ಬಾಲಿವುಡ್‌

Fact check: ಬಾಲಿವುಡ್‌ ಸಿನೆಮಾ ನಿರ್ದೇಶಕ ಅನುಭವ್‌ ಸಿನ್ಹಾ ಭಯೋತ್ಪಾದನೆ ಕುರಿತು ಹೇಳಿಕೆ ನೀಡಿಲ್ಲ

ಬಾಲಿವುಡ್‌ ಸಿನೆಮಾ ನಿರ್ದೇಶಕ   ಅನುಭವ್‌ ಸಿನ್ಹಾರವರು , ನಟಿ ತಾಪ್ಸೀ ಪನ್ನು ಮತ್ತು ನಟ ರಜತ್ ಕಪೂರ್ ರೊಂದಿಗೆ  ನಡೆಸಿದ ಪತ್ರಿಕಾಗೋಷ್ಠಿಯಲ್ಲಿ “ಹಿಂದೂಗಳು ಭಯೋತ್ಪಾದನೆಯನ್ನು ಪ್ರಾಂಭಿಸಿದ್ದಾರೆ” ಎಂದು ಹೇಳಿದ್ದಾರೆ ಎಂಬ ವೀಡಿಯೊವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್‌: ಈ ವೀಡಿಯೊದ ಕೆಲವು ಪೋಟೊಗಳನ್ನು ಕೀಫ್ರೇಮ್‌ಗಳಲ್ಲಿ ರಿವರ್ಸ್‌ ಇಮೇಜ್‌ ಬಳಸಿಕೊಂಡು ಹುಡುಕಿದಾಗ ಈ ವೀಡಿಯೊ 9 ಜುಲೈ 2018 ರಂದು YouTube ನಲ್ಲಿ ಹಂಚಿಕೊಳ್ಳಲಾಗಿರುವುದು ಕಂಡುಬಂದಿದೆ. ಈ ವೀಡಿಯೊದಲ್ಲಿ ಅನುಭವ್‌ ಸಿನ್ಹಾ, ” ಭಯೋತ್ಪಾದನೆ ಪ್ರಾರಂಭವಾಗಲು…

Read More
ಬಾಂಗ್ಲಾದೇಶ

Fact Check: ಮುಸ್ಲಿಮರು ನೀರಿನಲ್ಲಿ ಪ್ರಾರ್ಥಿಸುತ್ತಿರುವ ಹಳೆಯ ಫೋಟೋವನ್ನು 2024ರ ಬಾಂಗ್ಲಾದೇಶ ಪ್ರವಾಹಕ್ಕೆ ಸಂಬಂದಿಸಿದ್ದು ಎಂದು ವೈರಲ್

ಮುಸ್ಲಿಂ ಪುರುಷರ ಗುಂಪು ಎದೆಯ ಆಳದ ನೀರಿನಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ತೋರಿಸುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ (ಇಲ್ಲಿ, ಇಲ್ಲಿ ಮತ್ತು ಇಲ್ಲಿ). ಇದು ಬಾಂಗ್ಲಾದೇಶದಲ್ಲಿ ಪ್ರಸ್ತುತ 2024 ರ ಪ್ರವಾಹಕ್ಕೆ ಸಂಬಂಧಿಸಿದೆ ಎಂದು ಪೋಸ್ಟ್ ಹೇಳಿಕೊಂಡಿದೆ. ವೀಡಿಯೊದ ಆರ್ಕೈವ್ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ ಚೆಕ್: ವೈರಲ್ ಚಿತ್ರದ ಬಗ್ಗೆ ಗೂಗಲ್ ಲೆನ್ಸ್ ಹುಡುಕಾಟವು ನಮ್ಮನ್ನು ‘ಮಿಲಾನೊ ಫೋಟೋ ಫೆಸ್ಟಿವಲ್‘ ವೆಬ್ಸೈಟ್‌ಗೆ ನಿರ್ದೇಶಿಸಿತು. ಇಲ್ಲಿ, ವಿಶ್ವ ಜಲ ದಿನದ ಫೋಟೋ ಸ್ಪರ್ಧೆ 2022 ರ ಬಗ್ಗೆ ಲೇಖನದಲ್ಲಿ ಕಾಣಿಸಿಕೊಂಡ ಅದೇ…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದಲ್ಲಿ ದರ್ಗಾಕ್ಕೆ ಬೆಂಕಿ ಹಚ್ಚಿದ ವೀಡಿಯೊವನ್ನು ದೇವಾಲಯಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಸುಳ್ಳು ಕೋಮು ಹೇಳಿಕೆಗಳೊಂದಿಗೆ ಹಂಚಿಕೆ

ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿ ಮುಂದುವರೆದಿರುವಂತೆಯೇ, ಮುಸ್ಲಿಮರು ಇತ್ತೀಚೆಗೆ ದೇಶದ ಠಾಕೂರ್ಗಾಂವ್ ಜಿಲ್ಲೆಯಲ್ಲಿ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳುವ ವೀಡಿಯೊವನ್ನು ಈಗ ಅಂತರ್ಜಾಲದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ‘ಹಿಂದುತ್ವ ನೈಟ್’ ಎಂಬ ಎಕ್ಸ್ (ಟ್ವಿಟರ್) ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಇಸ್ಲಾಮಿಸ್ಟ್‌ಗಳು ಬಾಂಗ್ಲಾದೇಶದ ಠಾಕೂರ್ಗಾಂವ್ ಜಿಲ್ಲೆಯ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಿದ್ದಾರೆ” ಎಂದು ಬರೆದಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಮೂರು ಲಕ್ಷ ವೀಕ್ಷಣೆಗಳನ್ನು ಗಳಿಸಿದೆ. ಇದೇ ರೀತಿಯ ಪ್ರತಿಪಾದನೆಯ ಹೆಚ್ಚಿನ ಆರ್ಕೈವ್…

Read More

Fact Check | ವ್ಯಕ್ತಿಯೊಬ್ಬ ಬುರ್ಖಾ ಧರಿಸಿ ಮಾದಕ ವಸ್ತು ಕಳ್ಳಸಾಗಣೆ ಮಾಡಿರುವ ವಿಡಿಯೋ ಬಾಂಗ್ಲಾದೇಶದ್ದು, ಭಾರತದಲ್ಲ!

“ಭಾರತದಲ್ಲಿ ಮುಸ್ಲಿಮರು ಶಾಸ್ತ್ರಾಸ್ತ್ರಗಳನ್ನು ಹೇಗೆ ಕಳ್ಳ ಸಾಗಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ಸಂಪೂರ್ಣವಾಗಿ ನೋಡಿ. ಇದೇ ಕಾರಣಕ್ಕಾಗಿ ಭಾರತದಲ್ಲಿ ಬುರ್ಖಾವನ್ನು ನಿಷೇಧಿಸಬೇಕು ಎಂದು ಹೇಳುವುದು. ಇನ್ನೂ ನೀವು ಎಷ್ಟು ದಿನಗಳ ಕಾಲ ಇವರನ್ನು ನಂಬುತ್ತೀರಿ?, ಈ ವಿಡಿಯೋದಲ್ಲಿರುವ ವ್ಯಕ್ತಿ ಬುರ್ಖಾವನ್ನು ಧರಿಸಿ ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದಾನೆ.” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ವೈರಲ್ ಮಾಡಲಾಗುತ್ತಿದೆ. "खूबसूरत बेगम" को बुर्का की खास जरूरत है! क्योंकि इन्हीं बुर्का के नीचे…

Read More
ಮುಸ್ಲಿಮರು

Fact Check: ಬಾಂಗ್ಲಾದೇಶದ ಮುಸ್ಲಿಮರು ಕಿಕ್ಕಿರಿದ ರೈಲಿನಲ್ಲಿ ಅಸ್ಸಾಂ ಮತ್ತು ಕೋಲ್ಕತ್ತಾಗೆ ಬಂದಿಳಿದಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ರೈಲಿನ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗುತ್ತಿದೆ. ರೈಲಿನ ತುಂಬಾ ಮುಸ್ಲಿಂ ಸಮುದಾಯದ ಜನ ಕಿಕ್ಕಿರಿದು ಕುಳಿತಿರುವುದನ್ನು ಈ ವೀಡಿಯೋ ತೋರಿಸುತ್ತದೆ. ಈ ವೀಡಿಯೋವಿಗೆ “ಇದು ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ…

Read More

Fact Check: ಭಾರತದ ಪೌರತ್ವದ ಕುರಿತು ಸುಳ್ಳು ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಭಾರತದ ಪೌರತ್ವ ಪಡೆಯುವುದರ ಕುರಿತು ಸಂದೇಶವೊಂದು ಹರಿದಾಡುತ್ತಿದ್ದು, ಅದರಲ್ಲಿ, “ನೀವು ಅಕ್ರಮವಾಗಿ “ದಕ್ಷಿಣ ಕೊರಿಯಾ” ಗಡಿಯನ್ನು ದಾಟಿದರೆ, ನಿಮ್ಮನ್ನು 12 ವರ್ಷಗಳ ಕಾಲ ಕಠಿಣ ಜೈಲಿಗೆ ಹಾಕಲಾಗುತ್ತದೆ. ನೀವು ಅಕ್ರಮವಾಗಿ “ಇರಾನ್” ಗಡಿಯನ್ನು ದಾಟಿದರೆ, ನಿಮ್ಮನ್ನು ಅನಿರ್ದಿಷ್ಟಾವಧಿಯವರೆಗೆ ಬಂಧಿಸಲಾಗುತ್ತದೆ. ನೀವು ಕಾನೂನುಬಾಹಿರವಾಗಿ “ಅಫ್ಘಾನಿಸ್ತಾನ” ಗಡಿಯನ್ನು ದಾಟಿದರೆ, ನಿಮ್ಮನ್ನು ನೋಡುತ್ತಲೇ ಗುಂಡು ಹಾರಿಸಲಾಗುತ್ತದೆ. ಮತ್ತು ನೀವು ಅಕ್ರಮವಾಗಿ “ಭಾರತೀಯ” ಗಡಿಯನ್ನು ದಾಟಿದರೆ, ನೀವು ಪಡೆಯುತ್ತೀರಿ. 01 ಪಡಿತರ ಚೀಟಿ, 02 ಪಾಸ್ಪೋರ್ಟ್, 03 ಚಾಲನಾ ಪರವಾನಗಿ, 04…

Read More

Fact Check | ಬ್ರಿಟನ್‌ನ ಚುನಾವಣಾ ಫಲಿತಾಂಶದ ನಂತರ ಅಲ್ಲಿನ ಮುಸ್ಲಿಮರು ಟ್ರಾಫಿಕ್‌ ವಾರ್ಡನ್‌ಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಯುಕೆಯಲ್ಲಿ 2024 ರ ಚುನಾವಣೆಯಲ್ಲಿ ಲೇಬರ್ ಪಕ್ಷವು ಗೆದ್ದ ನಂತರ ಟ್ರಾಫಿಕ್ ವಾರ್ಡನ್ ಅನ್ನು ಮುಸ್ಲಿಂ ಪುರುಷರ ಗುಂಪು ಟಿಕೇಟ್‌ ನೀಡುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ. ಅಲ್ಲಿನ ಕನ್ಸರ್ವೇಟಿವ್ ಪಕ್ಷದ ಸೋಲು ಮುಸ್ಲಿಮರಿಗೆ ಬಹಳ ಆನಂದವನ್ನು ಉಂಟು ಮಾಡಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಟ್ರಾಫಿಕ್‌ ವಾರ್ಡನ್‌ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಬಹುದಾಗಿದೆ. ವೈರಲ್‌ ವಿಡಿಯೋವನ್ನು ಮುಸ್ಲಿಮರ ವಿರುದ್ಧ ಮತ್ತು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿರುವುದು…

Read More

Fact Check: NEET ಹಗರಣದ ಫಲಾನುಭವಿಗಳೆಲ್ಲಾ ಮುಸ್ಲಿಂ ಎಂದು ಕೇರಳದ ಕೊಟ್ಟಕ್ಕಲ್‌ನ NEET-2024 ಟಾಪರ್ಸ್‌ಗಳ ಪಟ್ಟಿ ಹಂಚಿಕೊಳ್ಳಲಾಗಿದೆ

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಫಲಾನುಭವಿಗಳು ಇವರು ಎಂದು ಹೇಳುವ ಪತ್ರಿಕೆಯ ಜಾಹೀರಾತಿನ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಾಭ ಪಡೆದ ವ್ಯಕ್ತಿಗಳ ಹೆಸರುಗಳು, ಅಂಕಗಳು ಮತ್ತು ಫೋಟೋಗಳನ್ನು ಪಟ್ಟಿ ಮಾಡುತ್ತದೆ ಎಂಬ ಹೇಳಿಕೆಯೊಂದಿಗೆ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ. ಜಾಹೀರಾತಿನಲ್ಲಿ ಕಾಣಿಸಿಕೊಂಡವರಲ್ಲಿ ಹೆಚ್ಚಿನವರು ಮುಸ್ಲಿಮರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಎತ್ತಿ ತೋರಿಸಿದ್ದಾರೆ, ಮುಸ್ಲಿಮರು ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ನಡೆಸಿದ್ದಾರೆ ಅಥವಾ ಅದರಿಂದ ಲಾಭ ಪಡೆದಿದ್ದಾರೆ ಎಂದು ಸೂಚ್ಯವಾಗಿ ಹೇಳಲಾಗುತ್ತಿದೆ. ಮೇಲೆ ತಿಳಿಸಿದ…

Read More

Fact Check: ಕರ್ನಾಟಕದಲ್ಲಿ ಜೈನ ಮುನಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಮಹೇಶ್ ವಿಕ್ರಂ ಹೆಗ್ಡೆ ಹಂಚಿಕೊಂಡಿದ್ದ ಸುಳ್ಳು ಮತ್ತೆ ವೈರಲ್ 

ಇತ್ತೀಚೆಗೆ, ಕರ್ನಾಟಕದಲ್ಲಿ ಜೈನ ಸನ್ಯಾಸಿಯೊಬ್ಬರ ಮೇಲೆ ಮುಸ್ಲಿಮರಿಂದ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಕೈಗೆ ಗಾಯವಾಗಿರುವ ವ್ಯಕ್ತಿಯ ಫೋಟೋ ಒಂದು ಹರಿದಾಡುತ್ತಿದೆ. ಜೈನ ಮುನಿಯ ಮೇಲಿನ ದಾಳಿಕೋರರು ‘ಕಾಂಗ್ರೆಸ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಪ್ರತಿಪಾದಿಸಲಾಗುತ್ತಿದೆ. “ಇದು ಕಾಂಗ್ರೆಸ್‌ಗೆ ಮತ ಹಾಕುವ ಹಿಂದೂಗಳ ಭವಿಷ್ಯ” ಎಂದು ಸಂದೇಶದೊಂದಿಗೆ ಈ ಪೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಈ ಪೋಟೋವನ್ನು ಮೊದಲು ಹರಿಬಿಟ್ಟವರು ಸುಳ್ಳು ಸುದ್ಧಿ ಹರಡಲು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಕುಖ್ಯಾತಿ ಪಡೆದಿರುವ ಪೋಸ್ಟ್‌ ಕಾರ್ಡ್‌…

Read More

Fact Check: ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದುಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬುದು ಸುಳ್ಳು

ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವರ್ಷಗಳಿಂದ ಹರಿದಾಡುತ್ತಿದೆ. ಈ ಮೂಲಕ ಹಿಂದುಗಳು ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರ ಸೇವಿಸುವುದನ್ನು ಭಹಿಷ್ಕರಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ” ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಢಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು…

Read More