Fact Check: ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮುಸ್ಲಿಮರ ಟೋಪಿ ಧರಿಸಿರಲಿಲ್ಲ, ಇದು ಎಡಿಟೆಡ್ ಫೋಟೊ

ಭಾರತೀಯ ಜನತಾ ಪಕ್ಷವು ಇಂಡಿಯಾ ಒಕ್ಕೂಟದ ನಾಯಕರು ಮುಸ್ಲಿಂ ತುಷ್ಟೀಕರಣ ನಡೆಸುತ್ತಿದ್ದಾರೆ ಎಂದು ಮೊದಲಿನಿಂದಲೂ ಆರೋಪಿಸುತ್ತಾ ಬರುತ್ತಿದ್ದಾರೆ ಮತ್ತು ಮುಸ್ಲಿಂ ದ್ವೇಷವನ್ನು ತನ್ನ ಪಕ್ಷದ ಸಿದ್ದಾಂತ ಎನ್ನುವ ರೀತಿಯಲ್ಲಿ ಅನುಸರಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಯಾರೇ ಮುಸ್ಲಿಂ ಸಮುದಾಯದೊಟ್ಟಿಗೆ ಗುರುತಿಸಿಕೊಂಡಿದ್ದರು ಸಹ ಅವರ ಪೋಟೋಗಳನ್ನು ಬಳಸಿಕೊಂಡು ಅವರನ್ನು ಟೀಕಿಸಲಾಗುತ್ತದೆ ಮತ್ತು ಅವರ ಹೆಸರಿನ ಜೊತೆಗೆ ಮುಸ್ಲಿಂ ಹೆಸರನ್ನು ಸೇರಿಸಿ ವ್ಯಂಗ್ಯ ಮಾಡಲಾಗುತ್ತದೆ. ಆದಕ್ಕೆ ಪ್ರತಿಯಾಗಿ ವಿರೋಧ ಪಕ್ಷದ ನಾಯಕರು ಸಹ ಬಿಜೆಪಿ ನಾಯಕರು ಮುಸ್ಲಿಂ ಕಾರ್ಯಕ್ರಮದಲ್ಲಿ ಭಾಗಿಯಾದ…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More

Fact Check: ಮಂಗಳೂರಿನ ಇಫ್ತಾರ್ ಕೂಟದ ವಿಡಿಯೋವನ್ನು ಬಂಗಾಳದ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ

ಕೆಲವು ದಿನಗಳ ಹಿಂದೆಯಷ್ಟೆ ಮಂಗಳೂರಿನಲ್ಲಿ ರಸ್ತೆ ಮಧ್ಯೆಯೇ ಇಫ್ತಾರ್ ಕೂಟವನ್ನು ಆಯೋಜಿಸಲಾಗಿದೆ ಎಂದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಪೋಟೋಗಳು ಹರಿದಾಡುತ್ತಿದ್ದವು. ಜನರು ರಸ್ತೆ ಮಧ್ಯೆ ಮಾಡುವ ಅಗತ್ಯವಿತ್ತೆ ಎಂದು ಟೀಕಿಸಿದ್ದರು ಮತ್ತು ಈ ಕಾರ್ಯಕ್ರಮದ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದರು. ಆದರೆ ಈಗ, “ಇತ್ತೀಚೆಗೆ ರಸ್ತೆಯಲ್ಲಿ ನಮಾಜ್ ಮಾಡಿದ್ದರು ನಂತರ ಇಫ್ತಾರ್ ಕೂಟವನ್ನು ರಸ್ತೆಯಲ್ಲಿ ಆಯೋಜಿಸಲಾಗಿದೆ. ಈ ವಿಡಿಯೋ ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದಿದೆ. ಇದು ನಿಜವೆ?” ಎಂಬ ಹೇಳಿಕೆಯೊಂದಿಗೆ ಇಫ್ತಾರ್ ಕೂಟದ…

Read More

Fact Check | ಕೇರಳದ ದೇವಾಸ್ಥಾನದಲ್ಲಿ ಆಜಾನ್ ಕೂಗುವುದು ಮಾಪ್ಪಿಲ ತೆಯ್ಯಂ ಎಂಬ ಸೌಹಾರ್ದ ಆಚರಣೆಯಾಗಿದೆ

“ಕೇರಳ ಸರ್ಕಾರ ದೇವಸ್ಥಾನಗಳಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಅರ್ಚಕರನ್ನು ನೇಮಿಸಿದೆ, ಅಲ್ಲಿ ನಡೆಯುವ ಮಾಪ್ಪಿಲ ತೆಯ್ಯಂನಲ್ಲಿ ಅಜಾನ್‌ ರೀತಿ ಅಲ್ಲಾ ಹು ಅಕ್ಬರ್‌ ಹೇಳಲಾಗುತ್ತಿದ್ದು, ಮುಸಲ್ಮಾನರು ದೇವಸ್ಥಾನವನ್ನು ವಶ ಪಡಿಸಿಕೊಂಡಿದ್ದಾರಾ ಎಂಬ ಅನುಮಾನ ಮೂಡಲು ಆರಂಭವಾಗಿದೆ.” ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. *केरला सरकार ने मन्दिरों में मुस्लिम और क्रिश्चियन पुजारी नियुक्त कर दिए, अब हालात ये हैं कि हनुमान जी के प्रतिरूप को शराब…

Read More
Yoga

ಯೋಗ ತರಬೇತುದಾರ ಸುಹೇಲ್ ಅನ್ಸಾರಿ 5 ಹಿಂದೂ ಮಹಿಳೆಯರುನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ ಎಂಬುದಕ್ಕೆ ಆಧಾರಗಳಿಲ್ಲ

ಇತ್ತೀಚೆಗೆ ಮುಸ್ಲೀಮರಿಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಕೋಮುದ್ವೇಷ ಹರಡುವ ಸಲುವಾಗಿ ತಿರುಚಿ ಹಂಚಿಕೊಳ್ಳಲಾಗುತ್ತಿದೆ. ಹಾಗೆಯೇ ಮುಸ್ಲಿಂ ಪ್ರತಿಭೆಗಳನ್ನು ಕೇಂದ್ರವಾಗಿರಿಸಿಕೊಂಡು ಸುಳ್ಳು ಆರೋಪಗಳೊಂದಿಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ,”ಇವನ ಹೆಸರು ಸುಹೇಲ್ ಅನ್ಸಾರಿ.. ಇವನು ಯೋಗ ತರಬೇತುದಾರ. ಯೋಗ ಕಲಿಸುವ ರೀತಿ ನೋಡಿ, ಅಷ್ಟೇ ಅಲ್ಲ ಇವನು ಐದು ಹಿಂದೂ ಮಹಿಳೆಯರುನ್ನು ಇಸ್ಲಾಂಗೆ ಮದುವೆ ಮಾಡಿಸಿದ್ದಾನೆ.” ಎಂಬ ಯೋಗ ತರಬೇತಿದಾರರೊಬ್ಬರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್‌: ಸುಹೇಲ್ ಅನ್ಸಾರಿ ಅಡ್ವಾನ್ಸ್ಡ್‌ ಯೋಗ ತರಬೇತಿ…

Read More

Fact Check | ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸದ ಹಿಂದೂ ಯುವತಿಗೆ ಕಿರುಕುಳ ಎಂಬ ವಿಡಿಯೋ ಕಿರುಚಿತ್ರದ್ದಾಗಿದೆ

“ಹಿಂದೂ ಯುವತಿಯೊಬ್ಬಳು ಬುರ್ಖಾ ಧರಿಸಿಲ್ಲವೆಂದು ಆಕೆಗೆ ಬಸ್‌ನಲ್ಲಿದ್ದ ಯುವಕರು ಕಿರುಕುಳ ನೀಡಿದ್ದಾರೆ. ಈಕೆ ಅದನ್ನು ಕಂಡಕ್ಟರ್ ಬಳಿ ಪ್ರಶ್ನಿಸಿದಾಗ, ಆತನು ಕೂಡ ಈಕೆ ಬುರ್ಖಾ ಹಾಕಿಲ್ಲವೆಂದು ಬಸ್‌ನಿಂದ ಇಳಿಸಿದ್ದಾನೆ..” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. So now Hindus are being forced to wear Burqa ? In #Bangladesh, during the month of #Ramadan, unveiled Hindu women who do not…

Read More

Fact Check | ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಹಾಕಿದ ಹಣ ಮುಸ್ಲಿಮರ ಪಾಲು ಎಂಬುದು ಸುಳ್ಳು

“ನಮ್ಮ ಹಿಂದೂಗಳು ಶಿರಡಿ ಸಾಯಿಬಾಬಾನಿಗೆ ಹಾಕಿದ ಹಣ ಎಲ್ಲಿಗೆ ಹೋಗುತ್ತೆ ಅಂತಾ ನೋಡಿ. ಇನ್ನಾದರೂ ಹಿಂದೂಗಳು ಎಚ್ಚೆತ್ತುಕೊಳ್ಳಿ.. ಮುಸ್ಲಿಂ ಮುಖಂಡು ಈ ಹಣವನ್ನು ಸಂಗ್ರಹಿಸಿಕೊಳ್ಳುತ್ತಿರುವ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದನ್ನೇ ನಿಜವಾದ ಸುದ್ದಿ ಎಂದು ನಂಬಿ ಸಾಕಷ್ಟು ಮಂದಿ ಶೇರ್‌ ಕೂಡ ಮಾಡುತ್ತಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಕೆಲವು ಮುಸಲ್ಮಾನ ವ್ಯಕ್ತಿಗಳು ರಾಶಿ ರಾಶಿ ಹಣವನ್ನು ಚೀಲವೊಂದಕ್ಕೆ ತುಂಬಿಸುತ್ತಿರುವುದನ್ನು ಕಾಣ ಬಹುದಾಗಿದೆ. ಆದರೇ ಈ ಹಣ ಯಾವ ದೇಶಕ್ಕೆ ಸಂಬಂಧಿಸಿದ್ದು,…

Read More

Fact Check : ನನ್ನ ಪೂರ್ವಜರು ಮುಸ್ಲಿಮರು ಎಂದು ರಾಹುಲ್‌ ಗಾಂಧಿ ಹೇಳಿಲ್ಲ

“ನನ್ನ ಪೂರ್ವಜರು ಮುಸ್ಲಿಮರು,ಹಾಗಾಗಿ ನಾನೊಬ್ಬ ಅಪ್ಪಟ ಮುಸಲ್ಮಾನ, ನಾನೊಬ್ಬ ಮುಸಲ್ಮಾನ ಆಗಿರುವುದರಿಂದ ನಾನು ಪಾಕಿಸ್ತಾನಕ್ಕೆ ಸಹಾಯ  ಮಾಡುವುದು ಅಗತ್ಯವಿದೆ! ನಾನು ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ಸಹಾಯ ಪ್ರಥಮವಾಗಿ ಮಾಡೇ ಮಾಡುತ್ತೇನೆ, ನಾವು ಅಧಿಕಾರಕ್ಕೆ ಬಂದ ಕೂಡಲೇ ಪಾಕಿಸ್ತಾನಕ್ಕೆ 8 ಸಾವಿರ ಕೋಟಿಗಳನ್ನು ಬಡ್ಡಿರಹಿತ ಸಾಲವಾಗಿ 50 ವರ್ಷಗಳಿಗೆ ನೀಡಲಿದ್ದೇವೆ” ಎಂಬ ಸಂದೇಶವೊಂದು ವೈರಲ್‌ ಆಗಿದೆ. राहुल गांधी जी ने कबूल किया के मैं मुसलमान हूं। चलो देर आए दरुस्त आए 🙏…

Read More

Fact Check: ಮುಸ್ಲಿಂ ವ್ಯಕ್ತಿ ಶಾಲಾ ಬಾಲಕಿಗೆ ಕಿರುಕುಳ ನೀಡಿದ ಘಟನೆ ಭಾರತದ್ದಲ್ಲ, ಬಾಂಗ್ಲಾದೇಶಕ್ಕೆ ಸಂಬಂಧಿಸಿದ್ದಾಗಿದೆ

ಇತ್ತೀಚೆಗೆ ಶಾಲಾ ಬಾಲಕಿಯೊಬ್ಬಳು ನಡೆದುಕೊಂಡು ಹೋಗುತ್ತಿರುವಾಗ ಆಕೆಯನ್ನು ಹಿಂಬಾಲಿಸಿ ಬಂದ ಮುಸ್ಲಿಂ ವ್ಯಕ್ತಿಯೊಬ್ಬ ಬಾಲಕಿಗೆ ದೈಹಿಕ ಕಿರುಕುಳ ನೀಡಲು ಮುಂದಾಗಿದ್ದ ನಂತರ ಆಕೆ ಚೀರಾಡಿದ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಇದರ ಸಿಸಿಟಿವಿ ದೃಶ್ಯಗಳು ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈಗ, “ಮುಸ್ಲಿಂ ವ್ಯಕ್ತಿಯೊಬ್ಬ ಶಾಲಾ ಬಾಲಕಿಗೆ ಕಿರುಕುಳ ನೀಡುತ್ತಿದ್ದಾಗ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು. ಭಾರತದಲ್ಲಿ ಇವರಿಂದ ಯಾರಿಗೂ ನೆಮ್ಮದಿಯಿಲ್ಲ, ಭಾರತ ಪಾಕಿಸ್ತಾನವಾಗಿ ಬದಲಾಗುತ್ತಿದೆ, ಹಿಂದೂಗಳು ಅಪಾಯದಲ್ಲಿದ್ದಾರೆ ” ಎಂಬ ಸಂದೇಶದ ತಲೆಬರಹದೊಂದಿಗೆ ಅನೇಕರು…

Read More

Fact Check | ಇದು ಮತೀಯ ಗೂಂಡಾಗಿರಿ ಘಟನೆ ಹೊರತು ಲವ್ ಜಿಹಾದ್ ಅಲ್ಲ

“ಈ ವಿಡಿಯೋ ನೋಡಿ ಬುರ್ಖಾ ಧರಿಸಿರುವ ಯುವತಿಯು ಹಿಂದೂ ಯುವತಿಗೆ ಬುರ್ಖಾ ಧರಿಸಲು ಹೇಳಿದ್ದಾಳೆ, ಬಳಿಕ ಮುಸ್ಲಿಂ ಯುವಕನೊಂದಿಗೆ ಲವ್‌ ಜಿಹಾದ್‌ಗೆ ತಳ್ಳಲು ಪ್ರಯತ್ನಿಸಿದ್ದಾಳೆ.. ಇದೀಗ ಈಕೆಗೆ ಹಿಂದೂ ಕಾರ್ಯಕರ್ತರು ಬುದ್ದಿ ಕಲಿಸಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. https://twitter.com/bhagwakrantee/status/1764269346623291844 ಅದರಲ್ಲಿಯೂ ಪ್ರಮುಖವಾಗಿ ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯ  ಪ್ರತಿಪಾದಕರು ಈ ವಿಡಿಯೋವನ್ನು ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳುತ್ತಿದ್ದು, ಇದೊಂದು ಲವ್‌ ಜಿಹಾದ್‌ ಎಂದು ಬಿಂಬಿಸುತ್ತಿದ್ದಾರೆ. ಇದನ್ನೇ ನಿಜವೆಂದು ನಂಬಿರುವ ಅನೇಕರು ವಿವಿಧ ರೀತಿಯಲ್ಲಿ ತಮ್ಮ ತಮ್ಮ…

Read More