Fact Check | ಮಕ್ಕಳ ಮುಂದೆಯೇ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಕೊಂದಿದ್ದಾನೆ ಎಂಬುದು ಸುಳ್ಳು

ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬನನ್ನು ಹಣೆಗೆ ಶೂಟ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೀರತ್‌ನಲ್ಲಿ ಮುಸ್ಲಿಂನೊಬ್ಬ ತನ್ನ ಮಕ್ಕಳ ಎದುರೇ ಹಿಂದೂ ವ್ಯಕ್ತಿಯನ್ನು ಕೊಂದಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ಇದು ಕೋಮು ಬಣ್ಣವನ್ನು ಪಡೆದುಕೊಂಡಿದ್ದು ಹಲವರು ಕೋಮು ದ್ವೇಷ ಹರಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಘಟನೆಗೆ ಮೂಲ ಕಾರಣದ ಕುರಿತು ವೈರಲ್‌ ಪೋಸ್ಟ್‌ನಲ್ಲಿ ಬರೆಯಲಾಗಿಲ್ಲ. ಮತ್ತು ಹತನಾದವನ ಹಿನ್ನೆಲೆ ಏನು ಎಂಬುದು ಕೂಡ ಎಲ್ಲಿಯೂ ಉಲ್ಲೇಖವಾಗದೆ ಇರುವುದು…

Read More

Fact Check | ಬಿಜೆಪಿಗೆ ಮತ ಹಾಕದ ಹಿಂದೂಗಳನ್ನು ನಿಂದಿಸಿದ ವ್ಯಕ್ತಿ ಮುಸ್ಲಿಂ ಅಲ್ಲ

“ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದರೂ, ಪ್ರಧಾನಿ ಮೋದಿಗೆ ಮತ ಹಾಕದ ಹಿಂದೂ ಜನರನ್ನು ಮುಸ್ಲಿಂ ವ್ಯಕ್ತಿಯೊಬ್ಬ ಟೀಕಿಸಿ ಬೇಸರವನ್ನು ವ್ಯಕ್ತ ಪಡಿಸಿದ್ದಾನೆ. ಈ ಮುಸ್ಲಿಂ ವ್ಯಕ್ತಿಗೆ ಪ್ರಧಾನಿ ಮೋದಿ ಬಗ್ಗೆ, ದೇಶದ ಬಗ್ಗೆ ಇರುವ ಕಾಳಜಿ ನಮ್ಮ ಹಿಂದೂ ಮತದಾರರಿಗೆ ಇಲ್ಲ ಎಂಬುದೇ ದುರಂತ” ಎಂಬ ರೀತಿಯ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿರುವ ವ್ಯಕ್ತಿಯು ಮುಸ್ಲಿಂರ ರೀತಿ ಉಡುಗೆ ಧರಿಸಿರುವುದನ್ನು ಕಾಣಬಹುದಾಗಿದೆ. हिंदुओ, इस पर विचार होना चाहिए !!#loksabha…

Read More

Fact Check | ಅಹ್ಮದ್‌ನಗರದಲ್ಲಿ ಜನರು ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಮುಸ್ಲಿಂ ಕಾರ್ಮಿಕರು ಪಾಕಿಸ್ತಾನದ ಧ್ವಜವನ್ನು ಹಾರಿಸಿದ್ದಾರೆ” ಎಂದು ಹೇಳುವ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ನಿಜವೆಂದು ನಂಬಿ ಮುಸಲ್ಮಾನರ ವಿರುದ್ಧ ದ್ವೇಷ ಹರಡುವಂತಹ ಕಮೆಂಟ್‌ಗಳು ಹಾಗೂ ಪೋಸ್ಟ್‌ಗಳನ್ನು ಮಾಡಲಾಗುತ್ತಿದೆ. श्रीरामपूरच्या वार्ड क्रमांक २ म्हणजे वेस्टन चौक भागात महाविकास आघाडीचा जल्लोष साजरा करतांना मुस्लिम समाजकंटकांनी पाकिस्तानचा झेंडा फिरवला…#Loksabha_Election2024 #Result pic.twitter.com/HZ4XJSLM35 — Phir Ek Baar Devendra…

Read More

Fact Check | ರಾಜಸ್ಥಾನದಲ್ಲಿ ಮುಸ್ಲಿಮರಿಂದ ದಲಿತನ ಹತ್ಯೆ ಎಂಬುದು ಸುಳ್ಳು

ಇತ್ತೀಚೆಗೆ ರಾಜಸ್ತಾನದಲ್ಲಿನ ಲಿಕ್ಕರ್‌ ಮಾಫಿಯಾ ದಲಿತ ವ್ಯಕ್ತಿಯೊಬ್ಬ ಬೇರೊಂದು ಮದ್ಯದಂಗಡಿಯಿಂದ ಮದ್ಯ ಖರೀದಿಸಿದ್ದ ಎಂಬ ಕಾರಣಕ್ಕೆ ಆತನನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ, ಈ ವಿಡಿಯೋವನ್ನು ಹಂಚಿಕೊಳ್ಳುತ್ತಿರುವ  ಸಾಕಷ್ಟು ಮಂದಿ “ರಾಜಸ್ತಾನದಲ್ಲಿ ಮುಸಲ್ಮಾನರು ದಲಿತ ವ್ಯಕ್ತಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ. ಈ ವಿಡಿಯೋವನ್ನು ಶೇರ್‌ ಮಾಡಿ.” ಎಂದು ಹಂಚಿಕೊಳ್ಳುತ್ತಿದ್ದಾರೆ. चुस्लिमो ने खुलेआम पीटा और नरसंहार किया एक दलित युवक का…

Read More

Fact Check | ಸಚಿವ ಎಂ.ಬಿ ಪಾಟೀಲ್‌ ವಿರುದ್ಧ ಮಹೇಶ್‌ ವಿಕ್ರಮ್‌ ಹೆಗ್ಡೆ ಹರಡಿದ್ದ ಸುಳ್ಳು ಸುದ್ದಿ ಮತ್ತೊಮ್ಮೆ ವೈರಲ್‌

ಕರ್ನಾಟಕದ ಕಾಂಗ್ರೆಸ್‌ನ ನಾಯಕ ಹಾಗೂ ಸಚಿವ ಡಾ.ಎಂ.ಬಿ ಪಾಟೀಲ್ ಅವರು, ಸೋನಿಯಾ ಗಾಂಧಿಯವರಿಗೆ 10 ಜುಲೈ 2018ರಂದು BLDEA ( ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಶನಲ್ ಅಸೋಸಿಯೇಷನ್)  ಲೆಟರ್ ಹೆಡ್ ಮೂಲಕ ಪತ್ರ ಬರೆದಿದ್ದಾರೆ ಎನ್ನಲಾದ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪತ್ರದಲ್ಲಿ “ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲಲು ಹಿಂದುಗಳನ್ನು ವಿಭಜಿಸಿ ಮುಸ್ಲಿಮರನ್ನು ಒಗ್ಗೂಡಿಸುವ ತಂತ್ರವನ್ನು ಅಳವಡಿಸಿಕೊಂಡಿದೆ ಮತ್ತು ಆ ಮೂಲಕ ಯಶಸ್ಸನ್ನ ಸಾಧಿಸಲಿದೆ ಎಂದು ವೈರಲ್‌ ಪತ್ರದಲ್ಲಿ ಉಲ್ಲೇಖಿಸಲಾಗಿದೆ. Look carefully what…

Read More

Fact Check | ಪಾಕಿಸ್ತಾನ ಸೈನಿಕರು ಹಿಂದೂ ಮಗುವಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಸೈನಿಕರು ಹಿಂದೂ ಮಕ್ಕಳಿಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.ಈ ವಿಡಿಯೋದ ಜೊತೆಗೆ “ಇಸ್ಲಾಂ ಎಂದರೆ ಹೀಗೆನೇ. ಇದನ್ನೆ ಕಾಂಗ್ರೆಸ್ ಜಾತ್ಯಾತೀತತೆ ಎಂದು ಹೇಳುತ್ತದೆ. ಇಸ್ಲಾಮಿಕ್ ಮದರಸಾ ಜಿಹಾದ್ ಭಯೋತ್ಪಾದನೆಯು ಬಲೂಚ್ ಹಿಂದೂ ಮಗುವನ್ನು ಸರಪಳಿಯಲ್ಲಿ ಕಟ್ಟಿ ಹೇಗೆ ಚಿತ್ರಹಿಂಸೆ ನೀಡುತ್ತಿದೆ ನೋಡಿ. ಅಂತಹ ಭಾರತವನ್ನು ನಿರ್ಮಿಸಲು ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್‌ನ ಮೈತ್ರಿಯು ಹವಣಿಸುತ್ತಿದೆ. ಯಾರೂ ಮೋಸ ಹೋಗಬೇಡಿ” ಎಂಬ ಬರಹದೊಂದಿಗೆ ಮಗುವಿನ ಕುತ್ತಿಗೆಗೆ ಸರಪಳಿ ಸುತ್ತಿ ನೇತುಹಾಕಿ…

Read More

Fact Check | ಸೇನಾಧಿಕಾರಿ ಪುತ್ರಿ ಮತಾಂತರಳಾಗಿದ್ದಾಳೆ ಎಂದು ಬೇರೆ ಯುವತಿಯ ಫೋಟೋ ಹಂಚಿಕೆ

“ನಿಗೂಢವಾಗಿ ನಾಪತ್ತೆಯಾಗಿದ್ದ ತಿರುವನಂತಪುರದ ಸೇನಾಧಿಕಾರಿಯೊಬ್ಬರ ಪುತ್ರಿ ಅಪರ್ಣಾ (21) ಅವರನ್ನು ಮಂಚೇರಿಯ ಇಸ್ಲಾಂ ಧಾರ್ಮಿಕ ಅಧ್ಯಯನ ಕೇಂದ್ರವಾದ ಸತ್ಯಸರಣಿಯಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ದುಬೈನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪರ್ಣಾ ಮದುವೆಗೆ ಹದಿನೈದು ದಿನಗಳ ಹಿಂದೆ ನಾಪತ್ತೆಯಾಗಿದ್ದಳು. ಕಳೆದ ದಿನ ಸತ್ಯಸರಣಿ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಮಲಪ್ಪುರಂ ಮೂಲದ ಆಶಿಕ್ ಜತೆ ಅಪರ್ಣಾ ಮದುವೆಯಾದ ದಾಖಲೆಗಳು ಮಂಜೇರಿ ನಗರಸಭೆಯಲ್ಲೂ ಪತ್ತೆಯಾಗಿವೆ. ಧಾರ್ಮಿಕ ಅಧ್ಯಯನಕ್ಕಾಗಿ ಅಲ್ಲಿಯೇ ಉಳಿದುಕೊಂಡಿರುವುದಾಗಿ ಅಪರ್ಣಾ ಪೊಲೀಸರಿಗೆ ತಿಳಿಸಿದ್ದಾರೆ.” ಎಂಬ…

Read More

Fact Check | ಟಿಪ್ಪು ಸುಲ್ತಾನ್‌ ಸಿನಿಮಾದಲ್ಲಿ ಶಾರುಖ್‌ ಖಾನ್‌ ಅಭಿನಯಿಸಲಿದ್ದಾರೆ ಎಂಬುದು ಸುಳ್ಳು

“ಜಿಹಾದಿ ಶಾರುಖ್‌ ಖಾನ್‌ನ ಭಾರೀ ಬಜೆಟ್‌ನಿಂದ ತಯರಾದ ದೇಶದ್ರೋಹಿ, ಮತಾಂಧ ಟಿಪ್ಪು ಸುಲ್ತಾನ್‌ನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಚಿತ್ರವನ್ನು ಬಹಿಷ್ಕರಿಸಲು ಶೇರ್‌ ಮಾಡಿ.” ಎಂಬ ಬರಹದೊಂದಿಗೆ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. भक्तों आपको क्या लगता हैं??इसका बहिष्कार होना चाहिए या नहीं.??अपना जवाब रीट्वीट करके जरूर दे..!!! pic.twitter.com/JfRCjztRol — किरन जैन ( देशभक्त ) ( मोदी का परिवार )🇮🇳 🚩…

Read More

Fact Check | ಪ.ಬಂಗಾಳದ ಮಹಿಳಾ ಮುಸ್ಲಿಂ ಮತದಾರರ ಗುಂಪು ಎಂದು ಲಿಬಿಯಾದ ಫೋಟೋ ಹಂಚಿಕೆ.!

“ಈ ಫೋಟೋ ನೋಡಿ ಇದು ಮಹಿಳಾ ಮುಸ್ಲಿಂ ಮತದಾರರ ಗುಂಪು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಬರುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಇದೀಗ ಶೇಕಡ 78 ರಷ್ಟು ಮುಸ್ಲಿಂ ಮತದಾರರಿದ್ದಾರೆ. ಇದಕ್ಕೆ ಕಾರಣ ಪಶ್ಚಿಮಬಂಗಾಳ ಅನಧಿಕೃತವಾಗಿ ರೋಹಿಂಗ್ಯ ಮುಸ್ಲಿಂ ಮತ್ತು ಇತರ ಮುಸ್ಲಿಮರಿಗೆ ಆಶ್ರಯ ನೀಡಿದ್ದು.” ಎಂದು ಮುಸ್ಲಿಂ ಮಹಿಳೆಯರ ಗುಂಪಿರುವ ಫೋಟೋದೊಂದಿಗೆ ಈ ರೀತಿಯ ಬರಹವನ್ನು ಹಂಚಿಕೊಳ್ಳಲಾಗುತ್ತಿದೆ. समझ नही आता, ये छिलके अपनी बेगम कैसे पहचानते होंगे?🤔 pic.twitter.com/vN6v2dmbvc —…

Read More

Fact Check | ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಆಮ್ ಆದ್ಮಿ ಪಕ್ಷದ ಸಂಸದೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ಮುಖ್ಯಮಂತ್ರಿ ಕಚೇರಿ ಒಳಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. Scene from Delhi CMs official residence Sheesh Mahal 🤣🤣🤣🤣 *This was bound to happen, Swati Maliwal has been beaten up, Kejriwal's PA has done the beating, news is…

Read More