Fact Check: ಟಿಪ್ಪು ಸುಲ್ತಾನ್‌ KRS ಅಣೆಕಟ್ಟೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು ಎಂಬುದು ಸತ್ಯ

ಇತ್ತೀಚೆಗೆ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಂದ ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಎನ್ನುವಂತೆ ಬಿಂಬಿಸಲು ಅನೇಕರು ಶ್ರಮ ಪಡುತ್ತಿದ್ದಾರೆ. ಕೇವಲ ಟಿಪ್ಪು ಸುಲ್ತಾನ್ ನಡೆಸಿದ ದಾಳಿಗಳನ್ನು ಮುನ್ನಲೆಯಾಗಿಟ್ಟುಕೊಂಡು ಈ ವಾದಗಳನ್ನು ಮಂಡಿಸಲಾಗುತ್ತಿದೆ. ರಾಷ್ಟ್ರೀಯ ಪಕ್ಷಗಳು ಸಹ ಟಿಪ್ಪುಸುಲ್ತಾನ್ ಪರವಾಗಿ ಮತ್ತು ವಿರೋಧಿಸಿ ಚರ್ಚೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಇತ್ತೀಚೆಗೆ ಸಚಿವ ರಾಜಣ್ಣನವರು ತಮ್ಮ ಭಾಷಣವೊಂದರಲ್ಲಿ “ಕೆಆರ್‌ಎಸ್‌ ಕಟ್ಟೋಕೆ ಆರಂಭಿಸಿದ್ದು ಟಿಪ್ಪು, ಅದನ್ನು ಮೈಸೂರು ಮಹಾರಾಜರು ಕೇವಲ ಮುಂದುವರೆಸಿದರು” ಎಂದಿದ್ದಾರೆ. ಈ ಹೇಳಿಕೆಯು ತೀವ್ರ ಚರ್ಚೆಗೆ ಕಾರಣವಾಗಿದ್ದು ಕೆಲವರು “KRS…

Read More