ಸ್ವಿಜೆರ್ಲೆಂಡ್‌

Fact Check: ಸ್ವಿಜೆರ್ಲೆಂಡ್‌ನಲ್ಲಿ ಹಿಜಾಬ್ ನಿಷೇಧಿಸಲಾಗಿದೆ ಮತ್ತು ಇಸ್ಲಾಂ ಧರ್ಮವನ್ನು ಅಧಿಕೃತ ಧರ್ಮವೆಂದು ಗುರುತಿಸಲಾಗುತ್ತಿಲ್ಲ ಎಂಬುದು ಸುಳ್ಳು

ಬುರ್ಖಾ ಧರಿಸಿದ ಮಹಿಳೆಯ ಚಿತ್ರದ ಮುಂದೆ ಇಬ್ಬರು ಮಹಿಳೆಯರು ನಿಂತಿರುವ ಪೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಸ್ವಿಜೆರ್ಲೆಂಡ್‌ನಲ್ಲಿ ಜನಾಭಿಪ್ರಾಯ ಸಂಗ್ರಹದ ಮೂಲಕ, ದೇಶದಲ್ಲಿ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ಮತ್ತು ಈ ದೇಶದಲ್ಲಿ ಇಸ್ಲಾಂ ಧರ್ಮವನ್ನು ಇನ್ನು ಮುಂದೆ ಅಧಿಕೃತ ಧರ್ಮವೆಂದು ಗುರುತಿಸಲಾಗುವುದಿಲ್ಲ” ಎಂದು ಹೇಳಲಾಗುತ್ತಿದೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ಈ ಹೇಳಿಕೆಯು ತಪ್ಪು ಮಾಹಿತಿಯಾಗಿದೆ. ಕಲೆಕ್ಟಿಫ್ ನೆಮೆಸಿಸ್ ಎಂಬ ಫ್ರೆಂಚ್ ಗುಂಪು ಜನವರಿಯಲ್ಲಿ “ಪರದೆಯ ಪಿತೃಪ್ರಭುತ್ವದ…

Read More
ಅಸ್ಸಾಂ

Fact Check: 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಂ ಜನಸಂಖ್ಯೆ ಶೇ.14ರಷ್ಟಿತ್ತು ಎಂದು ಸುಳ್ಳು ಹರಡಿದ ಹಿಮಂತ ಬಿಸ್ವಾ ಶರ್ಮಾ

ಈ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ರಾಜ್ಯದ ಸಹ ಉಸ್ತುವಾರಿಯಾಗಿ ನೇಮಿಸಿದೆ. ಈ ಸಮಯದಲ್ಲಿ, ಶರ್ಮಾ ಜಾರ್ಖಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಮತ್ತು ರಾಂಚಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಶರ್ಮಾ, “ನಾನು ಅಸ್ಸಾಂನಿಂದ ಬಂದಿದ್ದೇನೆ, ಮತ್ತು ಜನಸಂಖ್ಯಾಶಾಸ್ತ್ರದಲ್ಲಿನ ಬದಲಾವಣೆ ನನಗೆ ಮಹತ್ವದ ವಿಷಯವಾಗಿದೆ. 1951ರಲ್ಲಿ ಅಸ್ಸಾಂನಲ್ಲಿ ಮುಸ್ಲಿಮರ ಜನಸಂಖ್ಯೆ ಶೇ.14ರಷ್ಟಿತ್ತು. ಇಂದು ಅದು ಶೇ.40ಕ್ಕೆ ಏರಿದೆ. ನಾನು ಅನೇಕ ಜಿಲ್ಲೆಗಳನ್ನು ಕಳೆದುಕೊಂಡಿದ್ದೇನೆ. ನನಗೆ…

Read More
ಮುಸ್ಲಿಂ

Fact Check: ದೇವರ ಮೂರ್ತಿಯನ್ನು ಧ್ವಂಸಗೊಳಿಸಿ ಮುಸ್ಲಿಂ ಯುವಕರು ಮೇಲೆ ಸುಳ್ಳು ದೂರು ನೀಡಿದ ದೇವಸ್ಥಾನದ ಅರ್ಚಕ

ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯ ಕಥೇಲಾ ಸಮಯ್ ಮಾತಾ ಪ್ರದೇಶದಲ್ಲಿರುವ ತೌಲಿಹಾವಾದಲ್ಲಿ ಮುಸ್ಲಿಮರು ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿ ಗಣೇಶನ ಮುರಿದ ವಿಗ್ರಹದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಈ ಕಾರಣಕ್ಕಾಗಿ ಮುಸ್ಲಿಮರನ್ನು ನಿಂದಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಸಂಬಂಧಿತ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ. ಈ ಘಟನೆಯ ಬಗ್ಗೆ ಹಲವಾರು ಸುದ್ದಿ ವರದಿಗಳು ನಮಗೆ…

Read More

Fact Check | ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಪೋರ್ಚುಗೀಸ್‌ನ ಫೋಟೋ ಹಂಚಿಕೆ

” ಮುಸ್ಲಿಂ ಹುಡುಗನೊಂದಿಗೆ ಸಂಬಂಧ ಹೊಂದಿದ್ದ ಕಾಜಲ್ ಎಂಬ ಹುಡುಗಿಯನ್ನು ಅಸ್ಸಾಂನಲ್ಲಿ ಏಳು ಮುಸ್ಲಿಂ ಹುಡುಗರು ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾರೆ. ಅತ್ಯಾಚಾರದ ನಂತರ ಆಕೆ ಪ್ರಜ್ಞೆ ಕಳೆದುಕೊಂಡಾಗ ಅವಳನ್ನು ಫ್ರೀಜರ್‌ನಲ್ಲಿ ಇರಿಸಲಾಯಿತು, ಅದು ಅವಳ ಸಾವಿಗೆ ಕಾರಣವಾಯಿತು. ಹುಡುಗರು ಪ್ರತಿದಿನ ಹುಡುಗಿಯ ದೇಹವನ್ನು ಫ್ರೀಜರ್‌ನಿಂದ ಹೊರತೆಗೆದು ಎಂಟು ದಿನಗಳ ಕಾಲ ಅತ್ಯಾಚಾರ ಮಾಡಿದರು ಮತ್ತು ನಂತರ ಅದನ್ನು ಫ್ರೀಜರ್‌ನಲ್ಲಿ ಮರು ಪ್ಯಾಕ್ ಮಾಡಿದ್ದಾರೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋವೊಂದಿಗೆ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವೊಂದಿಗೆ…

Read More

Fact Check | ಮದರಾಸದಲ್ಲಿ ಬಾಲಕನನ್ನು ತಲೆಕೆಳಗಾಗಿ ನೇತು ಹಾಕಿರುವ ವಿಡಿಯೋ ಭಾರತದ್ದಲ್ಲ

“ಈ ವಿಡಿಯೋ ನೋಡಿ ನೀಲಿ ಬಣ್ಣದ ಕುರ್ತಾ, ಪೈಜಾಮ ತೊಟ್ಟಿದ್ದ ಮಗುವಿನ ಕಾಲುಗಳನ್ನು ಹಗ್ಗದಿಂದ ಕಟ್ಟಿ, ತಲೆಕೆಳಗಾಗಿ ನೇತು ಹಾಕಲಾಗಿದೆ. ಮುಸ್ಲಿಂ ಪ್ರಾರ್ಥನೆಯ ಟೋಪಿಯನ್ನು ಧರಿಸಿರುವ ಹಲವಾರು ಹುಡುಗರು ಕುರಾನ್ ಓದುವುದನ್ನು ಕೂಡ ಈ ವಿಡಿಯೋದಲ್ಲಿ ನೀವು ಕಾಣಬಹುದಾಗಿದೆ. ಭಾರತೀಯ ಮದ್ರಾಸದಲ್ಲಿ ಬಾಲಕಿಯನ್ನು ಶಿಕ್ಷಿಸುತ್ತಿರುವ ರೀತಿಯನ್ನು ನೋಡಿದರೆ, ಅಲ್ಲಿನ ಕ್ರೂರತೆ ಏನು ಎಂಬುದು ಅರ್ಥವಾಗುತ್ತದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ವಿಡಿಯೋವನ್ನು ಬಳಸಿಕೊಂಡು ಎಕ್ಸ್‌ ಖಾತೆಯ ಬಳಕೆದಾರರೊಬ್ಬರು, “ಇದು ಯಾವ ಶಾಲೆ ಎಂದು…

Read More

Fact Check | ಹಿಂದೂಗಳು ಭಾರತ ತೊರೆಯುವಂತೆ ಮೌಲನ ಮದನಿ ಇತ್ತೀಚೆಗೆ ಹೇಳಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಜಮೀಯತ್ ಉಲಾನಾ-ಐ-ಹಿಂದ್ ಅಧ್ಯಕ್ಷ ಮೌಲಾನ ಮಹಮೂದ್ ಅಸಾದ್ ಮದನಿ ಅವರು ಈ ದೇಶ ನಮ್ಮದು ಮತ್ತು ನಾವು ದೇಶದ ಬಗ್ಗೆ ನಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತೇವೆ. ನಮ್ಮ ಧರ್ಮ ಉಡುಗೆ-ತೊಡುಗೆ, ಆಚಾರ-ವಿಚಾರ, ಆಹಾರ ಪದ್ಧತಿ ಬೇರೆ ಬೇರೆ ಮತ್ತು ನೀವು ನಮ್ಮ ಧರ್ಮವನ್ನು ಸಹಿಸದಿದ್ದರೆ ಬೇರೆಡೆಗೆ ಹೋಗಿ ಎಂದು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿಗೆ ವೈರಲ್ ಆಗಿದೆ BJP left by 32 seats in…

Read More

Fact Check | ನಾಗ್ಪುರದ ಬಳಿ ಭಜನೆ ಮಾಡಿದ್ದಕ್ಕಾಗಿ ವಾರಕರಿಗಳ ಮೇಲೆ ಮುಸ್ಲಿಮರಿಂದ ದಾಳಿ ಎಂಬುದು ಸುಳ್ಳು

“ಜುಲೈ 4, ಮಧ್ಯಾಹ್ನ 2 ಗಂಟೆಯ ಘಟನೆ, ಪಂಢರಪುರದ ವಾರಿಗೆ ಹೋಗುತ್ತಿದ್ದ ವಾರಕರಿಗಳು, ನಾಗಪುರ ರಸ್ತೆ ಬದಿಯಲ್ಲಿ ಊಟ ಮಾಡುತ್ತಾ ವಿಠ್ಚಲನ ಅಭಂಗ್ ಹಾಡುತ್ತಿದ್ದಾಗ ಸ್ಥಳೀಯ ಮುಸ್ಲಿಮರು ಅಭಂಗ್ ಹಾಡಬಾರದು, ಸುಮ್ಮನಿರಿ ಎಂದು ಅಮಾಯಕ ವಾರಕರಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಪಾಪವನ್ನು ಹೇಗೆ ತೊಳೆಯುತ್ತಿರಿ ನಿಮ್ಮ ಪ್ರಾಣ ತೆಗೆಯಲು ಶುರು ಮಾಡಿದ್ದಾರೆ, ಚುನಾವಣೆಯಲ್ಲಿ  ಸಿಕ್ಕ ಒಂದು ಗೆಲುವು… ಈಗ ಅವರ ಕಾನೂನನ್ನು ಜಾರಿಗೆ ತರಲು ಹೊರಟಿದ್ದಾರೆ,” ಎಂಬ ಟಿಪ್ಪಣಿಯೊಂದಿಗೆ ವಿಡಿಯೋವೊಂದು ವೈರಲ್‌ ಆಗುತ್ತಿದೆ. आज दि….

Read More

Fact Check | ಮೀರತ್‌ನಲ್ಲಿ ಮುಸ್ಲಿಮರು ಸಾಧುಗಳ ವೇಷ ಧರಿಸಿ ಸಿಕ್ಕಿಬಿದ್ದಿದ್ದಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಇಲ್ಲಿ ಸಿಕ್ಕಿ ಬಿದ್ದಿರುವವರು ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಇವರು ಸಾಧುಗಳ ವೇಷವನ್ನು ಧರಿಸಿ ಸಿಕ್ಕಿ ಬಿದ್ದಿದ್ದಾರೆ. ಕೇವಲ ಇಷ್ಟು ಮಾತ್ರವಾಗಿದ್ದರೆ ಈ ವಿಚಾರ ಬೆಳಕಿಗೆ ಬರುತ್ತಿರಲಿಲ್ಲ. ಇವರು ಸಾಧುಗಳ ವೇಷ ಧರಿಸಿ ಹಿಂದೂಗಳ ಮಕ್ಕಳನ್ನು ಅಪಹರಿಸುತ್ತಿದ್ದರು, ಈ ವೇಳೆ ಇವರು ಜನರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈಗ ಇವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मेरठ में साधु बनकर घूम रहे 3 लोगो…

Read More

Fact Check: ಏಕರೂಪ ನಾಗರಿಕ ಸಂಹಿತೆ ಜಾರಿಗೊಳ್ಳದೇ ಇದ್ದರೆ ಭಾರತದಲ್ಲಿ ಹಿಂದುಗಳು ಹಿಂದುಳಿದವರಾಗುತ್ತಾರೆ ಎಂಬುದು ಸುಳ್ಳು

ಕಳೆದೊಂದು ದಶಕಗಳಿಂದ ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ಹಿಂದುಗಳೇ ಹಿಂದುಳಿದವರಾಗುವ ಸಾಧ್ಯತೆ ಇದೆ ಮತ್ತು ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಬಿಂಬಿಸಲು ಅನೇಕ ವಾದಗಳನ್ನು, ಪ್ರತಿಪಾದನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ, ವೀಡಿಯೋ, ವರದಿಗಳನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರಿಂದ ಜನಸಂಖ್ಯಾ ಜಿಹಾದಿ ನಡೆಯುತ್ತಿದೆ ಎಂದು ನಿರೂಪಿಸಲು ಬಿಜೆಪಿ ಮತ್ತು ಬಲಪಂಥೀಯ ಬೆಂಬಲಿಗರು ಮತ್ತು ಅವರ ನೇತೃತ್ವದ ಮಾಧ್ಯಮಗಳು ಇನ್ನಿಲ್ಲದಂತೆ ಪ್ರಯತ್ನ ನಡೆಸುತ್ತಿದ್ದಾರೆ. ಈ ಮೂಲಕ ಹಿಂದುಗಳಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗಿ ನಾವು ಅವರಿಗೆ ಗುಲಾಮರಂತೆ ಬದುಕಬೇಕಾಗುತ್ತದೆ ಎಂಬ ಆತಂಕವನ್ನು…

Read More

Fact Check: ಮಲೇ‍ಷಿಯಾದ ಶಾಂಪುವಿನ ವಿಡಂಬನಾತ್ಮಕ ಜಾಹಿರಾತನ್ನು ಮುಸ್ಲಿಮರ ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗುತ್ತಿದೆ

ಮಹಿಳೆಯೊಬ್ಬಳು ತನ್ನ ಹಿಜಾಬ್‌ ಮೇಲೆ ಶಾಂಪೂ ಹಾಕಿ ತಲೆ ಸ್ನಾನ ಮಾಡುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಇದನ್ನು, “ಹಿಜಾಬ್ ಮೇಲೆ ಶಾಂಪೂ ಉಜ್ಜುವುದು ಎಷ್ಟು ಮೂರ್ಖತನ? “ಮಲೇಷಿಯನ್ ಶಾಂಪೂ ಜಾಹೀರಾತು” ಎಂದು ಹಿಜಾಬ್ ಮತ್ತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗಿದೆ. ಈ ವೀಡಿಯೊದ ಹಿಂದಿನ ನಿಜವಾದ ಕಥೆ ಏನು? ಮುಂದೆ ಓದಿ. ಈ ವೀಡಿಯೋವನ್ನು ಅನೇಕರು ಹಂಚಿಕೊಂಡು “ಇದು ಮುಸಲ್ಮಾನರ ಶಾಂಪೂ ಜಾಹಿರಾತು. ಇದಕ್ಕಿಂತ ಹೆಚ್ಚು ಮುರ್ಖತನವಿದೆಯೇ?” ಎಂದು ಹಂಚಿಕೊಂಡಿದ್ದಾರೆ. ಕೆಲವು…

Read More