ಮುಸ್ಲಿಂ ಯೂತ್ ಲೀಗ್‌

Fact Check: ಮುಸ್ಲಿಂ ಯೂತ್ ಲೀಗ್‌ನ ಹಿಂದೂ ವಿರೋಧಿ ಘೋಷಣೆಗಳ ಹಳೆಯ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ

ಕೇರಳದ ವಯನಾಡ್‌ನಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸುವ ರ್ಯಾಲಿಯಲ್ಲಿ ಮುಸ್ಲಿಂ ಲೀಗ್ ಹಿಂದೂ ವಿರೋಧಿ ಘೋಷಣೆಗಳನ್ನು ಕೂಗಿದೆ ಎಂದು ಪ್ರತಿಪಾದಿಸಲು ನ್ಯೂಸ್ 18 ಇಂಡಿಯಾ ವರದಿಯ ವೀಡಿಯೊವನ್ನು ಅಂತರ್ಜಾಲದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ವಯನಾಡ್‌ನಲ್ಲಿ ನಡೆದ ಮುಸ್ಲಿಂ ಲೀಗ್ ರ್ಯಾಲಿ ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೋವನ್ನು ಹಂಚಿಕೊಂಡಿರುವ ಅನೇಕರು “ಹಿಂದೂಗಳನ್ನು ಜೀವಂತವಾಗಿ ಸುಟ್ಟುಹಾಕಿ. ಹಿಂದೂಗಳನ್ನು ದೇವಾಲಯಗಳಲ್ಲಿ ಗಲ್ಲಿಗೇರಿಸಿ. “ನಿಮಗೆ ರಾಮಾಯಣವನ್ನು ಓದಲು ಸಾಧ್ಯವಾಗುವುದಿಲ್ಲ.” ಈ ಘೋಷಣೆಗಳು ಪಾಕಿಸ್ತಾನದ್ದಲ್ಲ. ಅವರು ಭಾರತದ ಕೇರಳದವರು! ಈ ಘೋಷಣೆಗಳನ್ನು…

Read More

Fact Check: 2014ರ ಈಜಿಪ್ಟಿನ ಹಳೆಯ ವೀಡಿಯೋವನ್ನು ರಾಜ್‌ಬಾಗ್ ಡಿ.ಪಿ.ಎಸ್ ಶಾಲೆಯಲ್ಲಿ ಮುಸ್ಲಿಂ ಶಿಕ್ಷಕನೊಬ್ಬ ಮಕ್ಕಳನ್ನು ಅಮಾನವೀಯವಾಗಿ ಥಳಿಸಿದ್ದಾನೆ ಎಂದು ಹಂಚಿಕೆ

ಶಿಕ್ಷಕನೊಬ್ಬ ಚಿಕ್ಕಮಕ್ಕಳಿಗೆ ಅಮಾನವೀಯವಾಗಿ ಥಳಿಸುವ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೋವಿಗೆ “ನಿಮ್ಮ ವಾಟ್ಸಾಪ್‌ನಲ್ಲಿ ನೀವು ಯಾವುದೇ ಸಂಖ್ಯೆಗಳು ಮತ್ತು ಗುಂಪುಗಳನ್ನು ಹೊಂದಿದ್ದರೂ, ಈ ವೀಡಿಯೊವನ್ನು ಎಲ್ಲರಿಗೂ ಕಳುಹಿಸಿಕೊಡಿ, ಇದು ಡಿ.ಪಿ.ಎಸ್ ಶಾಲೆಯ ರಾಜ್‌ಬಾಗ್, ಶಕೀಲ್ ಅಹಮದ್ ಅನ್ಸಾರಿ ವಲ್ಪಾದ್‌ನ ಶಿಕ್ಷಕನ ಅಮಾನಿವೀಯ ಕೃತ್ಯ ಮುಚ್ಚಿಹಾಕಲಾಗಿದೆ. ವೀಡಿಯೊ ವೈರಲ್ ಆಗುವುದರಿಂದ ಸಾಕಷ್ಟು ವ್ಯತ್ಯಾಸವಾಗುತ್ತದೆ.” ಎಂಬ ಕನ್ನಡ ಮತ್ತು ಹಿಂದಿ ಶೀರ್ಷಿಕೆಯೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ. ಎಕ್ಸ್‌ನಲ್ಲಿಯೂ ಸಹ ಅನೇಕರು ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ….

Read More

Fact Check | ಸರ್ಕಾರಿ ಕೆಲಸ ತೊರೆಯುವಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬುದು ಸುಳ್ಳು

“ಬಾಂಗ್ಲಾದೇಶದಲ್ಲಿ ಸದ್ಯದ ಮಟ್ಟಿಗೆ ಮಧ್ಯಂತರ ಸರ್ಕಾರ ರಚನೆಯಾದರೂ ಅಲ್ಲಿನ ಹಿಂದೂಗಳ ಪರಿಸ್ಥಿತಿ ಇಂದಿಗೂ ಶೋಚನೀಯವಾಗಿದೆ. ಅದರಲ್ಲೂ ಹಲವು ದುರುಳರು ಹಿಂದೂಗಳ ಮೇಲೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಿರುಕುಳವನ್ನು ನೀಡುತ್ತಿದ್ದಾರೆ. ಈಗ ಬಾಂಗ್ಲಾದೇಶದ ಸರ್ಕಾರಿ ಹುದ್ದೆಯಲ್ಲಿರುವ ಹಿಂದೂಗಳಿಗೆ ರಾಜೀನಾಮೆಯನ್ನು ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಈ ಬಗ್ಗೆ ಯಾಕೆ ಯಾರು ಮಾತನಾಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದೆ. Jamaat people and BNP people are forcibly taking resignations from Hindu government…

Read More

Fact Check | ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳ ಹತ್ಯೆಯನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ಎಂದು ಹಂಚಿಕೆ

“ಬಾಂಗ್ಲಾದೇಶದಲ್ಲಿ ಮೊಹಮ್ಮದ್ ಯುನಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾದರೂ ಅಲ್ಲಿ ಹಿಂದುಗಳ ಮೇಲಿನ ದಾಳಿ ಕಡಿಮೆಯಾಗಿಲ್ಲ. ಅಮಾಯಕ ಹಿಂದೂಗಳ ಮನೆಗಳ ಒಳಗೆ ನುಗ್ಗಿ ಉದ್ರಿಕ್ತ ಮುಸಲ್ಮಾನರ ಗುಂಪು ಹಿಂದೂಗಳ ನರಮೇಧವನ್ನು ಮಾಡುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಮಕ್ಕಳ ಸಾವಿನ ಚಿತ್ರಣವಿದ್ದು ಇದೇ ಕಾರಣದಿಂದ ಬಾಂಗ್ಲಾದೇಶದಲ್ಲಿ ಹಿಂದೂ ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಕೂಡ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಬಾಂಗ್ಲಾದೇಶದಲ್ಲಿ ಇನ್ನೂ ಕೂಡ…

Read More
ಮಮತಾ ಬ್ಯಾನರ್ಜಿ

Fact Check: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮೂಲತಃ ಮುಸ್ಲಿಂ ಎಂಬುದು ಸುಳ್ಳು

ಇತ್ತೀಚೆಗೆ ಒಂದು ಪಕ್ಷವನ್ನು ಮತ್ತು ಅದರ ಸಿದ್ದಾಂತವನ್ನು ಒಪ್ಪುವುದಿಲ್ಲ ಎಂಬ ಕಾರಣಕ್ಕಾಗಿ ಅವರನ್ನು ಮುಸ್ಲಿಂ ಎಂದು ಗುರುತಿಸಿ ಟೀಕಿಸುವ, ಅವಮಾನಿಸುವ ಸಂಸ್ಕೃತಿ ಭಾರತದಲ್ಲಿ ಹೆಚ್ಚಾಗುತ್ತಿದೆ. ಕಳೆದ ಅನೇಕ ಕೆಲವು ವರ್ಷಗಳಿಂದ ಜವಹರಲಾಲ್ ನೆಹರೂ ಅವರು ಮೂಲತಃ ಮುಸ್ಲಿಂ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಮಹಾತ್ಮಾ ಗಾಂಧಿಯವರನ್ನು ಸಹ ಮುಸ್ಲಿಂ ಮೂಲದವರು ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ನಂತರ ಪ್ರಖ್ಯಾತ ಯೂಟೂಬರ್ ಧ್ರುವ ರಾಠಿ ಸಹ ಮುಸ್ಲಿಂ ಆತನ ಮೂಲಕ ಪಾಕಿಸ್ತಾನ ಆ ಕಾರಣಕ್ಕಾಗಿಯೇ ಆತ ಆರ್‌ಎಸ್‌ಎಸ್‌ ಮತ್ತು…

Read More

Fact Check | ಇಂಗ್ಲೆಂಡ್‌ನ ಪೊಲೀಸರು ಮುಸಲ್ಮಾನರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುದು ಸುಳ್ಳು

“ಇಂಗ್ಲೆಂಡ್‌ನ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ ಮತ್ತು ಅವರ ಪ್ರಾಬಲ್ಯ ಅಲ್ಲಿನ ಭವಿಷ್ಯಕ್ಕೆ ಆಪತ್ತನ್ನು ತರಲಿದೆ. ಇದು ಆ ದೇಶಕ್ಕೆ ಅರ್ಥವಾಗುತ್ತಿಲ್ಲ ಈಗ ಇಂಗ್ಲೆಂಡಿನ ಪೊಲೀಸರು ಮುಸ್ಲಿಂ ನಾಯಕರ ಕಾಲಿಗೆ ಬಿದ್ದಿದ್ದಾರೆ. ಇದು ಶರಣಾಗತಿಯ ಸಂಕೇತ” ಎಂದು ಹಲವರು ಸಾಮಾಜಿಕ ಜಾಲತನದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಇದು ಇಂಗ್ಲೆಂಡ್‌ನಲ್ಲಿ ಕ್ರೈಸ್ತ ಸಮುದಾಯದ ಅವನತಿಯ ಸಂಕೇತವೆಂದು ಕೂಡ ಹಂಚಿಕೊಳ್ಳುತ್ತಿದ್ದಾರೆ. This image reflects current policing strategy perfectly. pic.twitter.com/QEOUAzEbY5 — Paul Golding (@GoldingBF) August 15,…

Read More
ANI

Fact Check: ಬಾಂಗ್ಲಾದೇಶದ ಹಿಂದು ವೃದ್ಧರೊಬ್ಬರು ಕಳೆದು ಹೋದ ಮಗನಿಗಾಗಿ ಪ್ರತಿಭಟಿಸಿದ್ದಾರೆ ಎಂದು ಸುಳ್ಳು ಹಂಚಿಕೊಂಡು ಕ್ಷಮೆ ಕೇಳಿದ ANI

ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಕಾಣೆಯಾದ ತನ್ನ ಮಗನ ಪೋಸ್ಟರ್‌ನೊಂದಿಗೆ ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬರು ಪ್ರತಿಭಟಿಸುತ್ತಿರುವುದನ್ನು ಇದು ತೋರಿಸುತ್ತದೆ ಎಂದು ಹಂಚಿಕೊಳ್ಳುವವರು ಬರೆದಿದ್ದಾರೆ. ಇದನ್ನು ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್ಐ) ಕೂಡ ಇದೇ ಹೇಳಿಕೆಯೊಂದಿಗೆ ವೀಡಿಯೋ ಹಂಚಿಕೊಂಡಿದೆವು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಈ ಹೇಳಿಕೆ ಸುಳ್ಳಾಗಿದ್ದು, ಎಎನ್ಐ ವೀಡಿಯೊದಲ್ಲಿರುವ…

Read More

Fact Check | ಕ್ಯಾಡ್‌ಬರಿಸ್ ಚಾಕೊಲೇಟ್‌ನಲ್ಲಿ ದನದ ಮಾಂಸ ಬೆರೆಸಲಾಗುತ್ತಿದೆ ಎಂಬುದು ಸುಳ್ಳು.!

“ಹಿಂದೂಗಳೇ ಎಚ್ಚರ ನೀವು ತಿನ್ನುವ ಕ್ಯಾಡ್‌ಬರೀಸ್‌ನ ಚಾಕೊಲೇಟ್‌ಗಳಲ್ಲಿ (ಡೈರಿ ಮಿಲ್ಕ್, ಫೈವ್ ಸ್ಟಾರ್ ಇತ್ಯಾದಿ) ದನದ ಮಾಂಸವನ್ನು ಬೆರೆಸಲಾಗುತ್ತಿದೆ. ಇದನ್ನು ಸ್ವತಃ ಕ್ಯಾಡ್‌ಬರೀಸ್‌ ಕಂಪನಿಯೇ ಒಪ್ಪಿಕೊಂಡಿದೆ. ಇಷ್ಟು ಮಾತ್ರವಲ್ಲದೆ ಕ್ಯಾಡ್‌ಬರೀಸ್‌ನ ಯಾವುದೇ ಚಾಕೊಲೇಟ್‌ ರ್ಯಾಪರ್‌ಗಳನ್ನು ಗಮನಿಸಿ ಅದರಲ್ಲಿ ಹಸಿರು ಬಣ್ಣದ ಗುರುತು ಇರುತ್ತದೆ, ಇದು ಹಲಾಲ್‌ ಬೀಫ್‌ ಬೆರೆಸಿರುವ ಸೂಚನೆ. ಇನ್ನು ಈ ಕುರಿತು ಕ್ಯಾಡ್‌ಬರೀಸ್‌ ತನ್ನ ಅಧಿಕೃತವಾಗಿ ವೆಬ್‌ಸೈಟನಲ್ಲಿ ಕೂಡ ಉಲ್ಲಖಿಸಲಾಗಿದೆ” ಎಂದು ಸ್ಕ್ರೀನ್‌ಶಾಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. He vegetarians please note that…

Read More

Fact Check | ಈಜಿಪ್ಟ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯದ ವೀಡಿಯೊವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ಗುಜರಾತ್‌ನ ವಲ್ಸಾದ್‌ನಲ್ಲಿರುವ ಡಿಪಿಎಸ್ ಶಾಲೆಯಲ್ಲಿ  ಶಕೀಲ್ ಅಹ್ಮದ್ ಅನ್ಸಾರಿ ಎಂಬ ಮುಸ್ಲಿಂ ಶಿಕ್ಷಕ ಮಕ್ಕಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಇವನ ಈ ದಾಳಿಗೆ ಮಕ್ಕಳು ನಲುಗಿದ್ದಾರೆ. ಹಿಂದುಗಳೇ ಈ ಬಗ್ಗೆ ಎಚ್ಚರದಿಂದಿರಿ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಾಕಷ್ಟು ಮಂದಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಈ ವಿಡಿಯೋ ಕೂಡ ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. आप के whatsapp पे जितने भी नंबर एवं ग्रुप हैं…

Read More

Fact Check | ಕಾಣೆಯಾದ ಮಗನಿಗಾಗಿ ಪ್ರತಿಭಟಿಸಿದ ಬಾಂಗ್ಲಾದ ಮುಸ್ಲಿಂ ವ್ಯಕ್ತಿಯನ್ನು ಹಿಂದೂ ಎಂದು ಸುಳ್ಳು ಹರಡಿದ ANI

“ಬಾಂಗ್ಲಾದೇಶ: ತನ್ನ ಕಾಣೆಯಾದ ಮಗನ ಪೋಸ್ಟರ್‌ನೊಂದಿಗೆ ಪ್ರತಿಭಟಿಸುವ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಸದಸ್ಯರೊಬ್ಬರು “ನಾನು ನನ್ನ ಜೀವವನ್ನು ನೀಡುತ್ತೇನೆ, ಆದರೆ ನನ್ನ ಮಗುವಿಗೆ ನ್ಯಾಯ ಸಿಗಬೇಕು. ನನ್ನ ಮಗು ಎಲ್ಲಿದೆ? ನನ್ನ ಮಗುವಿನ ಬಗ್ಗೆ ವಿಚಾರಿಸಲು ನಾನು ಮನೆಯಿಂದ ಮನೆಗೆ ಹೋಗುತ್ತಿದ್ದೇನೆ, ಆದರೆ ಯಾರೂ ನನ್ನ ಮಾತುಗಳನ್ನು ಕೇಳಲು ತಯಾರಿಲ್ಲ.” ಎಂದು ANI ಕಿರು ವರದಿಯನ್ನು ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿ ಅಳಿಸಿ ಹಾಕಿದೆ. ಇದನ್ನ ನೋಡಿದ ಹಲವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಪರಿಸ್ಥಿತಿ ಹೀಗಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.  ANI…

Read More