Fact Check: ಮಯನ್ಮಾರ್‌ನ 2022ರ ಘಟನೆಯನ್ನು ಮಣಿಪುರದಲ್ಲಿ ಹಿಂದೂ ಹುಡುಗಿಯನ್ನು ಕೊಂದುಹಾಕಲಾಗಿದೆ ಎಂದು ಹಂಚಿಕೊಳ್ಳಲಾಗುತ್ತಿದೆ

ಭಾರತದ ಮಣಿಪುರದಲ್ಲಿ ಹಿಂದೂ ಹುಡುಗಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಕೊಂದುಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ದೃಶ್ಯಗಳನ್ನು ಮಣಿಪುರದ ಆಂತರಿಕ ಬಿಕ್ಕಟಿಗೆ ಹೋಲಿಸಿ “‘ಸುಪ್ರೀಂ ಕೋರ್ಟ್‌ಗೆ ಮಣಿಪುರ ಸಂಘರ್ಷದ ಪುರಾವೆ ಬೇಕಾಗಿದೆ, ಆದ್ದರಿಂದ ಈ ವೀಡಿಯೊವನ್ನು 48 ಗಂಟೆಗಳ ಒಳಗೆ ವೈರಲ್ ಮಾಡಲು ನಾನು ನಿಮ್ಮನ್ನು ವಿನಂತಿಸುತ್ತೇನೆ, ದಯವಿಟ್ಟು ಅದನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ.” ಎಂಬ ಸಂದೇಶದೊಂದಿಗೆ ಈ ವೀಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.  ವಾಟ್ಸಾಪ್‌ನಲ್ಲಿ ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು. ಸತ್ಯ ತಿಳಿಯದೆ ಅನೇಕರು ಈ…

Read More

Fact Check | ಮಣಿಪುರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂಬುದು ಸುಳ್ಳು

ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಿಕೊಳ್ಳುತ್ತಿರುವ ಬಂಡುಕೋರರು ಹೊಡೆದುರುಳಿಸಿದ್ದಾರೆ. ಇದು ಭಾರತದ ಸೇನೆಗೆ ಬಹುದೊಡ್ಡ ಆಘಾತವನ್ನು ಉಂಟು ಮಾಡಿದೆ. ಭಾರತದಲ್ಲೇ ಇದ್ದು ಭಾರತಕ್ಕೆ ದ್ರೋಹ ಬಗೆಯುವ ಈ ಜನರಿಗೆ ಏನು ಹೇಳಬೇಕು ತೋಚುತ್ತಿಲ್ಲ.” ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಂಡರೆ, ಇನ್ನೂ ಕೆಲವರು ಮಣಿಪುರದ ಮುಕ್ತಿಜೋಧಾ ಸಂಘಟನೆ ಭಾರತದ ಸೇನಾ ಹೆಲಿಕಾಪ್ಟರ್‌ ಅನ್ನು ಹೊಡೆದುರುಳಿಸಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. 🚨🚨🚨#Indian fighter helicopter shot down by guided missile in #Manipur pic.twitter.com/JDo33x01FK…

Read More

Fact Check | ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳ ಹತ್ಯೆಯನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಕೊಲೆ ಎಂದು ಹಂಚಿಕೆ

“ಬಾಂಗ್ಲಾದೇಶದಲ್ಲಿ ಮೊಹಮ್ಮದ್ ಯುನಸ್ ಅವರ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾದರೂ ಅಲ್ಲಿ ಹಿಂದುಗಳ ಮೇಲಿನ ದಾಳಿ ಕಡಿಮೆಯಾಗಿಲ್ಲ. ಅಮಾಯಕ ಹಿಂದೂಗಳ ಮನೆಗಳ ಒಳಗೆ ನುಗ್ಗಿ ಉದ್ರಿಕ್ತ ಮುಸಲ್ಮಾನರ ಗುಂಪು ಹಿಂದೂಗಳ ನರಮೇಧವನ್ನು ಮಾಡುತ್ತಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಮಕ್ಕಳ ಸಾವಿನ ಚಿತ್ರಣವಿದ್ದು ಇದೇ ಕಾರಣದಿಂದ ಬಾಂಗ್ಲಾದೇಶದಲ್ಲಿ ಹಿಂದೂ ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಕೂಡ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವು ಮಂದಿ ಬಾಂಗ್ಲಾದೇಶದಲ್ಲಿ ಇನ್ನೂ ಕೂಡ…

Read More

Fact Check | ಮ್ಯಾನ್ಮಾರ್, ಹಾಂಗ್‌ಕಾಂಗ್‌ನಲ್ಲಿ ನಡೆದ ಪ್ರತಿಭಟನೆಯ ಫೋಟೋವನ್ನು ಬಾಂಗ್ಲಾದೇಶದ್ದು ಎಂದು ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಬಾಂಗ್ಲಾದೇಶದ ಪ್ರತಿಭಟನೆಗೆ ಸಂಬಂಧಿಸಿದಂತೆ ಹಲವು ವಿಡಿಯೋ, ಫೋಟೋಗಳು ವೈರಲ್‌ ಆಗುತ್ತಿವೆ. ಸಾಕಷ್ಟು ಮಂದಿ ಮಾಧ್ಯಮಗಳಲ್ಲಿ ಫೋಟೋ ವಿಡಿಯೋಗಳನ್ನು ಹಂಚಿಕೊಂಡರೆ, ಇನ್ನೂ ಕೆಲವರು ಅಂತರ್ಜಾಲದಲ್ಲಿ ಸಿಕ್ಕಸಿಕ್ಕ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ. ಆದರೆ ಹೀಗೆ ವೈರಲ್‌ ಆಗುತ್ತಿರುವ ಹಲವು ಫೋಟೋ ಮತ್ತು ವಿಡಿಯೋಗಳು ಬಾಂಗ್ಲಾದೇಶಕ್ಕೆ ಸಂಬಂಧಿಸಿಲ್ಲ ಎಂಬುದು ಹಲವರಲ್ಲಿ ಅಚ್ಚರಿಯನ್ನು ಮೂಡಿಸಿದೆ. ವಾಸ್ತವದಲ್ಲಿ ಕಳೆದ ಹಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಕುರಿತು,…

Read More
ರೈತ

Fact Check: ಮಯನ್ಮಾರ್‌ನ ಪೋಟೋವೊಂದನ್ನು ರೈತ ಹೋರಾಟ ಸಂದರ್ಭದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟದ ಕುರಿತು ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಸಹ ಹೋರಾಟ ನಿರತ ರೈತರು ದೆಹಲಿಯನ್ನು ಪ್ರವೇಶಿಸದಂತೆ ಬ್ಯಾರಿಕೆಡ್, ಮುಳ್ಳಿನ ತಂತಿಗಳು ಮತ್ತು ಅಶ್ರುವಾಯು ದಾಳಿಗಳಿಂದ ಅವರನ್ನು ಹಿಮ್ಮೆಟ್ಟಿಸುತ್ತಿದೆ. ಹಲವು ಸುತ್ತಿನ ಮಾತುಕತೆಗಳು ಜರುಗಿದ್ದರೂ ಕೂಡ ಕೇಂದ್ರ ಮತ್ತು ರೈತರ ನಡುವಿನ ಚರ್ಚೆಗಳು ಸಫಲವಾಗುತ್ತಿಲ್ಲ. ಈಗ, “ಮೋದಿಯವರು ರೈತರನ್ನು ಹೇಗೆ ಸಾಯಿಸುತ್ತಿದ್ದಾರೆ ನೋಡಿ. ರೈತರ ಹತ್ಯೆ ಮಾಡಿದವರನ್ನು ತಿರುಗಾಡಲು ಬಿಡುತ್ತೀರಾ? ಕೇವಲ ಮಾತನಾಡಿದ್ದಕ್ಕೆ ಜನರನ್ನು…

Read More