Fact Check: ಕರ್ನಾಟಕದಲ್ಲಿ ಜೈನ ಮುನಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಮಹೇಶ್ ವಿಕ್ರಂ ಹೆಗ್ಡೆ ಹಂಚಿಕೊಂಡಿದ್ದ ಸುಳ್ಳು ಮತ್ತೆ ವೈರಲ್ 

ಇತ್ತೀಚೆಗೆ, ಕರ್ನಾಟಕದಲ್ಲಿ ಜೈನ ಸನ್ಯಾಸಿಯೊಬ್ಬರ ಮೇಲೆ ಮುಸ್ಲಿಮರಿಂದ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಕೈಗೆ ಗಾಯವಾಗಿರುವ ವ್ಯಕ್ತಿಯ ಫೋಟೋ ಒಂದು ಹರಿದಾಡುತ್ತಿದೆ. ಜೈನ ಮುನಿಯ ಮೇಲಿನ ದಾಳಿಕೋರರು ‘ಕಾಂಗ್ರೆಸ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಪ್ರತಿಪಾದಿಸಲಾಗುತ್ತಿದೆ. “ಇದು ಕಾಂಗ್ರೆಸ್‌ಗೆ ಮತ ಹಾಕುವ ಹಿಂದೂಗಳ ಭವಿಷ್ಯ” ಎಂದು ಸಂದೇಶದೊಂದಿಗೆ ಈ ಪೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಈ ಪೋಟೋವನ್ನು ಮೊದಲು ಹರಿಬಿಟ್ಟವರು ಸುಳ್ಳು ಸುದ್ಧಿ ಹರಡಲು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಕುಖ್ಯಾತಿ ಪಡೆದಿರುವ ಪೋಸ್ಟ್‌ ಕಾರ್ಡ್‌…

Read More

Fact Check: ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದುಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬುದು ಸುಳ್ಳು

ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವರ್ಷಗಳಿಂದ ಹರಿದಾಡುತ್ತಿದೆ. ಈ ಮೂಲಕ ಹಿಂದುಗಳು ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರ ಸೇವಿಸುವುದನ್ನು ಭಹಿಷ್ಕರಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ” ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಢಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು…

Read More
ರೈಲ್ವೆ ಅಪಘಾತ

Fact Check: ಪ್ರಧಾನಿ ಮೋದಿಯವರ ಆಡಳಿತದಲ್ಲಿ ನಡೆದ ಎಲ್ಲಾ ರೈಲ್ವೆ ಅಪಘಾತಗಳು ರಾಜಕೀಯ ಪಿತೂರಿಯಿಂದ ನಡೆಯುತ್ತಿವೆ ಎಂಬುದಕ್ಕೆ ಆಧಾರವಿಲ್ಲ

ಕೋಲ್ಕತ್ತಾ ನಗರ ಮತ್ತು ಸಿಲ್ಚಾರ್ ನಡುವೆ ಸಂಚರಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ಹೊಸ ಜಲ್ಪೈಗುರಿ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಧ್ಯ ಈ ಘಟನೆಗೆ ಕಾರಣವಾಗಬಹುದಾದ ಎಲ್ಲಾ ಕಾರಣಗಳನ್ನು ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು (CCRS) ಪರಿಶೀಲಿಸುತ್ತಿದ್ದಾರೆ. 2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ…

Read More

Fact Check: ಬಿಜೆಪಿಯ ಮಿಸ್ಡ್-ಕಾಲ್ ಅಭಿಯಾನವನ್ನು ಯುಸಿಸಿ ಪರವಾಗಿ ಮತ ಚಲಾಯಿಸುವ ಅಭಿಯಾನ ಎಂದು ವೈರಲ್ ಮಾಡಲಾಗಿದೆ

ಏಕರೂಪ ನಾಗರಿಕ ಸಂಹಿತೆಯ (UCC) ಅನುಷ್ಠಾನದ ಕುರಿತಂತೆ ಇತ್ತೀಚೆಗೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇಡೀ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ತರಲು ಬಯಸಿದ್ದಾರೆ. ಇದಕ್ಕಾಗಿ ದೇಶದ ನಾಗರಿಕರು ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಕೋರಲಾಗಿದೆ. ಈಗಾಗಲೇ ಎರಡು ದಿನಗಳಲ್ಲಿ 04 ಕೋಟಿ ಮುಸ್ಲಿಮರು ಮತ್ತು 02 ಕೋಟಿ ಕ್ರಿಶ್ಚಿಯನ್ನರು ಯುಸಿಸಿ ವಿರುದ್ಧ ಮತ ಚಲಾಯಿಸಿದ್ದಾರೆ. ಆದ್ದರಿಂದ, ಗಡುವಿನ ಮೊದಲು, ಜುಲೈ 6, ದೇಶದ ಎಲ್ಲಾ ಹಿಂದೂಗಳು ಯುಸಿಸಿ ಪರವಾಗಿ ಮತ ಚಲಾಯಿಸಲು ವಿನಂತಿಸಲಾಗಿದೆ….

Read More
ಮಾಧವಿ ಲತಾ

Fact Check: ಚುನಾವಣಾ ಸೋಲಿನ ನಂತರ ಮಾಧವಿ ಲತಾ ಮುಸ್ಲಿಮರನ್ನು ಬೆಂಬಲಿಸುವ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಧವಿ ಲತಾ ಅವರು ಭಾರತೀಯ ಮುಸ್ಲಿಮರು ಭಯೋತ್ಪಾದಕರಾಗಲು ಸಾಧ್ಯವಿಲ್ಲ ಎಂದು ಹೇಳುವ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, 2024 ರ ಲೋಕಸಭೆ ಚುನಾವಣೆಯಲ್ಲಿ ಸೋತ ನಂತರ ತಾನು ಈ ಹಿಂದೆ ಅವಮಾನಿಸಿದ ಸಮುದಾಯದ ಬಗ್ಗೆ ತನ್ನ ದೃಷ್ಟಿಕೋನವನ್ನು ಬದಲಾಯಿಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೋ ವೈರಲ್ ಆಗಿದೆ. ಮಾಧವಿ ಲತಾ ಅವರು AIMIMನ ಅಸಾದುದ್ದೀನ್ ಓವೈಸಿ ವಿರುದ್ಧ ಹೈದರಾಬಾದ್‌ನಿಂದ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ 3,38,087 ಮತಗಳ…

Read More
ಜೂಲಿಯಾ ಗಿಲ್ಲಾರ್ಡ್

Fact Check: ಆಸ್ಟ್ರೇಲಿಯ ಮಾಜಿ ಪ್ರಧಾನಿ ಜೂಲಿಯಾ ಗಿಲ್ಲಾರ್ಡ್ ಮುಸ್ಲೀಮರು ದೇಶ ತೊರೆಯಿರಿ ಎಂದು ತಾಕೀತು ಮಾಡಿದ್ದರು ಎಂಬುದು ಸುಳ್ಳು

ಆಸ್ಟ್ರೇಲಿಯದ ಮಾಜಿ ಪ್ರಧಾನಿ ಜೂಲಿಯಾ ಗಿಲ್ಲಾರ್ಡ್ ಅವರು ಮುಸ್ಲಿಮರನ್ನು ದೇಶವನ್ನು ತೊರೆಯುವಂತೆ ತಾಕೀತು ಮಾಡಿದ್ದಾರೆ ಎನ್ನಲಾದ ಸಂದೇಶವೊಂದು ಹಲವು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. “ಷರಿಯಾ ಕಾನೂನನ್ನು ಒತ್ತಾಯಿಸುತ್ತಿರುವ ಮುಸ್ಲಿಮರು ಬುಧವಾರದೊಳಗೆ ಆಸ್ಟ್ರೇಲಿಯಾವನ್ನು ತೊರೆಯುವಂತೆ ಕೇಳಿಕೊಳ್ಳಲಾಗಿದೆ. ಏಕೆಂದರೆ ಆಸ್ಟ್ರೇಲಿಯಾವು ಮತಾಂಧ ಮುಸ್ಲಿಮರನ್ನು ಭಯೋತ್ಪಾದಕರು ಎಂದು ಪರಿಗಣಿಸುತ್ತದೆ. ಪ್ರತಿಯೊಂದು ಮಸೀದಿಯನ್ನು ಹುಡುಕಲಾಗುತ್ತದೆ ಮತ್ತು ಈ ಪ್ರಕ್ರಿಯೆಯಲ್ಲಿ ಮುಸ್ಲಿಮರು ನಮ್ಮೊಂದಿಗೆ ಸಹಕರಿಸಬೇಕು.” ಎಂದು 2010 ರಿಂದ 2013 ರವರೆಗೆ ಆಸ್ಟ್ರೇಲಿಯಾದ 27 ನೇ ಪ್ರಧಾನಮಂತ್ರಿಯಾಗಿದ್ದ ಗಿಲ್ಲಾರ್ಡ್ ಅವರು ಹೇಳಲಾದ ಭಾಷಣದ ಒಂದು…

Read More
ಬಿಜೆಪಿ

Fact Check: ಬಿಜೆಪಿ ಮತ್ತು RSS ನಾಯಕರ ಮಕ್ಕಳು ಮುಸ್ಲೀಮರನ್ನು ಮದುವೆಯಾಗಿದ್ದಾರೆ ಎಂದು ಹಂಚಿಕೊಂಡಿರುವ ಮಾಹಿತಿ ನಿಖರವಾಗಿಲ್ಲ

ಬಿಜೆಪಿ ಮತ್ತು ಬಲಪಂಥೀಯ ಹಿಂದೂ ಸಂಘಟನೆಗಳ ನಾಯಕರ ಮಕ್ಕಳು ಮತ್ತು ಸಂಬಂಧಿಕರು ಮುಸ್ಲಿಂರನ್ನು ಮದುವೆಯಾದ ಪಟ್ಟಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪಟ್ಟಿಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಮುರಳಿ ಮನೋಹರ ಜೋಶಿ, ಎಲ್.ಕೆ. ಅಡ್ವಾಣಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಇನ್ನೂ ಅನೇಕರ ಮಕ್ಕಳು ಮುಸ್ಲಿಂ ಹುಡುಗರನ್ನು ಮದುವೆಯಾಗಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ವೈರಲ್ ಆಗುತ್ತಿರುವ ಬ್ರಾಹ್ಮಣರು ಮತ್ತು ಮುಸ್ಲೀಮರ ನಡುವೆ ನಡೆದಿರುವ ಮದುವೆಯ ಪಟ್ಟಿಯಲ್ಲಿ ಹಲವು ಸತ್ಯವಿದ್ದರೇ…

Read More
ISIS

Fact Check: ಸಿರಿಯಾ, ಪ್ಯಾಲೆಸ್ಟೈನ್ ಮುಸ್ಲಿಮರು, ಮುಸ್ಲಿಮೇತರರನ್ನು ಕೊಲ್ಲುತ್ತಿದ್ದಾರೆ ಎಂದು ISIS ಉಗ್ರರ ನರಮೇಧದ ವಿಡಿಯೋ ಹಂಚಿಕೆ

ಅನೇಕ ದಿನಗಳಿಂದ ISIS ಉಗ್ರರು ಅನೇಕ ಜನರ ತಲೆ ಕತ್ತರಿಸುವ ನರಮೇಧದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದನ್ನು ” ಇದು ಸಿರಿಯಾದಲ್ಲಿ, ಪ್ಯಾಲೆಸ್ಟೈನ್ ನಲ್ಲಿ ಮುಸ್ಲಿಮರು ಮುಸ್ಲಿಂಯೇತರರನ್ನು ಕೊಲ್ಲುತ್ತಿರುವುದು.. ನಮ್ಮ ದೇಶದಲ್ಲೂ ಈ ರೀತಿಯ ಘಟನೆಗಳು ಈಗಾಗಲೇ ದೇಶ ವಿಭಜನೆಯ ಸಂದರ್ಭದಲ್ಲಿ, ಕಾಶ್ಮೀರದಲ್ಲಿ, ಹೈದರಾಬಾದಿನಲ್ಲಿ, ಕೊಲ್ಕತ್ತಾದಲ್ಲಿ ಮತ್ತು ದೇಶದ ಇನ್ನಿತರ ಭಾಗಗಳಲ್ಲಿ ಈಗಾಗಲೇ ನಡೆದಿದೆ.. ಈ ರಾಕ್ಷಸರು ಕಾಂಗ್ರೆಸ್ ಸಮರ್ಥಕರು, ಎಚ್ಚೆತ್ತುಕೊಳ್ಳಿ ಜಿಹಾದಿ ಮುಸ್ಲಿಮರ ಎಲ್ಲಾ ವ್ಯಾಪಾರಗಳನ್ನು ಬಹಿಷ್ಕರಿಸಿ.. ಇದನ್ನು ವೈರಲ್ ಮಾಡಿ..” ಎಂಬ ಸಂದೇಶದೊಂದಿಗೆ…

Read More

Fact Check: 2017 ರ ವೀಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ರೋಹಿಂಗ್ಯಾಗಳು ಹಿಂದೂಗಳನ್ನು ಥಳಿಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಪರಿಸ್ಥಿತಿ ಹೇಗಿದೆ ನೊಡಿ ಎನ್ನಲಾದ ವೀಡಿಯೊ ಒಂದು (ಇಲ್ಲಿ ಮತ್ತು ಇಲ್ಲಿ) ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಗುಂಪೊಂದು ಕೆಲವು ಪುರುಷರನ್ನು ಹಿಂಬಾಲಿಸಿ ಥಳಿಸುವುದನ್ನು ನಾವು ನೋಡಬಹುದು. ಕೆಲವು ರೋಹಿಂಗ್ಯಾ ಪುರುಷರು ಹಿಂದೂಗಳಿಗೆ ಒದೆಯುವುದು ಮತ್ತು ಗುದ್ದುವುದನ್ನು ವೀಡಿಯೊ ತೋರಿಸುತ್ತದೆ ಎಂದು ಹೇಳಲಾಗಿದೆ. ಈ ಲೇಖನದ ಮೂಲದ ಇದು ನಿಜವೇ, ನಿಜಕ್ಕೂ ಪಶ್ಚಿಮ ಬಂಗಾಳದಲ್ಲಿ ಹಿಂದುಗಳ ಪರಿಸ್ಥಿತಿ ಕಷ್ಟಕರವಾಗಿದೆಯೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋವಿನ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು,…

Read More

ಲಂಡನ್ ಮೇಯರ್ ಚುನಾವಣೆಯಲ್ಲಿ ಸಾದಿಕ್ ಖಾನ್ ಅವರ ವಿಜಯವನ್ನು ಆಚರಿಸುತ್ತಿರುವ ದೃಶ್ಯಗಳು ಎಂದು 2021 ರ ಹಳೆಯ ವೀಡಿಯೊ ಹಂಚಿಕೆ

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಲಂಡನ್‌ನ ಮೇಯರ್ ಆಗಿ ಸಾದಿಕ್ ಖಾನ್ (ಇಲ್ಲಿ ಮತ್ತು ಇಲ್ಲಿ) ಜಯಗಳಿಸುತ್ತಿದ್ದಂತೆ, ವಿಜಯಯಾತ್ರೆ ನಡೆಸಿದ್ದಾರೆ ಎಂದು ಹೇಳಿಕೊಳ್ಳುವ ವೀಡಿಯೊವನ್ನು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಲೇಖನದ ಮೂಲಕ ನಾವು ಈ ಪ್ರತಿಪಾದನೆ ವಾಸ್ತವವಾಗಿ ನಿಜವೇ ಎಂದು ಪರಿಶೀಲಿಸೋಣ. 🚨 London Has Fallen ⚠️ pic.twitter.com/Y8dt3swFzc — 𝑰𝒔𝒉𝒂𝒂𝒏 𝑪𝒉𝒂𝒖𝒅𝒉𝒂𝒓𝒚 𝕏 (@im_ishaan_) May 7, 2024 ಫ್ಯಾಕ್ಟ್‌ಚೆಕ್: ವೈರಲ್ ಪ್ರತಿಪಾದನೆಯ ನಿಖರತೆಯನ್ನು ಪರಿಶೀಲಿಸಲು ನಾವು ವೈರಲ್…

Read More