ಕಾಂಗ್ರೆಸ್ ರಾಮಮಂದಿರದ ವಿರುದ್ದ 24 ವಕೀಲರನ್ನು ನೇಮಿಸಿದೆ ಎಂಬುದು ಸುಳ್ಳು

“ಕಾಂಗ್ರೆಸ್ ಕಾರ್ಯಕರ್ತರು ಓಟು ಕೇಳಲು ಬಂದಾಗ ರಾಮಮಂದಿರದ ವಿರುದ್ಧ 24 ವಕೀಲರನ್ನು ನೇಮಿಸಿದ್ದು ಏಕೆ ಎಂದು ಪ್ರಶ್ನಿಸಿ” ಎಂದು ಬಾಲಿಹುಡ್‌ನ ಖ್ಯಾತ ನಟ ನಾನಾ ಪಾಟೇಕರ್ ಹೇಳಿದ್ದಾರೆ ಎನ್ನಲಾದ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್ ಚೆಕ್: ಅಸಲಿ ವಿಷಯ ಏನೆಂದರೆ  ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಜಾಗ ನಮಗೆ ಸೇರಬೇಕೆಂದು ನಿರ್ಮೋಹಿ ಅಖಾಡ, ಸುನ್ನಿ ವಕ್ಫ್ ಮಂಡಳಿ ಮತ್ತು ರಾಮ್ ಲಲ್ಲಾ ವಾರಸುದಾರರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತೇ ವಿನಃ ಕಾಂಗ್ರೆಸ್ ಅಲ್ಲ. ವಾಸ್ತವದಲ್ಲಿ…

Read More