Fact Check: ಮುಜರಾಯಿ ಇಲಾಖೆಯ 450 ಕೋಟಿ ರೂಗಳನ್ನು ರಾಜ್ಯ ಸರ್ಕಾರ ಜೇಬಿಗಿಳಿಸಿಕೊಂಡಿದೆ ಎಂಬುದು ಸುಳ್ಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ 16, 2024ರಂದು ತನ್ನ 15ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಈ ಬೆನ್ನಲ್ಲೇ ದೇಶದ ಪ್ರಮುಖ ಸುದ್ದಿ ವಾಹಿನಿಗಳಲ್ಲೊಂದಾದ CNN ನೆಟ್ವರ್ಕ್ 18 ಸಲಹಾ ಸಂಪಾದಕ ರಾಹುಲ್ ಶಿವಶಂಕರ್ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಡಿದ ಪೋಸ್ಟ್ ಒಂದು ತೀವ್ರ ಚರ್ಚೆಗೆ ಗುರಿಯಾಗಿದೆ. ತಮ್ಮ ಪೋಸ್ಟ್‌ನಲ್ಲಿ ಅವರು “ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ಬಜೆಟ್‌ನಲ್ಲಿ ವಕ್ಫ್‌ ಆಸ್ತಿಯ ಅಭಿವೃದ್ಧಿಗಾಗಿ, ಮಂಗಳೂರಿನಲ್ಲಿ ಹಜ್ ಭವನಕ್ಕಾಗಿ ಮತ್ತು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ₹330ಕೋಟಿ ಮೀಸಲಿಟ್ಟಿದೆ. ಕರ್ನಾಟಕ…

Read More
ಮುಜರಾಯಿ

ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲಿಮರೇ ಎಂಬುದು ಸುಳ್ಳು

ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು ಕಳೆದ ಹಲವು ವರ್ಷಗಳಿಂದ ನೂರಾರು ಸುಳ್ಳು ಸುದ್ದಿಗಳು, ಆರೋಪಗಳು ಪ್ರತಿನಿತ್ಯದಂತೆ ಹರಿದಾಡುತ್ತಿವೆ. ಇವುಗಳ ಸತ್ಯಾಸ್ಯತೆಯನ್ನು ಪರಿಶೀಲಿಸದೆ ಸಾಮಾನ್ಯ ಜನರು ನಂಬಿಕೊಳ್ಳುತ್ತಿದ್ದಾರೆ. ಇಂತಹ ದ್ವೇಷ ಹರಡುವ ಕೃತ್ಯದಲ್ಲಿ ರಾಜಕೀಯ ಪಕ್ಷಗಳು ಸಹ ಸಕ್ರಿಯವಾಗಿವೆ. ಮುಸ್ಲೀಮರ ಕುರಿತು ಹರಿದಾಡುತ್ತಿರುವ ಹಲವಾರು ಸುಳ್ಳು ಸುದ್ದಿಗಳನ್ನು ಹೀಗಾಗಲೇ ಕನ್ನಡ ಫ್ಯಾಕ್ಟ್‌ಚೆಕ್‌ ತಂಡವು ಸತ್ಯಶೋದನೆ ನಡೆಸಿ ಸುಳ್ಳನ್ನು ಬಯಲಿಗೆಳೆಯುವ ಕೆಲಸ ಮಾಡುತ್ತಿದೆ. ಅವುಗಳನ್ನು ನೀವು ಇಲ್ಲಿ ನೋಡಬಹುದು. ಇತ್ತೀಚೆಗೆ, ಮುಂದೊಂದು ದಿನ ಎಲ್ಲಾ ಮುಜರಾಯಿ ದೇವಸ್ಥಾನದ ಅರ್ಚಕರೂ ಮುಸ್ಲೀಮರೇ. ಅನುಮಾನ…

Read More