ನಾಥೂರಾಂ ಗೋಡ್ಸೆ

Fact Check: ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸುವಂತೆ ನ್ಯಾಯಮೂರ್ತಿ ಜಿ.ಡಿ ಖೋಸ್ಲಾ ಅವರಿಗೆ ಸರ್ಕಾರ ಒತ್ತಡ ಹೇರಿತ್ತು ಎಂಬುದು ಸುಳ್ಳು

ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾಧಕ ಎಂದು ಕುಖ್ಯಾತಿ ಪಡೆದ ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸಿದ ಪ್ರಕರಣದ ಅಧ್ಯಕ್ಷತೆ ವಹಿಸಿದ್ದ ಪಂಜಾಬ್ ಹೈಕೋರ್ಟ್‌ನ ಆಗಿನ ಮುಖ್ಯ ನ್ಯಾಯಮೂರ್ತಿ ಜಿಡಿ ಖೋಸ್ಲಾ ಅವರ ಕುರಿತಂತೆ ಸಂದೇಶವೊಂದನ್ನು ಹಲವಾರು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದಲ್ಲಿ, “ನ್ಯಾಯಮೂರ್ತಿ ಜಿ.ಡಿ.ಖೋಸ್ಲಾ ಅವರು ನಾಥೂರಾಂ ಗೋಡ್ಸೆ ಪ್ರಕರಣದ ಅಧ್ಯಕ್ಷತೆ ವಹಿಸಿ ನಾಥೂರಾಂ ಗೋಡ್ಸೆಗೆ ಮರಣದಂಡನೆ ವಿಧಿಸಿದ ನ್ಯಾಯಾಧೀಶರಾಗಿದ್ದರು. ಗೋಡ್ಸೆಯನ್ನು ಗಲ್ಲಿಗೇರಿಸಿದ ನಂತರ, ನ್ಯಾಯಾಧೀಶರು ತಮ್ಮ ಪುಸ್ತಕದ “ದಿ…

Read More