ಮೋದಿ

Fact Check: ನೆಹರು, ಇಂದಿರಾ ಗೆಲುವಿನ ಅಂತರವನ್ನು ಮೋದಿಯವರ ಗೆಲುವಿನ ಅಂತರದೊಂದಿಗೆ ಹೋಲಿಸುವುದು ಸೂಕ್ತವಲ್ಲ

2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳನ್ನು 04 ಜೂನ್ 2024 ರಂದು ಪ್ರಕಟಿಸಲಾಯಿತು. ಬಿಜೆಪಿ 240 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ನೇತೃತ್ವದ NDA ಸಮ್ಮಿಶ್ರವು 293 ಸ್ಥಾನಗಳನ್ನು ಪಡೆದುಕೊಂಡು 09 ಜೂನ್ 2024 ರಂದು ಸರ್ಕಾರವನ್ನು ರಚಿಸಿದೆ. ಈ ಚುನಾವಣೆಯಲ್ಲಿ ನರೇಂದ್ರ ಮೋದಿ ವಾರಣಾಸಿಯಿಂದ ಸ್ಪರ್ಧಿಸಿ 1.52 ಲಕ್ಷ ಮತಗಳ ಬಹುಮತದಿಂದ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಪ್ರಧಾನಿಯಾಗಿ ವಿವಿಧ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಜವಾಹರಲಾಲ್ ನೆಹರು ಮತ್ತು ಇಂದಿರಾ…

Read More

Fact Check | ನಿತೀಶ್‌ ಕುಮಾರ್‌ ʼಎನ್‌ಡಿಎ ಮೈತ್ರಿಯಿಂದ ಹೊರ ನಡೆಯುತ್ತಿದ್ದೇನೆʼ ಎಂದಿರುವುದು 2022ರ ಹಳೆಯ ವಿಡಿಯೋ

ಸಾಮಾಜಿಕ ಜಾಲತಾಣದಲ್ಲಿ ನ್ಯೂಸ್ 24 ನಿರೂಪಕ ಮನಕ್ ಗುಪ್ತ ಅವರು “ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದೊಂದಿಗೆ ಸಂಬಂಧವನ್ನು ಮುರಿದುಕೊಂಡಿದ್ದಾರೆ ಎಂದು ಸುದ್ದಿಯೊಂದನ್ನೆ ನಿರೂಪಣೆ ಮಾಡಿದ್ದಾರೆ. ಬಳಿಕ ನಿತೀಶ್ ಕುಮಾರ್ ಅವರೇ “ನಮ್ಮ ಪಕ್ಷದ ಎಲ್ಲಾ ಸದಸ್ಯರು ಎನ್‌ಡಿಎ ಮೈತ್ರಿಕೂಟವನ್ನು ತೊರೆಯಲು ಬಯಸಿದ್ದರು. ಹೀಗಾಗಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿಯುತ್ತಿದ್ದೇನೆ” ಎಂದು ಹೇಳುವುದನ್ನು ನೋಡಬಹುದಾಗಿದೆ. ಹೀಗಾಗಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತದೆ ಈ ವಿಡಿಯೋ ನೋಡಿದ ಹಲವರು “ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಮೈತ್ರಿಯನ್ನು…

Read More

Fact Check | ಜಿ7 ಶೃಂಗಸಭೆಯಲ್ಲಿ ಜೋ ಬೈಡೆನ್ ಅವರ ಕೈಕುಲುಕಲು ಪ್ರಧಾನಿ ಮೋದಿ ನಿರಾಕರಿಸಿದ್ದಾರೆ ಎಂಬುದು ಸುಳ್ಳು

“ಇತ್ತೀಚೆಗೆ ಇಟಲಿಯ ಅಪುಲಿಯಾದಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರೊಂದಿಗೆ ಹಸ್ತಲಾಘವ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರಾಕರಿಸಿದ್ದಾರೆ. ಇದು ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪಕ್ಕೆ ಮೋದಿಯ ಪ್ರತೀಕಾರ.” ಎಂಬ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. जो बाईडेन से हाथ न मिलाकर मोदी जी नेअमेरिका को उसकी औकात दिखा दी हमारे चुनावों में दखलअंदाजी का नतीज़ाऔकात दिखा देंगे दुनिया के…

Read More
ರೈಲ್ವೆ ಅಪಘಾತ

Fact Check: ಪ್ರಧಾನಿ ಮೋದಿಯವರ ಆಡಳಿತದಲ್ಲಿ ನಡೆದ ಎಲ್ಲಾ ರೈಲ್ವೆ ಅಪಘಾತಗಳು ರಾಜಕೀಯ ಪಿತೂರಿಯಿಂದ ನಡೆಯುತ್ತಿವೆ ಎಂಬುದಕ್ಕೆ ಆಧಾರವಿಲ್ಲ

ಕೋಲ್ಕತ್ತಾ ನಗರ ಮತ್ತು ಸಿಲ್ಚಾರ್ ನಡುವೆ ಸಂಚರಿಸುವ ಕಾಂಚನಜುಂಗಾ ಎಕ್ಸ್‌ಪ್ರೆಸ್ ಹೊಸ ಜಲ್ಪೈಗುರಿ ನಿಲ್ದಾಣದ ಬಳಿ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ನಲವತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಸಧ್ಯ ಈ ಘಟನೆಗೆ ಕಾರಣವಾಗಬಹುದಾದ ಎಲ್ಲಾ ಕಾರಣಗಳನ್ನು ರೈಲ್ವೇ ಸುರಕ್ಷತೆಯ ಮುಖ್ಯ ಆಯುಕ್ತರು (CCRS) ಪರಿಶೀಲಿಸುತ್ತಿದ್ದಾರೆ. 2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ…

Read More

Fact Check: ಬಿಜೆಪಿಯ ಮಿಸ್ಡ್-ಕಾಲ್ ಅಭಿಯಾನವನ್ನು ಯುಸಿಸಿ ಪರವಾಗಿ ಮತ ಚಲಾಯಿಸುವ ಅಭಿಯಾನ ಎಂದು ವೈರಲ್ ಮಾಡಲಾಗಿದೆ

ಏಕರೂಪ ನಾಗರಿಕ ಸಂಹಿತೆಯ (UCC) ಅನುಷ್ಠಾನದ ಕುರಿತಂತೆ ಇತ್ತೀಚೆಗೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಇಡೀ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ತರಲು ಬಯಸಿದ್ದಾರೆ. ಇದಕ್ಕಾಗಿ ದೇಶದ ನಾಗರಿಕರು ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಕೋರಲಾಗಿದೆ. ಈಗಾಗಲೇ ಎರಡು ದಿನಗಳಲ್ಲಿ 04 ಕೋಟಿ ಮುಸ್ಲಿಮರು ಮತ್ತು 02 ಕೋಟಿ ಕ್ರಿಶ್ಚಿಯನ್ನರು ಯುಸಿಸಿ ವಿರುದ್ಧ ಮತ ಚಲಾಯಿಸಿದ್ದಾರೆ. ಆದ್ದರಿಂದ, ಗಡುವಿನ ಮೊದಲು, ಜುಲೈ 6, ದೇಶದ ಎಲ್ಲಾ ಹಿಂದೂಗಳು ಯುಸಿಸಿ ಪರವಾಗಿ ಮತ ಚಲಾಯಿಸಲು ವಿನಂತಿಸಲಾಗಿದೆ….

Read More

Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ Rahul Gandhi has…

Read More

Fact Check | ಬಿಜೆಪಿ ಮಾರ್ಗದರ್ಶಿ ಮಂಡಳಿಗೆ ಇತ್ತೀಚೆಗೆ ಮೋದಿ ಹೆಸರು ಸೇರಿಸಿದೆ ಎಂಬುದು ಸುಳ್ಳು

ಬಿಜೆಪಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೆಸರನ್ನು ‘ಮಾರ್ಗದರ್ಶಕ್ ಮಂಡಲ್’ ವರ್ಗದ ಅಡಿಯಲ್ಲಿ ಪಟ್ಟಿಮಾಡಿರುವ ಸ್ಕ್ರೀನ್‌ಶಾಟ್ ಅನ್ನು ಈಗ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸ್ಕ್ರೀನ್‌ಶಾಟ್‌ ಜೊತೆಗೆ “2024 ರ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೆಸರನ್ನು ಸೇರಿಸಲಾಗಿದೆ. ಅವರನ್ನು ಈಗ ಬಿಜೆಪಿಯಿಂದ ನಿಧಾನವಾಗಿ ದೂರ ಇಡಲಾಗುತ್ತಿದೆ.” ಎಂದು ಬರಹಗಳನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಕೇರಳ ಕಾಂಗ್ರೆಸ್‌ ಕೂಡ ಇದೇ…

Read More

Fact Check | ಉತ್ತರ ಪ್ರದೇಶದಲ್ಲಿ ಕೋಮು ದ್ವೇಷಕ್ಕೆ ಮುಸ್ಲಿಂ ಮುಖಂಡರ ಹತ್ಯೆಯಾಗುತ್ತಿದೆ ಎಂಬುದು ಸುಳ್ಳು

ನೆಲದ ಮೇಲೆ ಬಿದ್ದಿರುವ ಮೃತದೇಹವೊಂದನ್ನು ತೋರಿಸುವ ವೀಡಿಯೊ ಕ್ಲಿಪ್ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ, ಫಜ್ಲುರ್ ರೆಹಮಾನ್ ಎಂಬ ಮುಸ್ಲಿಂ ಮುಖಂಡನನ್ನು ಹಿಂದೂಗಳು ಹತ್ಯೆಗೈದರು ಮತ್ತು ಶಿರಚ್ಛೇದನ ಮಾಡಿದರು, ಈ ವಿಡಿಯೋದಲ್ಲಿರುವಂತೆ ಇನ್ನೂ ಇಬ್ಬರು ಮುಸ್ಲಿಂ ಮುಖಂಡರನ್ನು ಉತ್ತರ ಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬಂತಹ ಬರಹಗಳು ಕೂಡ ವೈರಲ್‌ ಆಗುತ್ತಿದೆ.  ಈ ವಿಡಿಯೋ ಮತ್ತು ಬರಹಗಳನ್ನು ನೋಡಿದ ಹಲವರು ಇದರ…

Read More

Fact Check | ಪ್ರಧಾನಿ ಮೋದಿ ಕ್ಯಾಬಿನೆಟ್ ಸಚಿವರ ಶೈಕ್ಷಣಿಕ ಅರ್ಹತೆ ಎಂದು ಹಳೆಯ ಗ್ರಾಫಿಕ್ಸ್‌ ಹಂಚಿಕೆ!

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿನ ಮಂತ್ರಿಗಳ ಶೈಕ್ಷಣಿಕ ಅರ್ಹತೆಯ ಕುರಿತು ಗ್ರಾಫಿಕ್‌ ಚಿತ್ರವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅದರಲ್ಲಿ ” ಪ್ರಧಾನಿ ಮೊದಿ ಅವರ ಮಂತ್ರಿ ಮಂಡಲದಲ್ಲಿ 7 ಜನ ಪಿಎಚ್‌ಡಿ , 3 ಎಂಬಿಎ ಪದವಿ ಸುಮಾರು 68 ಪದವೀಧರರು,, 13 ಮಂದಿ ವಕೀಲರು, 6 ಮಂದಿ ವೈದ್ಯರು, 7 ಮಂದಿ ನಾಗರಿಕ ಸೇವಾ ಅಧಿಕಾರಿಗಳಾಗಿದ್ದವರು ಮತ್ತು 5  ಎಂಜಿನಿಯರ್‌ ಪದವಿಗಳನ್ನು ಪಡೆದವರು ಇದ್ದಾರೆ. ಇದು ಇತ್ತೀಚೆಗೆ ಮೋದಿ ಸರ್ಕಾರದ ಮಂತ್ರಿಗಳಾಗಿ ಅಧಿಕಾರ…

Read More

Fact Check | ದೇಶದ ಸಂಪತ್ತಿನಲ್ಲಿ ಮುಸ್ಲಿಮರು ಮೊದಲ ಹಕ್ಕುದಾರರಾಗಿದ್ದಾರೆಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

“ದೇಶದ ಸಂಪತ್ತಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಮೊದಲ ಆದ್ಯತೆ ನೀಡಲಾಗಿ ಮತ್ತು ಅವರೇ ಮೊದಲ ಹಕ್ಕುದಾರರಾಗಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ವ್ಯಾಪಕವಾಗಿ ಹಂಣಚಿಕೊಳ್ಳುತ್ತಿದ್ದಾರೆ. उत्तर प्रदेश की जनता ने योगी जी के सुर ही बदल डाले… Indian Muslims pic.twitter.com/LtwB483blo — 𝐍𝐚𝐮𝐬𝐡𝐚𝐝 (@NaushadVibe) June 10, 2024…

Read More