Hindu

Fact Check: ಗುಜರಾತ್‌ನಲ್ಲಿ ಹಿಂದೂ ದೇವಾಲಯವನ್ನು ಜಿಹಾದಿಗಳಿಂದ ತೆರವುಗೊಳಿಸಲಾಗಿದೆ ಎಂಬುದು ಸುಳ್ಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲೀಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ದಿನಗಳಿಂದ ಹರಿದಾಡುತ್ತಿದೆ. ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೋಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು. ಆಗಾಗಿ ನಿಜವಾಗಿಯೂ…

Read More

Fact Check | ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ

“ನಾನು ಮುಂದಿನ ಜನ್ಮ ಅಂತ ಇದ್ರೆ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಡಿಯೋ ನೋಡಿ” ಎಂದು ಸಾಕಷ್ಟು ಮಂದಿ ವಿಡಿಯೋವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಬಿಜೆಪಿ ಐಟಿಸೆಲ್‌ ಸದಸ್ಯ ರಿಶಿ ಬಿಗ್ರೀ ಮತ್ತು ಹಲವು ಬಿಜೆಪಿಯ ಕಾರ್ಯಕರ್ತರು ಇದೇ ವಿಡಿಯೋವನ್ನು ಹೆಚ್ಚು ಪ್ರಚಾರ ಮಾಡಿದ್ದಾರೆ. ಮುಂದಿನ ಜನ್ಮ ಯಾಕೆ ಇವಾಗ್ಲೇ ಕನ್ವರ್ಟ್ ಆಗಿ,🙏 pic.twitter.com/LhruF22ikk — Murali Purshotham (@MurariMurali3) March 11, 2024 ಇನ್ನು ಸುಳ್ಳು ಸುದ್ದಿಗೆ…

Read More

Fact Check: ತುಮಕೂರಿನಲ್ಲಿ ರಥ ಸುಟ್ಟ ಆರೋಪಿ ಹಿಂದುವೇ ಹೊರತು ಮುಸ್ಲಿಂ ಅಲ್ಲ

ಇತ್ತೀಚೆಗೆ ಭಾರತದಲ್ಲಿ ಯಾವ ದುರ್ಘಟನೆ ಸಂಭವಿಸಿದರೂ ಪೂರ್ವಾಗ್ರಹಪೀಡಿತರಾಗಿ ಅದನ್ನು ಮುಸ್ಲಿಂ ಸಮುದಾಯವನ್ನು ಹೊಣೆ ಮಾಡುವ ಚಾಳಿ ಆರಂಭವಾಗಿದೆ. ರಾಜಕೀಯ ಪಕ್ಷಗಳು ಸಹ ಇದಕ್ಕೆ ಬೆಂಬಲವಿತ್ತು ಧರ್ಮ ಧರ್ಮಗಳ ನಡುವೆ ದ್ವೇಷ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಉದಾಹರಣೆ ಎಂಬಂತೆ ಇತ್ತೀಚೆಗೆ, “ತುಮಕೂರು ಜಿಲ್ಲೆಯ ನಿಟ್ಟೂರಿನ 800 ವರ್ಷಗಳ ಇತಿಹಾಸ ಇರುವ ಶ್ರೀ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ಹಿಂದುಗಳು ಮೌನವಾದಷ್ಟು ಅವರ ಅಟ್ಟಹಾಸ ಜಾಸ್ತಿಯಾಗುತ್ತದೆ.” ಎಂದು ಪ್ರತಿಪಾದಿಸಿ ಪೋಸ್ಟರ್ ಒಂದನ್ನು ಹರಿಬಿಡಲಾಗಿದೆ….

Read More

Fact Check | ಅರಬ್‌ನ ಹಿಂದೂ ದೇವಾಲಯದಲ್ಲಿ ಮುಸ್ಲಿಂ ಪುರಷರು ನೃತ್ಯ ಮಾಡಿದ್ದಾರೆ ಎಂಬುದು ಸುಳ್ಳು..!

“ಈ ವಿಡಿಯೋ ನೋಡಿ ಹಿಂದೂ ದೇವಾಲಯದಲ್ಲಿ ಅರಬ್ ಪುರುಷರು ನೃತ್ಯ ಮಾಡುತ್ತಿದ್ದಾರೆ.. ಅರಬ್‌ನಲ್ಲೂ ಬದಲಾವಣೆ ಆಗುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಮೂಲಕ ಅರಬ್‌ನ ಜನರು ಹಿಂದೂ ಧರ್ಮವನ್ನು ಸೇರ ಬಯಸುತ್ತಿದ್ದಾರೆ ಎಂಬ ಅರ್ಥದಲ್ಲಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.  ಆದರೆ ವಾಸ್ತವದಲ್ಲಿ ವಿಡಿಯೋ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ವಿಚಾರ ಹೊರ ಬಂದಿದೆ. ಈ ವಿಡಿಯೋದಲ್ಲಿ ಹಲವು ರೀತಿಯಾಗಿ ವಿವಿಧ ಬರಹಗಳೊಂದಿಗೆ ಹಂಚಿಕೊಳ್ಳುತ್ತಿದ್ದು, ಪರಿಶೀಲನೆ ನಡೆಸದೆ, ವಿಡಿಯೋದಲ್ಲಿರುವುದು ನಿಜವೇ ಎಂಬುದನ್ನು ತಿಳಿಯದೇ ಸಾಕಷ್ಟು ಮಂದಿ…

Read More

Fact Check | ಮದರಾಸದಲ್ಲಿ ಭಾರೀ ಶಸ್ತ್ರಾಸ್ತ ಪತ್ತೆ ಎಂದು ಸುಳ್ಳು ಸುದ್ದಿ ಹಬ್ಬಿದ ಕಿಡಿಗೇಡಿಗಳು..!

“ಉತ್ತರ ಪ್ರದೇಶದ ಬಿಜ್ನೋರ್‌ನ ಮದರಾಸ ಮೇಲೆ ನಡೆದ ದಾಳಿಯಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹ ಪತ್ತೆ.!, ಆರು ಧರ್ಮ ಗುರುಗಳನ್ನ ಬಂಧಿಸಲಾಗಿದೆ. ಕಾಳಜಿಯ ಅಂಶವೆಂದರೆ ಎಲ್ಎಂಜಿ ಮಿಷನ್ ಗನ್‌ ಲಭ್ಯತೆ. ಒಂದು ನಿಮಿಷದಲ್ಲಿ 8,000 ಸುತ್ತು ಗುಂಡು ಹಾರಿಸುವ ಸಾಮರ್ಥ್ಯ ಮಷೀನ್ ಗನ್. ಈ ಜನರ ತಯಾರಿಯನ್ನು ಅರ್ಥ ಮಾಡಿಕೊಳ್ಳಿ ಹಿಂದುಗಳೇ.. ಎದ್ದೇಳಿ ಅವರು ನಿಮ್ಮ ಭವಿಷ್ಯವನ್ನು ನಿರ್ಧರಿಸಿದ್ದಾರೆ.” “ಮೋದಿ ಹೋರಾಡಲು ತಡವಾಗಿದೆ ಈ ಸತ್ಯವನ್ನು ಪ್ರತಿಯೊಬ್ಬ ಹಿಂದೂ ಸಹೋದರರಿಗೆ ಹಂಚಿಕೊಳ್ಳಿ” ಎಂದು ಬರಹದೊಂದಿಗೆ ಸುಮಾರು 7 ಫೋಟೋಗಳನ್ನು ಹಂಚಿಕೊಳ್ಳಲಾಗಿದೆ….

Read More

Fact Check: ಮಹಾತ್ಮಾ ಗಾಂಧೀಜಿಯವರು ಮುಸ್ಲಿಂ ಎಂಬುದು ಸಂಪೂರ್ಣ ಸುಳ್ಳು

ಮಹಾತ್ಮ ಗಾಂಧೀಜಿಯವರ ಕುರಿತು ಹಲವಾರು ಸುಳ್ಳು ಸುದ್ದಿಗಳು ದಿನಂಪ್ರತಿ ಹರಿದಾಡುತ್ತಿರುವುದನ್ನು ನಾವು ನೋಡಬಹುದಾಗಿದೆ. ಕೆಲವು ಕೋಮುವಾದಿ, ಬಲಪಂಥೀಯರು ಗಾಂಧೀಜಿಯವರ ಇತಿಹಾಸವನ್ನು ತಿರುಚುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಹಲವಾರು ಸುಳ್ಳುಗಳನ್ನು ನಮ್ಮ ತಂಡ ಹೀಗಾಗಲೇ ಸತ್ಯಶೋಧನೆಯನ್ನು ನಡೆಸಿದ್ದು ನೀವದನ್ನು ಇಲ್ಲಿ ಓದಬಹುದಾಗಿದೆ. ಪ್ರಸ್ತುತ, ಗಾಂಧೀಜಿ ಒಬ್ಬ ಮುಸ್ಲಿಂ ಆಗಿದ್ದರು. ಗಾಂಧೀಜಿಯವರ ತಂದೆ ಕರಮಚಂದ್ ಅವರು ಮುಸ್ಲಿಂ ಭೂಮಾಲೀಕರ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣ ಕದ್ದು ಮೂರು ವರ್ಷ ತಲೆಮರೆಸಿಕೊಂಡರು. ಆಗ ಆ ಮುಸ್ಲಿಂ ಭೂಮಾಲಿಕರು…

Read More

Fact Check | ಯುಸಿಸಿ ವಿರುದ್ಧ ಮುಸಲ್ಮಾನರು ಬೃಹತ್‌ ರ್ಯಾಲಿ ನಡೆಸಿದ್ದಾರೆಂದು 2022ರ ವಿಡಿಯೋ ಹಂಚಿಕೆ.!

“ಈ ವಿಡಿಯೋ ನೋಡಿ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ಹಿನ್ನೆಲೆ ಅಲ್ಲಿನ ಸರ್ಕಾರದ ಹಾಗೂ ಬಿಜೆಪಿ ವಿ ರುದ್ಧ ಹರಿದ್ವಾರದಲ್ಲಿ ಮುಸ್ಲಿಮರು ಬೃಹತ್‌ ಸಂಖ್ಯೆಯಲ್ಲಿ ಜಮಾಯಿಸಿ ರ್ಯಾಲಿ ನಡೆಸಿದ್ದಾರೆ” ಎಂದು ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಕೋಮು ಸಾಮರಸ್ಯ ಹಾಳು ಮಾಡಲು ಕೆಲ ಬಲಪಂಥಿಯ ಪ್ರೊಪಗೆಂಡ ವ್ಯಕ್ತಿಗಳು ಹಂಚಿಕೊಳ್ಳುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಸಾಕಷ್ಟು ಮಂದಿ ನಾಗರಿಕರು ಇದು ನಿಜವಿರಬಹುದು ಎಂದು ಇದೇ ವಿಡಿಯೋವನ್ನು ವ್ಯಾಪಕವಾಗಿ ಶೇರ್‌ ಕೂಡ ಮಾಡುತ್ತಿದ್ದಾರೆ. ಆ ಮೂಲಕ ಸಾಮಾಜದ ಸ್ವಾಸ್ಥ್ಯ…

Read More
ಮುಸ್ಲಿಂ

Fact Check: ಮುಸ್ಲಿಂ ಒಲೈಕೆಗಾಗಿ ಇಂದಿರಾ ಗಾಂಧಿಯವರು ಹಿಜಾಬ್ ಧರಿಸಿದ್ದರು ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಪಂಡಿತ್ ಜವಹರಲಾಲ್ ನೆಹರು ಅವರ ಕುಟುಂಬದ ಮೇಲೆ ಸುಳ್ಳು ಆಪಾದನೆಗಳಿಂದ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ. ನೆಹರೂ ಅವರ ಕುಟುಂಬ ಕಾಶ್ಮೀರಿ ಪಂಡಿತರಾಗಿರದೆ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಪ್ರತಿಪಾದಿಸಿ ಪ್ರತಿದಿನ ಹಲವಾರು ಸುಳ್ಳುಗಳನ್ನು ಹಂಚಿಕೊಳ್ಳಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಮತ್ತು ಬಲಪಂಥಿಯರು ಈ ಸುಳ್ಳನ್ನೇ ಜನರ ನಡುವೆ ಹರಿಬಿಡುತ್ತಿದ್ದಾರೆ. ಇದರ ಭಾಗವಾಗಿ ಇತ್ತೀಚೆಗೆ, “ಬುರ್ಖಾ ಮತ್ತು ಹಿಜಾಬ್‌ನಲ್ಲಿ ಇಂದಿರಾ ಖಾನ್ ಮತ್ತು ಮುಸಲ್ಮಾನರ ಕ್ಯಾಪ್ ಧರಿಸಿರುವ ರಾಹುಲ್ ಖಾನ್ . ಇವರು ಇಡೀ ಹಿಂದೂಗಳನ್ನು ಮೂರ್ಖರನ್ನಾಗಿ ಮಾಡಿದ್ದಾರೆ”…

Read More

Fact Check : ಮೆಕ್ಕಾದ ಮಸೀದಿ ಅಲ್-ಹರಾಮ್‌ನಲ್ಲಿ ಮುಸಲ್ಮಾನರು ರಾಮ ನಾಮ ಜಪಿಸಿದ್ದಾರೆಂಬುದು ಸುಳ್ಳು

“ಮುಸಲ್ಮಾನರ ಶ್ರದ್ಧಾ ಕೇಂದ್ರ ಮೆಕ್ಕಾದ ಮಸೀದಿ ಅಲ್-ಹರಾಮ್‌ನಲ್ಲಿಯೂ ಕೂಡ ರಾಮಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ಕೆಲವರು ಕೇಸರಿ ಬಣ್ಣದ ನಿಲವಂಗಿಯನ್ನು ಧರಿಸಿ, ರಾಮ ನಾಮವನ್ನು ಜಪ ಮಾಡಿದ್ದಾರೆ. ಜೊತೆಗೆ ಹಿನ್ನಲೆ ಸಂಗೀತದಲ್ಲಿ ರಾಮನ ಹಾಡನ್ನು ಕೇಳ ಬಹುದು” ಎಂಬ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಇದನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಿಗೆ, ವಾಟ್ಸ್‌ಆಪ್‌ಗಳಲ್ಲಿ, ವಿವಿಧ ಅಂತರ್ಜಾಲ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕುರಿತು ಪರಿಶೀಲನೆಯನ್ನ ನಡೆಸಿದಾಗ ಅಸಲಿ ವಿಚಾರ…

Read More

ರಾಜಸ್ಥಾನದ ಆಳ್ವರ್ ನಲ್ಲಿ ಮುಸ್ಲೀಮರು ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಭಾರತದಲ್ಲಿ ಎಲ್ಲಿಯೇ ಜಗಳಗಳು, ಗುಂಪು ಸಂಘರ್ಷಗಳು ನಡೆದರೆ ಅವುಗಳಿಗೆ ಕೋಮುಬಣ್ಣವನ್ನು ನೀಡಲಾಗುತ್ತಿದೆ. ಹಿಂದು-ಮುಸ್ಲಿಂ ಕಲಹ ಎನ್ನುವಂತೆ ಬಿಂಬಿಸಲಾಗುತ್ತಿದೆ. ಈ ಮೂಲಕ ಹಿಂದು-ಮುಸ್ಲಿಂ ಸಾಮರಸ್ಯವನ್ನು ಕದಡುವ ಅನೇಕ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಇತ್ತೀಚೆಗೆ, “ರಾಜಸ್ಥಾನದ ಆಳ್ವರ್ ಜಿಲ್ಲೆಯಲ್ಲಿ ಜಮೀನು ವ್ಯಾಜ್ಯಕ್ಕಾಗಿ ನಡೆದ ಜಗಳದಲ್ಲಿ ಮುಸ್ಲೀಮರು ಹಿಂದುಗಳ ಮನೆಗಳಿಗೆ ನುಗ್ಗಿ ಥಳಿಸಿದ್ದಾರೆ.” ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಥಾನಾಗಾಜಿ ಪಟ್ಟಣದ ಬಳಿಯ ಖಕಾಸ್ಯ ಕಿ ಧಾನಿ ಗ್ರಾಮದಲ್ಲಿ ಈ…

Read More