Fact Check | ಸೇನಾಧಿಕಾರಿ ಪುತ್ರಿ ಮತಾಂತರಳಾಗಿದ್ದಾಳೆ ಎಂದು ಬೇರೆ ಯುವತಿಯ ಫೋಟೋ ಹಂಚಿಕೆ

“ನಿಗೂಢವಾಗಿ ನಾಪತ್ತೆಯಾಗಿದ್ದ ತಿರುವನಂತಪುರದ ಸೇನಾಧಿಕಾರಿಯೊಬ್ಬರ ಪುತ್ರಿ ಅಪರ್ಣಾ (21) ಅವರನ್ನು ಮಂಚೇರಿಯ ಇಸ್ಲಾಂ ಧಾರ್ಮಿಕ ಅಧ್ಯಯನ ಕೇಂದ್ರವಾದ ಸತ್ಯಸರಣಿಯಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ದುಬೈನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪರ್ಣಾ ಮದುವೆಗೆ ಹದಿನೈದು ದಿನಗಳ ಹಿಂದೆ ನಾಪತ್ತೆಯಾಗಿದ್ದಳು. ಕಳೆದ ದಿನ ಸತ್ಯಸರಣಿ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಮಲಪ್ಪುರಂ ಮೂಲದ ಆಶಿಕ್ ಜತೆ ಅಪರ್ಣಾ ಮದುವೆಯಾದ ದಾಖಲೆಗಳು ಮಂಜೇರಿ ನಗರಸಭೆಯಲ್ಲೂ ಪತ್ತೆಯಾಗಿವೆ. ಧಾರ್ಮಿಕ ಅಧ್ಯಯನಕ್ಕಾಗಿ ಅಲ್ಲಿಯೇ ಉಳಿದುಕೊಂಡಿರುವುದಾಗಿ ಅಪರ್ಣಾ ಪೊಲೀಸರಿಗೆ ತಿಳಿಸಿದ್ದಾರೆ.” ಎಂಬ…

Read More

Fact Check | ಟಿಪ್ಪು ಸುಲ್ತಾನ್‌ ಸಿನಿಮಾದಲ್ಲಿ ಶಾರುಖ್‌ ಖಾನ್‌ ಅಭಿನಯಿಸಲಿದ್ದಾರೆ ಎಂಬುದು ಸುಳ್ಳು

“ಜಿಹಾದಿ ಶಾರುಖ್‌ ಖಾನ್‌ನ ಭಾರೀ ಬಜೆಟ್‌ನಿಂದ ತಯರಾದ ದೇಶದ್ರೋಹಿ, ಮತಾಂಧ ಟಿಪ್ಪು ಸುಲ್ತಾನ್‌ನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಚಿತ್ರವನ್ನು ಬಹಿಷ್ಕರಿಸಲು ಶೇರ್‌ ಮಾಡಿ.” ಎಂಬ ಬರಹದೊಂದಿಗೆ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. भक्तों आपको क्या लगता हैं??इसका बहिष्कार होना चाहिए या नहीं.??अपना जवाब रीट्वीट करके जरूर दे..!!! pic.twitter.com/JfRCjztRol — किरन जैन ( देशभक्त ) ( मोदी का परिवार )🇮🇳 🚩…

Read More

Fact Check | ಪ.ಬಂಗಾಳದ ಮಹಿಳಾ ಮುಸ್ಲಿಂ ಮತದಾರರ ಗುಂಪು ಎಂದು ಲಿಬಿಯಾದ ಫೋಟೋ ಹಂಚಿಕೆ.!

“ಈ ಫೋಟೋ ನೋಡಿ ಇದು ಮಹಿಳಾ ಮುಸ್ಲಿಂ ಮತದಾರರ ಗುಂಪು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಬರುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಇದೀಗ ಶೇಕಡ 78 ರಷ್ಟು ಮುಸ್ಲಿಂ ಮತದಾರರಿದ್ದಾರೆ. ಇದಕ್ಕೆ ಕಾರಣ ಪಶ್ಚಿಮಬಂಗಾಳ ಅನಧಿಕೃತವಾಗಿ ರೋಹಿಂಗ್ಯ ಮುಸ್ಲಿಂ ಮತ್ತು ಇತರ ಮುಸ್ಲಿಮರಿಗೆ ಆಶ್ರಯ ನೀಡಿದ್ದು.” ಎಂದು ಮುಸ್ಲಿಂ ಮಹಿಳೆಯರ ಗುಂಪಿರುವ ಫೋಟೋದೊಂದಿಗೆ ಈ ರೀತಿಯ ಬರಹವನ್ನು ಹಂಚಿಕೊಳ್ಳಲಾಗುತ್ತಿದೆ. समझ नही आता, ये छिलके अपनी बेगम कैसे पहचानते होंगे?🤔 pic.twitter.com/vN6v2dmbvc —…

Read More

Fact Check | ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಆಮ್ ಆದ್ಮಿ ಪಕ್ಷದ ಸಂಸದೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ಮುಖ್ಯಮಂತ್ರಿ ಕಚೇರಿ ಒಳಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. Scene from Delhi CMs official residence Sheesh Mahal 🤣🤣🤣🤣 *This was bound to happen, Swati Maliwal has been beaten up, Kejriwal's PA has done the beating, news is…

Read More

Fact Check |POK ನಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿಲ್ಲ; ಮತ್ತೆ ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್

“ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗುತ್ತಾ ಅನ್ನೋ ಹಲವು ಪ್ರಶ್ನೆಗಳಿಗೆ ಕೆಲ ಸೂಚನೆಗಳು ಸಿಗುತ್ತಿದೆ. ಕಾರಣ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಸ್ಥಳೀಯರು ಪಾಕಿಸ್ತಾನ ಸೇನೆ ಮೇಲೆ ದಾಳಿ ಮಾಡಿದ್ದಾರೆ. ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದೇ ಮೊದಲ ಭಾರಿಗೆ ಭಾರತದ ದ್ವಜ ಹಾರಾಡಿದೆ. ಪಾಕಿಸ್ತಾನ ಸೇನೆ ಹಾಗೂ ಪಾಕಿಸ್ತಾನ ಪೊಲೀಸ್ ವಿರುದ್ಧ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಸ್ಥಳೀಯರು ಭಾರತದ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಇದೀಗ ಈ ವಿಡಿಯೋ ಹಾಗೂ ಫೋಟೋಗಳು ಭಾರಿ…

Read More

Fact Check | ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಏರಿಕೆ ಎಂಬ ವರದಿ ದಿಕ್ಕು ತಪ್ಪಿಸುವಂತಿದೆ

ಸಾಮಾಜಿಕ ಜಾಲತಾಣ ಸೇರಿದಂತೆ ದೇಶದ ಹಲವು ಮಾಧ್ಯಮಗಳು ಕೂಡ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿದೆ, ಹಿಂದೂಗಳ ಜನಸಂಖ್ಯೆ ತೀವ್ರ ಕುಸಿತ ಕಂಡಿದೆ ಎಂಬ ಸುದ್ದಿಯನ್ನು ಲೋಕಸಭೆ ಚುನಾವಣೆಯ ವೇಳೆಯಲ್ಲಿ ಪ್ರಸಾರ ಮಾಡುತ್ತಿದ್ದಾರೆ. ಈ ಸುದ್ದಿಯನ್ನು ನೋಡಿದ ಬಹುತೇಕರು ಇದು ನಿಜವಾದ ಸುದ್ದಿ ಇರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಈ ವರದಿಯನ್ನು ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಸಮಿತಿಯೇ ತಯಾರು ಮಾಡಿದ್ದು, ಈ ವರದಿಯಲ್ಲಿ ಹಲವು ದತ್ತಾಂಶಗಳು, ವಿವರಗಳು, ಅಭಿಪ್ರಾಯಗಳು ಇದ್ದು, ಅವುಗಳ ಮುಖಾಂತರ…

Read More
ದುಬೈ

ದುಬೈನ ಸುನ್ನಿ ಮುಸ್ಲಿಮರ ಸಂಘ ಕರ್ನಾಟಕಕ್ಕೆ ಬರಲು ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ “ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ” ಎಂದು ಸುಳ್ಳು ಹರಿಬಿಡಲಾಗಿತ್ತು. ಆದರೆ ದುಬೈನಲ್ಲಿ ಪ್ರವಾಹದ ಪರಿಸ್ಥಿತಿ ಇದ್ದ ಕಾರಣ ಎಲ್ಲಾ ವಿಮಾನ ಹಾರಾಟಗಳು ಸ್ಥಗಿತವಾಗಿದ್ದವು. ಮತದಾನಕ್ಕೆ ಆಗಮಿಸಲು ಸಹ ಕಷ್ಟಪಡುವಂತಿತ್ತು. ಈ ಕಾರಣಕ್ಕಾಗಿ ಕೇರಳದ ಕೆಲವು ಮುಸ್ಲಿಂ ಸಂಘಟನೆಗಳು ಸರ್ಕಾರದೊಟ್ಟಿಗೆ ಮಾತನಾಡಿ ಎರಡು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದರು. ಈಗ, “ದುಬೈನಲ್ಲಿರುವ ಸುನ್ನಿ ಮುಸ್ಲಿಮರ ಸಂಘ, ಚುನಾವಣೆಯಲ್ಲಿ ‘ಫ್ಯಾಸಿಸ್ಟ್ ಶಕ್ತಿ’ಗಳನ್ನು ಸೋಲಿಸಲು ಮತ್ತು ಕಾಂಗ್ರೆಸ್…

Read More

Fact Check | ಕೇರಳದ ರಸ್ತೆಯ ಮೇಲೆ ತ್ರಿವರ್ಣ ಧ್ವಜ ಚಿತ್ರ ಬಿಡಿಸಲಾಗಿದೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಕೇರಳದ ರಸ್ತೆಯೊಂದರ ಮೇಲೆ ಭಾರತದ ತ್ರಿವರ್ಣ ಧ್ವಜದ ಚಿತ್ರವನ್ನು ಬಿಡಿಸಲಾಗಿದೆ. ಇದೇ ಚಿತ್ರದ ಮೇಲೆ ಕಾರು ಸೇರಿದಂತೆ ಹಲವು ವಾಹನಗಳು ಓಡಾಡುತ್ತಿವೆ. ಹೀಗಿದ್ದರೂ ಕೂಡ ಯಾರೂ ಈ ಬಗ್ಗೆ ಪ್ರಶ್ನಿಸುತ್ತಿಲ್ಲ. ಬದಲಾಗಿ ಅಲ್ಲಿರುವವರೆಲ್ಲ ಪಾಕಿಸ್ತಾನದ ಧ್ವಜವನ್ನು ಹಿಡಿದುಕೊಂಡು ಪಾಕಿಸ್ತಾನದ ಪರ ಘೋಷಣೆಯನ್ನು ಕೂಗುತ್ತಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. 👇🏼👇🏼👇🏼👇🏼👇🏼केरल के इस वीडियो को देखें😡😡यदि आप स्वयं को सच्चा देशभक्त और सनातनी मानते हैतोदेश…

Read More

ಬಿಜೆಪಿ ಆಡಳಿತಾವಧಿಯಲ್ಲೂ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು

2024-25ರ ವಾರ್ಷಿಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ನಂತರ ಬಿಜೆಪಿ ಮುಖಂಡರು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಹಣವನ್ನು ಕಾಂಗ್ರೆಸ್‌ ಸರ್ಕಾರ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಂತರ ಈ ಕುರಿತು ಸಾಕಷ್ಟು ಚರ್ಚೆಗಳು ನಡೆದು ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ ಬಳಿಕ ಬಿಜೆಪಿ ನಾಯಕರು ದೇವಾಲಯದ ಹಣದ ವಿಚಾರವನ್ನು ಕೈಬಿಟ್ಟಿದ್ದರು. ಮತ್ತೆ ಈಗ, ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಕಾಂಗ್ರೆಸ್‌ ಸರ್ಕಾರ ಅಯ್ಕೆ…

Read More

Fact Check | ಕಾಂಗ್ರೆಸ್‌ ಮುಸಲ್ಮಾನರ ಪಕ್ಷ ಎಂದು ರಾಹುಲ್‌ ಗಾಂಧಿ ಹೇಳಿಲ್ಲ ; ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು.!

“ಇದು ಇಂಕ್ವಿಲಾಬ್‌ ಎಂಬ ಉರ್ದು ಪತ್ರಿಕೆ ಈ ಪತ್ರಿಕೆಯ ವರದಿಯಲ್ಲಿ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಮುಸ್ಲಿಂ ಪಕ್ಷ, ಮುಸಲ್ಮಾನರು ದುರ್ಬಲರು ಹಾಗಾಗಿ ಮುಸಲ್ಮಾನರ ಪರವಾಗಿ ಇರುವ ಏಕೈಕ ಪಕ್ಷ ಕಾಂಗ್ರೆಸ್‌‌ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪವಾಗಿ ಹಬ್ಬುತ್ತಿದೆ. ಈ ಸುದ್ದಿಯ ಜೊತೆ ಪೇಪರ್‌ ಕಟ್ಟಿಂಗ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೇಪರ್‌ ಉರ್ದು ಭಾಷೆಯಲ್ಲಿರುವುದರಿಂದ ಇದು ನಿಜವೆಂದು ಸಾಕಷ್ಟು ಮಂದಿ ನಂಬಿದ್ದಾರೆ. ಇನ್ನು ಇದೇ ಪೇಪರ್‌ ಕಟ್ಟಿಂಗ್‌ ಬಳಸಿಕೊಂಡು ಜೀ ಹಿಂದೂಸ್ತಾನ್‌…

Read More