Fact Check: ಪ್ರಾಣ ಪ್ರತಿಷ್ಟೆಯ ದಿನ ಹನುಮಾನ್ ವೇಷ ಹಾಕಿದ್ದಕ್ಕೆ ಬಾಲಕ ಮೇಲೆ ಅತ್ಯಾಚಾರ ಎಂಬುದು ಸುಳ್ಳು

ಭಾರತದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ಆರೋಪ ಹೊರಿಸುವುದು ಸರ್ವೇ ಸಾಮಾನ್ಯವಾಗುತ್ತಿದೆ. ಯಾವುದೇ ಅಪರಾಧ ನಡೆದರೂ ಅದನ್ನು ಮುಸ್ಲೀಮರ ತಲೆಗೆ ಕಟ್ಟುವುದರ ಜೊತೆಗೆ, ಬೇಕೆಂದೇ ಅಪರಾಧಗಳನ್ನು ಎಸಗಿ ಅದನ್ನು ಮುಸ್ಲೀಮರ ಮೇಲೆ ಆರೋಪಿಸುವುದು ನಡೆಯುತ್ತಿದೆ. ಈಗ, “ಗುಜರಾತ್‌ನಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠೆಯ ದಿನದಂದು ಹನುಮಾನ್ ವೇಷಭೂಷಣ ತೊಟ್ಟಿದ್ದಕ್ಕೆ ಹಿಂದೂ ಹುಡುಗನೊಬ್ಬನನ್ನು ಮುಸ್ಲಿಂ ಯುವಕರ ಗುಂಪೊಂದು ಅಪಹರಿಸಿ ಒಂದು ವಾರದವರೆಗೆ ಸಾಮೂಹಿಕ ಅತ್ಯಾಚಾರವೆಸಗಿದೆ.” ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಬಜರಂಗದಳ ಗುಜರಾತ್ ಹಂಚಿಕೊಂಡಿಂದೆ….

Read More
ಮುಂಬೈ

Fact Check: ಮುಂಬೈನ ಮೀರಾ ರಸ್ತೆಯ ಗಲಭೆ ಎಂದು ಪಶ್ಚಿಮ ಬಂಗಾಳದ ವಿಡಿಯೋ ಹಂಚಿಕೆ

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ದೇಶದ ಕೆಲವು ಭಾಗಗಳಲ್ಲಿ ಕೋಮು ಗಲಭೆಯ ಸಾಧ್ಯೆತೆ ಹೆಚ್ಚಿದ್ದರೂ ಪೋಲಿಸ್ ಇಲಾಖೆಯ ಕಟ್ಟೆಚ್ಚರದಿಂದ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದಾದ್ಯಂತ ಮುಂಜಾಗ್ರತ ಕ್ರಮವನ್ನು ವಹಿಸಿಲಾಗಿತ್ತು. ಆದರೂ ಮುಂಬೈನ ಮುಂಸ್ಲಿಂ ಸಮುದಾಯದ ಹೆಚ್ಚಿರುವ ಮೀರಾ ರಸ್ತೆಯಲ್ಲಿ ಕೋಮುಗಲಭೆಯ ಪ್ರಕರಣಗಳು ದಾಖಲಾಗಿವೆ. ಕೆಲವು ಬಲಪಂಥೀಯ ಯುವಕರು ಕೇಸರಿ ಭಾವುಟ ಹಿಡಿದು, ಘೋಷಣೆಗಳ ಕೂಗುತ್ತಾ ಮುಸ್ಲಿಂ ಸಂಚಾರಿಗಳಿಗೆ ತಳಿಸುವ, ಅವರ ಅಂಗಡಿ ಮುಗ್ಗಟ್ಟುಗಳನ್ನು ಒಡೆದು ಹಾಕುವ ವಿಡಿಯೋಗಳು ಈಗ ಸಾಮಾಜಿಕ…

Read More
ಸಂವಿಧಾನ

Fact Check: ಸಂವಿಧಾನದ 30-A ಕಾನೂನಿನ ಪ್ರಕಾರ – ಹಿಂದೂಗಳು ತಮ್ಮ ಧರ್ಮವನ್ನು ಬೋಧಿಸಲು ಅವಕಾಶವಿಲ್ಲ ಎಂಬುದು ಸುಳ್ಳು

ಇತ್ತೀಚೆಗೆ ನಮ್ಮ ಭಾರತದ ಸಂವಿಧಾನವನ್ನು ತಪ್ಪಾಗಿ ಅರ್ಥೈಸುವ ಮೂಲಕ ಸಂವಿಧಾನಕ್ಕೆ ಅಗೌರವ ತರುವಂತಹ ಕೆಲಸಗಳನ್ನು ಮಾಡಲಾಗುತ್ತಿದೆ. ಇದರ ಭಾಗವಾಗಿ “ಮೋದಿಯ ಎರಡನೇ ಹೊಡೆತ ಬರಲಿದೆ, 30-A ಕಾಯಿದೆಯನ್ನು ರದ್ದುಗೊಳಿಸಬಹುದು. ನೆಹರೂ ಅವರು ಹಿಂದೂಗಳಿಗೆ ಮಾಡಿದ ದ್ರೋಹವನ್ನು ಸರಿಪಡಿಸಲು ಮೋದಿ ಜಿ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಸಂವಿಧಾನದ  30-A ಕಾನೂನಿನ ಪ್ರಕಾರ – ಹಿಂದೂಗಳು ತಮ್ಮ “ಹಿಂದೂ ಧರ್ಮ” ವನ್ನು ಕಲಿಸಲು/ಬೋಧಿಸಲು ಅವಕಾಶವಿಲ್ಲ. “ಕಾನೂನು 30″ ರ ಪ್ರಕಾರ ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರು ತಮ್ಮ ಧಾರ್ಮಿಕ ಶಿಕ್ಷಣಕ್ಕಾಗಿ ಇಸ್ಲಾಮಿಕ್,…

Read More

Fact Check: ಐದು ಮಕ್ಕಳ ಮುಸ್ಲಿಂ ಕುಟುಂಬದ ಪೋಟೋ ಬಾಂಗ್ಲಾದೇಶಕ್ಕೆ ಸೇರಿದ್ದಾಗಿದೆ

ಭಾರತದಲ್ಲಿ ಮುಸ್ಲಿಂ ಸಮುದಾಯದ ಜನಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗುತ್ತದೆ ಎಂದು ಪ್ರತಿಪಾದಿಸಿದ ಅನೇಕ ಸಂದೇಶಗಳು, ಆಧಾರ ರಹಿತ ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿವೆ. ಇವುಗಳ ಮುಖ್ಯ ಉದ್ದೇಶ ಭಾರತದಲ್ಲಿ ಮುಸ್ಲಿಂ ಪ್ರಾಭಲ್ಯ ಹೆಚ್ಚಾಗುತ್ತಿದ್ದು ಹಿಂದುಗಳು ಅದನ್ನು ನಿಯಂತ್ರಿಸಬೇಕು ಎಂಬುದಾಗಿದೆ. ಇದರ ಭಾಗವಾಗಿ ಮುಸ್ಲಿಂ ಸಮುದಾಯವನ್ನು ನೇರವಾಗಿ ಗುರಿ ಮಾಡಿಕೊಂಡು ಅವರ ಮೇಲೆ ಇನ್ನಿಲ್ಲದಂತೆ ಅಪವಾದಗಳನ್ನು ಹೊರಿಸಲಾಗುತ್ತಿದೆ. “ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡದೇ ಹೋದರೆ, ಈ ರೀತಿಯ ದೊಡ್ಡ…

Read More
Halal

Fact Check: ಉಗುಳದೆ ಹಲಾಲ್ ಅಪೂರ್ಣ ಎಂದು ಮುಸ್ಲಿಮರು ತಮಿಳುನಾಡಿನ ನ್ಯಾಯಾಲಯದಲ್ಲಿ ವಾದಿಸಿಲ್ಲ

ಇತ್ತೀಚೆಗೆ ಹಲಾಲ್‌ಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲಾಲ್ ಎಂದರೆ ಏನು ಎಂಬ ಕುರಿತು ತಿಳಿದುಕೊಳ್ಳದೆ ಹಲಾಲ್‌ಗೆ ಸಂಬಂಧಿಸಿದಂತೆ ತಪ್ಪಾಗಿ ಅರ್ಥಿಸಲಾಗುತ್ತಿದೆ. ಇನ್ನೂ ಉತ್ತರ ಪ್ರದೇಶದ ಸರ್ಕಾರವು ಹಲಾಲ್‌ಗೆ ಸಂಬಂಧಿಸಿದ ಯಾವುದೇ ಆಹಾರವನ್ನು, ಬಳಸುವುದು, ಶೇಕರಿಸುವುದು ಮತ್ತು ಮಾರಾಟ ಮಾಡುವುದನ್ನು ತನ್ನ ರಾಜ್ಯದ ವ್ಯಾಪ್ತಿಯೊಳಗೆ ನಿಷೇಧಿಸಿದೆ. ಈಗ, ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರವನ್ನು ಹಲಾಲ್ ಮಾಡಲು ಉಗುಳುವುದನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ತಮಿಳುನಾಡಿನ ನ್ಯಾಯಾಲಯದ ಪ್ರಕರಣದಲ್ಲಿ, ಅಡುಗೆಯವರು ಉಗುಳದ ಹೊರತು ಹಲಾಲ್ ಪೂರ್ಣವಾಗುವುದಿಲ್ಲ ಎಂದು…

Read More
ಇಸ್ಲಾಮಿಕ್ ರಾಷ್ಟ್ರ

ಜನನ ನಿಯಂತ್ರಣ ಕಾನೂನನ್ನು ತರದಿದ್ದರೆ ಭಾರತ ಇಸ್ಲಾಮಿಕ್ ರಾಷ್ಟ್ರವಾಗಲಿದೆ ಎಂದು ಜೂಲಿಯನ್ ಅಸಾಂಜ್ ಹೇಳಿಲ್ಲ

ಬಹುತ್ವಕ್ಕೆ, ಸಾಮರಸ್ಯಕ್ಕೆ ನೆಲವೀಡಾಗಿರುವ ಭಾರತದಲ್ಲಿ ದಿನೇ ದಿನೇ ಮತೀಯ ದ್ವೇಷ ಹೆಚ್ಚಾಗುತ್ತಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಇದರ ಪರಿಣಾಮವಾಗಿ ಕೋಮುದ್ವೇಷ ಹರಡಿ ಹಲ್ಲೆಗಳು, ಬಹಿಷ್ಕಾರಗಳು ಮತ್ತು ಕೊಲೆಗಳ ಪ್ರಕರಣಗಳು ಸಹ ಹೆಚ್ಚಾಗಿ ಸಮಾಜದ ಸ್ವಸ್ಥ್ಯವೇ ಹಾಳಾಗುತ್ತಿದೆ. ಇತ್ತೀಚೆಗೆ, “ದೇಶದ ಮುಂದಿನ ಪ್ರಧಾನಿ ಎಷ್ಟೇ ರಾಷ್ಟ್ರೀಯವಾದಿಯಾಗಿದ್ದರೂ ಮುಸ್ಲಿಂ ಜನಸಂಖ್ಯೆಯ ಸ್ಫೋಟವನ್ನು ತಡೆಗಟ್ಟಲು ಚೀನಾ ಮತ್ತು ಮ್ಯಾನ್ಮಾರ್ ನಂತಹ ಒಂದು ಅಥವಾ ಎರಡು ಮಕ್ಕಳ ಕುಟುಂಬ ಯೋಜನೆ ಕಾನೂನನ್ನು ಅವರ ಸರ್ಕಾರ ಜಾರಿಗೆ…

Read More
ಮುಸ್ಲಿಂ

ಭಾರತದಲ್ಲಿ ಹಿಂದೂಗಳಿಗಿಂತ ಮುಸ್ಲಿಂ ಜನನ ದರ ಹೆಚ್ಚಾಗಿದೆ ಎಂಬುದು ಸುಳ್ಳು

ಹಲವು ವರ್ಷಗಳಿಂದ ಭಾರತ ಮುಂಬರುವ ದಿನಗಳಲ್ಲಿ ಮುಸ್ಲಿಂ ರಾಷ್ಟ್ರವಾಗಲಿದೆ ಏಕೆಂದರೆ  ಮುಸ್ಲಿಂ ಜನಸಂಖ್ಯೆ ಭಾರತದಲ್ಲಿ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದು ಪ್ರತಿಪಾದಿಸಿದ ಹಲವು ಸುದ್ದಿಗಳು, ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ 10 ಏಪ್ರಿಲ್ 2023ರಲ್ಲಿ ದೆಹಲಿಯಲ್ಲಿ ನಡೆದ ಹಿಂದು ಒಕ್ಕುಟ ಸಭೆಯಲ್ಲಿ ಜೈ ಭಗವಾನ್ ಗೋಯಲ್ ಎಂಬ ಬಿಜೆಪಿ ನಾಯಕ “ನಾವು ತ್ರಿಶೂಲ ಹಿಡಿದು ಮಟ್ಟಹಾಕದೇ ಇದ್ದರೆ ಇನ್ನೂ ಆರೇಳು ವರ್ಷಗಳಲ್ಲಿ ಭಾರತ ಮುಸ್ಲಿಂ ರಾಷ್ಟ್ರವಾಗಲಿ” ಎಂದು ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅವರ ಮೇಲೆ FIR ಕೂಡ ದಾಖಲಾಗಿತ್ತು….

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More

ಕೇರಳದಲ್ಲಿ ನಡೆದ ಬಾಂಬ್ ಸ್ಪೋಟದ ಹಿಂದೆ ಮುಸ್ಲಿಮರ ಕೈವಾಡವಿದೆ ಎಂಬುದು ಸುಳ್ಳು

ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆ ಭಯೋತ್ಪಾಧನೆಯಂತಹ ದುರ್ಘಟನೆ ಸಂಭವಿಸಿದಾಗಲೆಲ್ಲಾ ಮೊದಲು ಶಂಕೆ ಪಡುವುದು ಮುಸ್ಲಿಂ ಸಮುದಾಯದ ಮೇಲೆಯೆ. ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಉಗ್ರರು ಭಯೋತ್ಪಾಧನೆಯಲ್ಲಿ ತೊಡಗಿಕೊಂಡಿರುವುದರಿಂದ ಈ ಪೂರ್ವಾಗ್ರಹಗಳು ಹುಟ್ಟಿಕೊಂಡಿವೆ. ಆದರೆ ಭಾರತದಲ್ಲಿಯೂ ಸಹ ಮುಸ್ಲಿಂ ಸಮುದಾಯದವರನ್ನು ಉಗ್ರರು, ಭಯೋತ್ಪಾದಕರೆಂದು ಕರೆಯುವ ಕೆಟ್ಟ ಪದ್ದತಿಯೊಂದು ರೂಢಿಯಲ್ಲಿದೆ. ಹೀಗೆ ಸುಳ್ಳು ಅಪವಾದಕ್ಕೆ ಗುರಿಯಾದ ಅನೇಕ ಮುಸ್ಲಿಂ ಯುವಕರ ಬದುಕು ನರಕವಾಗಿ ಬದಲಾಗಿದೆ, ಇಂತಹ ಆರೋಪಗಳಿಂದ ಖಿನ್ನತೆ, ಆತ್ಮಹತ್ಯೆಯಂತವುಗಳಿಗೆ ಸಹ ಕಾರಣವಾಗುತ್ತಿವೆ. ಇಂತಹದ್ದೇ ಇನ್ನೋಂದು ಆರೋಪವೊಂದು ಈಗ ಕೇಳಿ ಬರುತ್ತಿದೆ….

Read More