ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ಕಲ್ಲಂಗಡಿಗೆ ರಾಸಾಯನಿಕ ಹಾಕಿ ಸಿಕ್ಕಿಬಿದ್ದಿದ್ದಾನೆ ಎಂದು ಹಂಚಿಕೊಳ್ಳುತ್ತಿರುವುದು ಜಾಗೃತಿ ವಿಡಿಯೋ

ಕರೋನಾ ಲಾಕ್‌ಡೌನ್‌ ಸಂದರ್ಭದಲ್ಲಿ ಮುಸ್ಲಿಮರು ಕರೋನಾ ಹರಡುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಅರ್ಥಿಕವಾಗಿ ಬಹಿಷ್ಕರಿಸುವ, ಅವರ ಮೇಲೆ ಹಲ್ಲೆ ನಡೆಸುವಂತಹ ಕೃತ್ಯಗಳನ್ನು ಕೆಲವು ಕಿಡಿಗೇಡಿ ಬಲಪಂಥೀಯ ಸಂಘಟನೆಗಳು ಕೈಗೊಂಡಿದ್ದವು. ಮುಸ್ಲಿಮರ ಹಲಾಲ್ ಎಂದರೆ ಉಳುವುದು ಇದನ್ನು ಅವರು ಎಲ್ಲಾ ಆಹಾರ ಪದಾರ್ಥಗಳ ಮೇಲೂ ಮಾಡುತ್ತಾರೆ ಎಂದು ಇತ್ಯಾದಿ ಸುಳ್ಳು ಆರೋಪಗಳನ್ನು ಮಾಡಿ ವಿಷಮ ಪರಿಸ್ಥಿತಿಯನ್ನು ಸೃಷ್ಟಿಸಿದ್ದರು. ಈಗ, ಕಲ್ಲಂಗಡಿಗಳನ್ನು ಕಲಬೆರಕೆ ಮಾಡಿ ಸಿಕ್ಕಿಬಿದ್ದ ಮುಸ್ಲಿಂ ಎಂಬ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಹಂಚಿಕೊಳ್ಳಲಾಗುತ್ತಿದೆ….

Read More

Fact Check: ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬ ರಾಹುಲ್ ಗೆಲುವಿಗಾಗಿ ಹಸುವನ್ನು ಬಲಿ ನೀಡಿದ್ದಾನೆಂಬುದು ಸುಳ್ಳು

ಮಣಿಪುರದಲ್ಲಿ ಕುಕಿ ಮತ್ತು ಮೇಥಿ ಸಮುದಾಯಗಳ ನಡುವೆ ಹಿಂಸಾಚಾರ ಪ್ರರಂಭವಾಗಿ ಅನೇಕ ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರವಾಗಲಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಾಗಲೀ ಒಮ್ಮೆಯೂ ಈ ಬಿಕ್ಕಟ್ಟನ್ನು ಬಗೆ ಹರಿಸುವ ಕುರಿತು ಒಂದೇ ಒಂದು ಮಾತು ಆಡಿಲ್ಲ. ಮಣಿಪುರದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ತಮ್ಮ ಆಡಳಿ ಇರುವ ರಾಜ್ಯದ ಜನರನ್ನು ಕೇಂದ್ರ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಈ ಹಿಂಸಾಚಾರ ಪ್ರಾರಂಭವಾಗಲು ಬಿಜೆಪಿಯ ಒಡೆದು ಆಳುವ ನೀತಿಯೇ ಕಾರಣ ಅಥವಾ ದ್ವೇಷ ರಾಜಕಾರಣವೇ ಕಾರಣ…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More
ಬಿಜೆಪಿ

ಬಿಜೆಪಿ ಸೋಲಿಸಲು ದುಬೈನಿಂದ ಲಕ್ಷಾಂತರ ಮುಸ್ಲಿಮರು ಆಗಮಿಸಿದ್ದಾರೆ, ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂಬುದು ಸಂಪೂರ್ಣ ಸುಳ್ಳು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಏಕಮೇವ ಅಸ್ತ್ರವಾಗಿ ಬಳಸುತ್ತಿರುವುದು ಮುಸ್ಲಿಂ ದ್ವೇಷವಾಗಿದೆ. ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಹತ್ತಾರು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಹಿಂದುಗಳಲ್ಲಿ ಮುಸ್ಲಿಂ ಸಮುದಾಯದ ಕುರಿತು ಭಯ ಮತ್ತು ದ್ವೇಷವನ್ನು ಸೃಷ್ಟಿಸಲಾಗುತ್ತಿದೆ. ಈಗ, ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ. ಎಂಬ ವಿಡಿಯೋ ಒಂದನ್ನು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಕೇರಳದ ಅನಿವಾಸಿ ಮುಸ್ಲಿಮರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತಕ್ಕೆ ಬಂದಿರುವುದನ್ನು ನೋಡಬಹುದು.  …

Read More

Fact Check: ಕಮಲ್‌ ನಾಥ್ ಅವರ ಡೀಪ್‌ಫೆಕ್ ವಿಡಿಯೋವನ್ನು ಸುಳ್ಳು ಹರಡಲು ಬಳಸಲಾಗುತ್ತಿದೆ

ಲೋಕಸಭಾ ಚುನಾವಣೆಗಳು ಜರುಗುತ್ತಿರುವ ಈ ಸಂದರ್ಭದಲ್ಲಿ “ಕಾಂಗ್ರೆಸ್‌ ಮುಸ್ಲಿಂ ಓಲೈಕೆ ನಡೆಸುತ್ತಿದ್ದು ಹಿಂದುಗಳನ್ನು ಅವಮಾನಿಸುತ್ತಿದೆ” ಎಂದು ಹಿಂದುತ್ವ ಮತ್ತು ಹಿಂದು ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಎದುರಾಳಿಯನ್ನಾಗಿಸಿ ಬಿಜೆಪಿ ಪಕ್ಷವು ಮತ ಪಡೆಯಲು ಭಾರತದಾದ್ಯಂತ ಪ್ರಯತ್ನಸುತ್ತಿದೆ. ಇದರ ಭಾಗವಾಗಿ ಪ್ರತೀದಿನವೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸುಳ್ಳು ಹೇಳಿಕೆಗಳನ್ನು, ಆರೋಪಗಳನ್ನು ಹಂಚಿಕೊಂಡು ಧರ್ಮಾಧಾರಿತ ರಾಜಕಾರಣವನ್ನು ಬಳಸಿಕೊಂಡು ಸಾಕಷ್ಟು ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಈಗ, “ನಿನ್ನೊಂದಿಗೆ ಮಾತನಾಡಬೇಕು ಎಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ಈ ವಿಷಯ ಕೋಣೆದಾಟಿ ಹೋಗಬಾರದು…

Read More
Congress

Fact Check: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ್ರೋಹ ಜಾರಿಗೊಳಿಸುತ್ತೇವೆ ಎಂದಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮ ಎದುರಾಳಿ ಪಕ್ಷವನ್ನು ಮಣಿಸುವ ಸಲುವಾಗಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ಎದುರಿಸಲು ಚುನಾವಣಾ ಆಯೋಗ (EC) 17 ಮಾರ್ಚ್ 2024 ರಂದೇ “ಮಿಥ್ ವರ್ಸಸ್ ರಿಯಾಲಿಟಿ” ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಲು…

Read More
ಅಮಿತ್ ಶಾ

Fact Check: ಮುಖ್ತಾರ್ ಅನ್ಸಾರಿ ಜೈಲಿನಲ್ಲಿ ವಿಷ ಸೇವಿಸಿದ್ದರು ಎಂದು ಅಮಿತ್ ಶಾ ಅವರು ಹೇಳಿಲ್ಲ

ಇತ್ತೀಚೆಗೆ ದರೋಡೆಕೋರ ನಂತರ ರಾಜಕಾರಣಿಯಾಗಿ ಬದಲಾದ  ಐದು ಬಾರಿ ಪೂರ್ವ ಯುಪಿಯ ಮೌ ಕ್ಷೇತ್ರದ ಐದು ಬಾರಿ ಶಾಸಕರಾಗಿದ್ದ ಮುಖ್ತಾರ್ ಅನ್ಸಾರಿ ಅವರು  ಮಾರ್ಚ್ 28 ರಂದು ಹೃದಯಾಘಾತದಿಂದ ನಿಧನರಾದರು. ಅವರ ಅಂತ್ಯಕ್ರಿಯೆಯ ದಿನದಂದು ಸಾವಿರಾರು ಜನ ಬೆಂಬಲಿಗರು ಭಾಗವಹಿಸಿರುವುದು ವರದಿಯಾಗಿದೆ. ಅನ್ಸಾರಿ (63) ಕಳೆದ ಎರಡು ವರ್ಷಗಳಲ್ಲಿ ಎಂಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಬಂದಾ ಜೈಲಿನಲ್ಲಿದ್ದರು. ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಮತ್ತು ಘಾಜಿಪುರ ಸಂಸದರೂ ಆಗಿರುವ ಸಹೋದರ ಅಫ್ಜಲ್ ಅನ್ಸಾರಿ ಅವರು ಮುಖ್ತಾರ್ ಅನ್ಸಾರಿ ಅವರಿಗೆ ಜೈಲಿನಲ್ಲಿ…

Read More

Fact Check: ತೆಲಂಗಾಣದಲ್ಲಿ ಮುಸ್ಲಿಮರು ಹನುಮಂತನ ವಿಗ್ರಹವನ್ನು ಧ್ವಂಸಗೊಳಿಸಿದ್ದಾರೆ ಎಂಬುದು ಸುಳ್ಳು

ಕಳೆದ ಐದಾರು ವರ್ಷಗಳಿಂದ ಅನೇಕ ಕಡೆ ಹನುಮಂತನ ವಿಗ್ರಹವನ್ನು ಮುಸ್ಲಿಮರು ಹೊಡೆದು ಹಾಕಿದ್ದಾರೆ ಅಥವಾ ಅಪಮಾನ ಎಸಗಿದ್ದಾರೆ ಎಂದು ಸುಳ್ಳು ಹಬ್ಬಿಸಿ ಕೋಮುಗಲಭೆಗೆ ಪ್ರಚೋದನೆ ನೀಡಲಾಗಿತ್ತು. ನಂತರ ಇಂತಹ ಆರೋಪ ಸುಳ್ಳು ಎಂದು ಪತ್ತೆ ಆದ ನಂತರ ಇದರ ಸುದ್ದಿಯನ್ನು ಕೈಬಿಟ್ಟಿದ್ದರು. ಅಂತಹ ಕೆಲವು ವರದಿಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈಗ ಅದೇ ರೀತಿ, “ನಿನ್ನೆ ಕಾಂಗ್ರೆಸ್ ಪಕ್ಷದ ಸಿಎಂ ರೇವಂತ್ ರೆಡ್ಡಿ ಆಯೋಜಿಸಿದ್ದ ಇಫ್ತಾರ್ ಕೂಟದ ನಂತರ ಅಲ್ಲಿನ ಮುಸಲ್ಮಾನ ಸಮಾಜದವರು ಹನುಮಾನ್…

Read More

Fact Check: ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಸುಳ್ಳು

“CAA ಯಾಕೆ ಬೇಕು? ಭಾರತದದಲ್ಲಿ ಮುಸ್ಲಿಂ ಜನಸಂಖ್ಯೆ 1947: 3 ಕೋಟಿ, 2024: 21 ಕೋಟಿ. ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ 1947:20.5%, 2024:1.9%. ಭಾರತದಲ್ಲಿ 70 ವರ್ಷದಲ್ಲಿ ಮಸ್ಲಿಂ ಜನಸಂಕ್ಯೆ 7 ಪಟ್ಟು ಹೆಚ್ಚಳ ಕಂಡರೆ. ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ 20% ನಿಂದ 2%ಗೆ ಇಳಿಕೆ ಕಂಡಿದೆ.” ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಪ್ರತಿಪಾದನೆ ನಿಜವೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯಕ್ಕೂ ಮುಂಚೆ ಅಂದರೆ 1941ರ ಜನಗಣತಿ ಪ್ರಕಾರ ಪಾಕಿಸ್ತಾನದಲ್ಲಿ ಹೆಚ್ಚಿನ ಹಿಂದೂಗಳು…

Read More

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

ಇತ್ತೀಚೆಗೆ ಭಾರತದ ಹಲವು ಭಾಗಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ಬಹಿಷ್ಕರಿಸಿ ಎಂದು ಹಿಂದು ಪರ ಸಂಘಟನೆಗಳು ಮತ್ತು ಕಾರ್ಯಕರ್ತರು ಕರೆಕೊಟ್ಟು ತೀವ್ರ ಚರ್ಚೆಗೆ ಕಾರಣವಾಗಿತ್ತು. ಹಿಂದುಗಳು ಹಿಂದುಗಳ ಜೊತೆಗೆ ಮಾತ್ರ ವ್ಯಾಪರ ನಡೆಸಬೇಕು ಎಂಬುದು ಹಿಂದುಪರ ಸಂಘಟನೆಗಳ ವಾದವಾಗಿತ್ತು. ಕರ್ನಾಟಕದಲ್ಲಿ ಸಹ ಇಂತಹ ಅನೇಕ ಪ್ರಕರಣಗಳು ದಾಖಲಾಗಿದ್ದವು, ಕೊನೆಗೆ ಜನಗಳು ಇಂತಹ ಕೋಮುದಳ್ಳೂರಿಗೆ ಉತ್ತೇಜನ ನೀಡದೆ. ವ್ಯಾಪರ ಬಹಿಷ್ಕಾರದಂತಹ ಕ್ಯತ್ಯಗಳನ್ನು ಬೆಂಬಲಿಸಲಿಲ್ಲ. ಆದರೆ ಈಗ, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಅಮೇರಿಕಾದ ಚಿಕಾಗೋದಲ್ಲಿ ಮುಸ್ಲಿಮರು ಒತ್ತಾಯಿಸುತ್ತಿದ್ದಾರೆ. ಮತ್ತು ಹಿಂದೂ…

Read More