಮುಖ ಸ್ಮರಣಾರ್ಥ ದಿನವಾಗಿದೆ. ಈ ದಿನದಂದು ಪ್ರವಾದಿ ಮೋಸೆಸ್ ಕೆಂಪು ಸಮುದ್ರವನ್ನು ವಿಭಜನೆ ಮಾಡಿದ ಮತ್ತು ಇಸ್ರೇಲೀಯರಿಗೆ…

Read More
ಮುಂಬೈ ಸೇತುವೆ

Fact Check: ಮೋದಿಯವರ ಕಾಲದಲ್ಲಿ ನಿರ್ಮಿತವಾದ ಮುಂಬೈ ಸೇತುವೆ ಎಂದು ಚೀನಾದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಸಮಯದಿಂದಲೂ ಸಹ ಬೇರೆ ದೇಶಗಳ ಪೋಟೋ ಮತ್ತು ವಿಡಿಯೋಗಳನ್ನು ಬಳಿಸಿ ಭಾರತದ್ದು ಮತ್ತು ಮೋದಿಯವರು ನಿರ್ಮಾಣ ಮಾಡಿರುವುದು ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಇದರಲ್ಲಿ ಬೆರಳಣಿಕೆಯಷ್ಟು ನಿಜವಿದ್ದರೆ ಬಹುತೇಕ ಸುಳ್ಳಾಗಿರುತ್ತವೆ. ಗುಜರಾತ್ ಮೋಡೆಲ್ ಎಂದು ಭಾರತದಾದ್ಯಂತ ಹರಿದಾಡಿದ ಹಲವಾರು ರಸ್ತೆ, ಹೆದ್ದಾರಿ, ಸೇತುವೆ ಮತ್ತು ಕಟ್ಟಡ ನಿರ್ಮಾಣದ ಚಿತ್ರಗಳು ಅಭಿವೃದ್ಧಿ ಹೊಂದಿದ ಇತರೆ ರಾಷ್ಟ್ರಗಳದ್ದಾಗಿವೆ. ಈಗ ಅದೇ ರೀತಿ, “ಇದು ಅಮೇರಿಕಾ ಅಥವಾ ಚೀನಾ ಅಲ್ಲ, ಇದು ಮುಂಬೈನ ಹೆದ್ದಾರಿ, ನೋಡಿ!…

Read More

Fact Check | ರಾಮ ಭಕ್ತರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂಬುದು ಸುಳ್ಳು

“ಮುಂಬೈನ ಮೀರಾ ನಾಯರ್ ಪ್ರದೇಶದಲ್ಲಿ ಜನವರಿ 22ರಂದು ರಾಮ ಯಾತ್ರೆ ಮೇಲೆ ದಾಳಿ ಮಾಡಿದವರನ್ನುಅವರ ಮನೆಯಿಂದ ಎಳೆದೊಯ್ಯಲಾಗಿದೆ. ಇದು ತುಂಬಾ ಹೆಮ್ಮೆಯ ಸಂಗತಿ. ಈಗ ಅವರಿಗೆ ಉತ್ತಮ ಬಹುಮಾನ ಸಿಗಲಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ Those who attacked Ram Yatra on 22nd in Mira Nair area of Mumbai were picked up from their home today.Much respect! Now there…

Read More