ANI

Fact Check: ಬಾಂಗ್ಲಾದೇಶದ ಹಿಂದು ವೃದ್ಧರೊಬ್ಬರು ಕಳೆದು ಹೋದ ಮಗನಿಗಾಗಿ ಪ್ರತಿಭಟಿಸಿದ್ದಾರೆ ಎಂದು ಸುಳ್ಳು ಹಂಚಿಕೊಂಡು ಕ್ಷಮೆ ಕೇಳಿದ ANI

ರಸ್ತೆಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಕಾಣೆಯಾದ ತನ್ನ ಮಗನ ಪೋಸ್ಟರ್‌ನೊಂದಿಗೆ ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬರು ಪ್ರತಿಭಟಿಸುತ್ತಿರುವುದನ್ನು ಇದು ತೋರಿಸುತ್ತದೆ ಎಂದು ಹಂಚಿಕೊಳ್ಳುವವರು ಬರೆದಿದ್ದಾರೆ. ಇದನ್ನು ಸುದ್ದಿ ಸಂಸ್ಥೆ ಏಷ್ಯನ್ ನ್ಯೂಸ್ ಇಂಟರ್ನ್ಯಾಷನಲ್ (ಎಎನ್ಐ) ಕೂಡ ಇದೇ ಹೇಳಿಕೆಯೊಂದಿಗೆ ವೀಡಿಯೋ ಹಂಚಿಕೊಂಡಿದೆವು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ಈ ಹೇಳಿಕೆ ಸುಳ್ಳಾಗಿದ್ದು, ಎಎನ್ಐ ವೀಡಿಯೊದಲ್ಲಿರುವ…

Read More

Fact Check | ಕ್ಯಾಡ್‌ಬರಿಸ್ ಚಾಕೊಲೇಟ್‌ನಲ್ಲಿ ದನದ ಮಾಂಸ ಬೆರೆಸಲಾಗುತ್ತಿದೆ ಎಂಬುದು ಸುಳ್ಳು.!

“ಹಿಂದೂಗಳೇ ಎಚ್ಚರ ನೀವು ತಿನ್ನುವ ಕ್ಯಾಡ್‌ಬರೀಸ್‌ನ ಚಾಕೊಲೇಟ್‌ಗಳಲ್ಲಿ (ಡೈರಿ ಮಿಲ್ಕ್, ಫೈವ್ ಸ್ಟಾರ್ ಇತ್ಯಾದಿ) ದನದ ಮಾಂಸವನ್ನು ಬೆರೆಸಲಾಗುತ್ತಿದೆ. ಇದನ್ನು ಸ್ವತಃ ಕ್ಯಾಡ್‌ಬರೀಸ್‌ ಕಂಪನಿಯೇ ಒಪ್ಪಿಕೊಂಡಿದೆ. ಇಷ್ಟು ಮಾತ್ರವಲ್ಲದೆ ಕ್ಯಾಡ್‌ಬರೀಸ್‌ನ ಯಾವುದೇ ಚಾಕೊಲೇಟ್‌ ರ್ಯಾಪರ್‌ಗಳನ್ನು ಗಮನಿಸಿ ಅದರಲ್ಲಿ ಹಸಿರು ಬಣ್ಣದ ಗುರುತು ಇರುತ್ತದೆ, ಇದು ಹಲಾಲ್‌ ಬೀಫ್‌ ಬೆರೆಸಿರುವ ಸೂಚನೆ. ಇನ್ನು ಈ ಕುರಿತು ಕ್ಯಾಡ್‌ಬರೀಸ್‌ ತನ್ನ ಅಧಿಕೃತವಾಗಿ ವೆಬ್‌ಸೈಟನಲ್ಲಿ ಕೂಡ ಉಲ್ಲಖಿಸಲಾಗಿದೆ” ಎಂದು ಸ್ಕ್ರೀನ್‌ಶಾಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. He vegetarians please note that…

Read More

Fact Check | ಈಜಿಪ್ಟ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯದ ವೀಡಿಯೊವನ್ನು ಸುಳ್ಳು ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ “ಗುಜರಾತ್‌ನ ವಲ್ಸಾದ್‌ನಲ್ಲಿರುವ ಡಿಪಿಎಸ್ ಶಾಲೆಯಲ್ಲಿ  ಶಕೀಲ್ ಅಹ್ಮದ್ ಅನ್ಸಾರಿ ಎಂಬ ಮುಸ್ಲಿಂ ಶಿಕ್ಷಕ ಮಕ್ಕಳ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ. ಇವನ ಈ ದಾಳಿಗೆ ಮಕ್ಕಳು ನಲುಗಿದ್ದಾರೆ. ಹಿಂದುಗಳೇ ಈ ಬಗ್ಗೆ ಎಚ್ಚರದಿಂದಿರಿ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಾಕಷ್ಟು ಮಂದಿ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಈ ವಿಡಿಯೋ ಕೂಡ ವೈರಲ್‌ ಆಗುತ್ತಿದ್ದು, ಸಾಕಷ್ಟು ಮಂದಿ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. आप के whatsapp पे जितने भी नंबर एवं ग्रुप हैं…

Read More

Fact Check | ಕಾಣೆಯಾದ ಮಗನಿಗಾಗಿ ಪ್ರತಿಭಟಿಸಿದ ಬಾಂಗ್ಲಾದ ಮುಸ್ಲಿಂ ವ್ಯಕ್ತಿಯನ್ನು ಹಿಂದೂ ಎಂದು ಸುಳ್ಳು ಹರಡಿದ ANI

“ಬಾಂಗ್ಲಾದೇಶ: ತನ್ನ ಕಾಣೆಯಾದ ಮಗನ ಪೋಸ್ಟರ್‌ನೊಂದಿಗೆ ಪ್ರತಿಭಟಿಸುವ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಸದಸ್ಯರೊಬ್ಬರು “ನಾನು ನನ್ನ ಜೀವವನ್ನು ನೀಡುತ್ತೇನೆ, ಆದರೆ ನನ್ನ ಮಗುವಿಗೆ ನ್ಯಾಯ ಸಿಗಬೇಕು. ನನ್ನ ಮಗು ಎಲ್ಲಿದೆ? ನನ್ನ ಮಗುವಿನ ಬಗ್ಗೆ ವಿಚಾರಿಸಲು ನಾನು ಮನೆಯಿಂದ ಮನೆಗೆ ಹೋಗುತ್ತಿದ್ದೇನೆ, ಆದರೆ ಯಾರೂ ನನ್ನ ಮಾತುಗಳನ್ನು ಕೇಳಲು ತಯಾರಿಲ್ಲ.” ಎಂದು ANI ಕಿರು ವರದಿಯನ್ನು ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿ ಅಳಿಸಿ ಹಾಕಿದೆ. ಇದನ್ನ ನೋಡಿದ ಹಲವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಪರಿಸ್ಥಿತಿ ಹೀಗಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ.  ANI…

Read More

Fact Check | ಹಿಂದೂಗಳು ಬಾಂಗ್ಲಾದೇಶದಿಂದ ದೋಣಿಗಳಲ್ಲಿ ಪಲಾಯನ ಮಾಡುತ್ತಿದ್ದಾರೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಅನೇಕ ಸಾಮಾಜಿಕ ಜಾಲತಾಣದ ಬಳಕೆದಾರರು 29 ಸೆಕೆಂಡುಗಳ ವೀಡಿಯೊ ಕ್ಲಿಪ್ ಅನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ, ಈ ವಿಡಿಯೋ ಮೂಲಕ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಅಲ್ಲಿನ ಹಿಂದೂಗಳು ದೋಣಿಗಳಲ್ಲಿ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕೂಡ ಹಲವು ದೋಣಿಗಳು ಸಂಚರಿಸುತ್ತಿರುವುದನ್ನು ನೋಡಬಹುದಾಗಿದ್ದು, ಇದು ಇತ್ತೀಚೆಗಿನ ವಿಡಿಯೋ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ. الهندوس يفرون هرباً من بنجلادش بعد تعرض الكثير منهم الى جرائم بشعة على يد المسلمين! …… pic.twitter.com/pODjSuNh6p —…

Read More
ಡಾ. ಬಿ.ಆರ್ ಅಂಬೇಡ್ಕರ್

Fact Check: ಡಾ. ಬಿ.ಆರ್ ಅಂಬೇಡ್ಕರ್ ಅವರ “ಪಾಕಿಸ್ತಾನ ಅಥವಾ ಭಾರತದ ವಿಭಜನೆ” ಕೃತಿಯ ಕುರಿತು ಸುಳ್ಳು ಹಂಚಿಕೊಳ್ಳಲಾಗುತ್ತಿದೆ

ಡಾ. ಬಿ. ಆರ್ ಅಂಬೇಡ್ಕರ್ ಅವರು ನಮ್ಮ ದೇಶ ಕಂಡ ಮಹಾನ್ ಜ್ಞಾನಿಗಳಲ್ಲಿ ಒಬ್ಬರು. ಹಾಗೆಯೇ ಮಹಾಮಾನವತಾವಾದಿ ಎಂದೇ ಹೆಸರಾದವರು. ಭಾರತ ದೇಶದ ಸಂವಿಧಾನವನ್ನು ರೂಪಿಸುವಾಗ ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೂ ಸಮಾನ ಅವಕಾಶ, ಗೌರವಗಳು ಕಲ್ಪಿಸಿಕೊಡುವ ಸಲುವಾಗಿ ನಮ್ಮ ದೇಶವನ್ನು ಧರ್ಮ ನಿರಪೇಕ್ಷತೆಯ ರಾಷ್ಟ್ರವನ್ನಾಗಿ ಮಾಡಿ ಭಾರತದ ವೈವಿದ್ಯತೆಗೆ, ಬಹುತ್ವಕ್ಕೆ ಮತ್ತು ಜಾತ್ಯಾತೀತತೆ ತತ್ವಕ್ಕೆ ಕಾನೂನಾತ್ಮಕವಾಗಿ ಮನ್ನಣೆ ನೀಡಿದವರು. ಆದರೆ, ಡಾ. ಬಿ.ಆರ್ ಅಂಬೇಡ್ಕರ್ ಅವರ ಬದುಕು ಮತ್ತು ಬರಹಗಳಿಗೆ ಸಂಬಂಧಿಸಿದಂತೆ ಅವರ ಬದುಕಿದ್ದ ಕಾಲದಿಂದ…

Read More

Fact Check | ವಿದ್ಯುತ್ ಅಪಘಾತದಿಂದ ಸಾವನ್ನಪ್ಪಿದ ವೀಡಿಯೊವನ್ನು ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದಾಳಿ’ ಎಂದು ಹಂಚಿಕೆ

“ಬಾಂಗ್ಲಾದೇಶದಲ್ಲಿ ಪ್ರತಿದಿನವೂ ಪರಿಸ್ಥಿತಿ ಕೈ ಮೀರುತ್ತಿದೆ. ಅಲ್ಲಿನ ಹಿಂದುಗಳ ದೌರ್ಜನ್ಯ ದರ್ಪಗಳು ಹೆಚ್ಚಾಗುತ್ತಿದ್ದು, ಬಾಂಗ್ಲಾದೇಶದ ಮುಸಲ್ಮಾನರು ಅಮಾಯಕ ಹಿಂದುಗಳ ನೆತ್ತರು ಹರಿಸುತ್ತಿದ್ದಾರೆ. ಈ ವಿಡಿಯೋ ನೋಡಿ ಇಲ್ಲಿ ಸತ್ತು ಬಿದ್ದಿರುವವರೆಲ್ಲರೂ ಹಿಂದೂ ಹೆಣ್ಣುಮಕ್ಕಳು. ಇವರನ್ನು ಕಂಡ ಕಂಡಲ್ಲಿ ಬಾಂಗ್ಲಾದ ಮುಸಲ್ಮಾನರು ಕೊಂದು ಹಾಕಿದ್ದಾರೆ.” ಎಂದು ಬರಹದೊಂದಿಗೆ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತದೆ. ಈ ವಿಡಿಯೋದಲ್ಲಿ ಹಲವು ಹೆಂಗಸರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಮತ್ತು ಅವರ ಸುತ್ತಮುತ್ತಲಿರುವವರು ಜೋರಾಗಿ ಅಳುತ್ತಿರುವುದನ್ನು ನೋಡಬಹುದಾಗಿದೆ. ವೈರಲ್ ವಿಡಿಯೋದಲ್ಲಿನ ಬರಹವನ್ನು ನೋಡಿ ಹಲವು ಮಂದಿ…

Read More

Fact Check | ಬಾಂಗ್ಲಾದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ವಿಡಿಯೋ ಸುಳ್ಳು

“ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಒತ್ತೆಯಾಳಾಗಿ ಇರಿಸಿಕೊಂಡು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗುತ್ತಿದೆ. ಇದರ ವಿಡಿಯೋವನ್ನು ನೋಡಿ, ಹೇಗೆ ಇಸ್ಲಾಂಗೆ ಮತಾಂತರಗೊಳ್ಳದವರನ್ನು ರಹಸ್ಯವಾಗಿ ಕೊಂದು ಹಾಕಲಾಗುತ್ತಿದೆ? ಈ ಬಗ್ಗೆ ಭಾರತದಲ್ಲಿನ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎದುರಾಗುವ ಅಪಾಯಗಳಿಗೆ ತಲೆಬಾಗಲು ಸಿದ್ಧರಾಗಬೇಕಾಗುತ್ತದೆ!” ಎಂಬ ಟಿಪ್ಪಣಿಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. बांग्लादेश में किस तरह हिन्दुओं को बन्धक बनाकर मुसलमान बनाय जा रहा हैं। pic.twitter.com/6owf8CcMGk — बिजेंद्र सिंह चौधरी 💚मोदी…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಸರ್ಕಾರಿ ಕಾಲೇಜು ಪ್ರಾಂಶುಪಾಲರ ರಾಜೀನಾಮೆಯನ್ನು ಕೋಮು ಪ್ರತಿಪಾಧನೆಯೊಂದಿಗೆ ಹಂಚಿಕೊಳ್ಳಲಾಗಿದೆ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಹಿಂದೂ ಸರ್ಕಾರಿ ಅಧಿಕಾರಿಯನ್ನು ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ ಮತ್ತು ಜಮಾತ್-ಎ-ಇಸ್ಲಾಂ ಸದಸ್ಯರು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಮಹಿಳೆಯೊಬ್ಬಳು ಕಾಗದದ ಮೇಲೆ ಸಹಿ ಹಾಕುತ್ತಿರುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಢಾಕಾದ ಕಾಬಿ ನಜ್ರುಲ್ ಕಾಲೇಜಿನ ಪ್ರಾಂಶುಪಾಲೆ ಅಮೀನಾ ಬೇಗಂ ಅವರು ವಿದ್ಯಾರ್ಥಿ ಪ್ರತಿಭಟನಾಕಾರರ ಒತ್ತಡದಿಂದಾಗಿ ರಾಜೀನಾಮೆ ನೀಡಿರುವುದನ್ನು ವೀಡಿಯೊ ತೋರಿಸುತ್ತದೆ ಎಂದು ನಾವು ಕಂಡುಕೊಂಡಿದ್ದೇವೆ. ಆಗಸ್ಟ್ 5 ರಂದು ಶೇಖ್ ಹಸೀನಾ ರಾಜೀನಾಮೆ…

Read More
ಹಿಂದೂ

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯನ್ನು ಮತಾಂತರಿಸಲಾಗಿದೆ ಎಂದು ಅವಾಮಿ ಲೀಗ್‌ನ ಮುಸ್ಲಿಂ ಯುವತಿಯ ವೀಡಿಯೊ ವೈರಲ್

ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಹಿಂದೂ ಹುಡುಗಿಯನ್ನು ಸೆರೆಹಿಡಿದು, ಅವಮಾನಿಸಿ ಕೊಳದಲ್ಲಿ ಮುಳುಗಿಸಲಾಗಿದೆ ಎಂದು ವೀಡಿಯೊ ಒಂದು ವೈರಲ್ ಆಗಿದೆ. ವೈರಲ್ ವೀಡಿಯೊವನ್ನು ಹಂಚಿಕೊಳ್ಳುವವರು “ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಪರಿವರ್ತಿಸಲಾಗುತ್ತಿದೆ ಮತ್ತು ಹಿಂದೂಗಳು ಮುಸ್ಲಿಮರಾಗಲು ಸಿದ್ಧರಿದ್ದಾರೆ ಮತ್ತು ನಿಮ್ಮ ಪೂರ್ವಜರು ಯಾವ ಸ್ಥಿತಿಯಲ್ಲಿ ಬದುಕಿದ್ದರು ಎಂದು ಯೋಚಿಸಿ ನೋಡಿ.. ಮತ್ತು ಮುಂದೊಂದು ದಿನ ನೀವು ಕೂಡ ಅದೇ ಸ್ಥಿತಿಯಲ್ಲಿರುತ್ತೀರಿ” ಎಂದು ಪ್ರತಿಪಾದಿಸಿ ಪೋಸ್ಟ್‌ ಹಂಚಿಕೊಳ್ಳುತ್ತಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. स्वामी विवेकानंद जी ने…

Read More