Fact Check | ರಾಹುಲ್‌ ಗಾಂಧಿ ಹಿಂದೂ ದೇವರ ಫೋಟೋವನ್ನು ಸ್ವೀಕರಿಸಿಲ್ಲ ಎಂದು ಸುಳ್ಳು ಹೇಳಿದ ಟಿವಿ ವಿಕ್ರಮ ನಿರೂಪಕಿ ಶ್ವೇತ

“ರಾಹುಲ್‌ ಗಾಂಧಿ ಕೂಡ ಹಿಂದೂ ದೇವರ ಬಗ್ಗೆ ನಿರ್ಲಕ್ಷ್ಯ ಮಾಡಲು ಪ್ರಾರಂಭಿಸಿದ್ದಾರೆ. ಮಹರಾಷ್ಟ್ರದ ಯಾವುದೋ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವಿಠಲ ದೇವರ ಫೋಟೋ ಗಿಫ್ಟ್‌ ಕೊಡಲು ಹೋದ್ರೆ, ಸಿದ್ದರಾಮಯ್ಯನವರ ಥರ ಹೆ ಬೇಡ ಬೇಡ ಎಂದು ದೂರ ತಳ್ಳಿದ್ದಾರೆ ಈ ಭಾರಿಯ ಚುನಾವಣೆಯಲ್ಲಿ ಇವರಿಗೆ ಎಲ್ಲಾ ಹಿಂದೂಗಳು ಬುದ್ದಿ ಕಲಿಸಬೇಕು” ಎಂದು ಟಿವಿ ವಿಕ್ರಮ ನಿರೂಪಕಿ ಸುಳ್ಳು ಮಾಹಿತಿಯನ್ನ ಜನ ಸಾಮಾನ್ಯರಿಗೆ ನೀಡಿ ಜನರ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ. ಹಲವು ಮಂದಿ ಇದನ್ನೇ ನಿಜವಾದ ಸುದ್ದಿ ಎಂದು ನಂಬಿ…

Read More

Fact Check | ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ ಮೇಲೆ ಹಲ್ಲೆ ನಡೆದಿದೆ ಎಂಬ ವಿಡಿಯೋ 2015ರದ್ದು

“ಭಗವಾನ್ ರಾಮ ಮಾಂಸಹಾರಿ ಹೇಳಿಕೆಗೆ ತೀವ್ರ ಟೀಕೆ ಎದುರಿಸಿದ ಬಳಿಕ ಎನ್‌ಸಿಪಿ ನಾಯಕ ಜಿತೇಂದ್ರ ಅವಾದ್‌ಗೆ ಕೆಲ ಹಿಂದೂಗಳು ಥಳಿಸಿ ಬುದ್ದಿ ಕಲಿಸಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಎನ್‌ಸಿಪಿ ನಾಯಕ ಜೀತೆಂದ್ರ ಅವಾದ್ ಅವರು ವೇದಿಕೆಯ ಮೇಲೆ ಭಾಷಣ ಮಾಡಲು ಮುಂದಾಗುತ್ತಾರೆ. ಆಗ ಅಲ್ಲೇ ಇದ್ದ ಕೆಲವರು ಪೊಲೀಸ್ ಅಧಿಕಾರಿಗಳ ಮುಂದೆಯೇ ಜಿತೇಂದ್ರ ಅವರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಬಳಿಕ ಅವಾದ್ ಅವರು ವೇದಿಕೆಯಿಂದ ಇಳಿದು ಕಾರ್ಯಕ್ರಮದಿಂದ ಹೊರ…

Read More