Fact Check | ವಿದೇಶದಲ್ಲಿ ಪ್ರಯಾಣಿಸುವ ಎಲ್ಲಾ ಭಾರತೀಯರಿಗೆ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರ ಅಗತ್ಯವಿದೆ ಎಂಬುದು ಸುಳ್ಳು

“ಅಕ್ಟೋಬರ್ 1, 2024 ರಿಂದ ವಿದೇಶಕ್ಕೆ ಪ್ರಯಾಣಿಸುವ ಮೊದಲು ಎಲ್ಲಾ ಭಾರತೀಯ ನಾಗರಿಕರು ಆದಾಯ ತೆರಿಗೆ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ITCC) ಪಡೆಯಬೇಕು,  ಇಲ್ಲದಿದ್ದರೆ ಯಾವುದೇ ವಿದೇಶ ಪ್ರವಾಸವನ್ನು ಕೈಗೊಳ್ಳಲು ಯಾವ ಭಾರತೀಯನಿಂದಲೂ ಸಾಧ್ಯವಾಗುವುದಿಲ್ಲ. ಒಂದು ವೇಳೆ ತೆರಿಗೆ ಕ್ಲಿಯರೆನ್ಸ್‌ ಪಡೆಯದೆ  ವಿದೇಶ ಪ್ರವಾಸ ಮಾಡಲು ಯತ್ನಿಸಿದರೆ ಅವರಿಗೆ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ವೈರಲ್‌ ಆಗುತ್ತಿದೆ. New ITCC requirements; Understanding the New Tax Clearance Certificate Requirement for…

Read More
ವಿಡಿಯೋದಲ್ಲಿರುವ ಈ ವ್ಯಕ್ತಿ ನಿರ್ಮಾಲಾ ಸೀತಾರಾಮನ್‌ ಅವರ ತಂದೆ ಎಂಬುದು ಸುಳ್ಳು

Fact Check | ಇವರು ನಿರ್ಮಲಾ ಸೀತಾರಾಮನ್‌ ಅವರ ತಂದೆ ಎಂಬುದು ಸುಳ್ಳು.!

“ಭಾರತ ಸರಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ತಂದೆಯನ್ನು ಭೇಟಿಯಾಗಲು ಹೋದಾಗ ಅವರ ಮನೆಯ ಅವಸ್ಥೆ ನೋಡಿ. ನಮ್ಮ ಊರುಗಳ ನಗರ ಸೇವಕರ ಮನೆಗಳೂ ಉಚ್ಛ ಸ್ಥಿತಿಯಲ್ಲಿ ಇರುತ್ತವೆ. ಆದರೆ ದೇಶದ ಆರ್ಥಿಕ ಧೋರಣೆ ನಿರ್ಧರಿಸುವ ಮೋದಿ ಸರಕಾರದ ಈ ಮಹಿಳಾ ಮಂತ್ರಿಯ ಸಾದಾತನ, ಸಭ್ಯತೆ ಉಳಿದ ರಾಜಕಾರಣಿಗಳಿಗೆ ಮಾದರಿ ಆಗಬೇಕು.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. Indian finance minister, Nirmala Sitharaman, meeting her father in his house. Look…

Read More

ಬಜೆಟ್‌ ಕುರಿತ ಪ್ರಶ್ನೆಗೆ ಸಿಟ್ಟಾದ ನಿರ್ಮಲ ಸೀತಾರಾಮನ್ ಎಂದು ಹಿಂದಿನ ವರ್ಷದ ವಿಡಿಯೋ ಹಂಚಿಕೆ

ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸತತ ಆರನೇ ಬಜೆಟ್ ಮಂಡಿಸಿದ್ದಾರೆ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ಬಹುತೇಕ ಅನುಧಾನಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಅದರಲ್ಲೂ ಗುಜರಾತ್, ಉತ್ತರ ಪ್ರದೇಶದ ರಾಜ್ಯಗಳಿಗೆ ಹಂಚುತ್ತಿರುವ ಅನ್ಯಾಯದ ಕುರಿತು ದಕ್ಷಿಣ ಭಾರತದಾದ್ಯಂತ ಪ್ರತ್ಯೇಕ ರಾಷ್ಟ್ರದ ಕೂಗು ಸಹ ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲಿ ” ಇದನ್ನು ನೋಡಿ. ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ನಡೆಸಿದ್ದರು ಮತ್ತು ಪತ್ರಕರ್ತರೊಬ್ಬರು ಬಜೆಟ್ ಕುರಿತು…

Read More

10 ಕೋಟಿ ಕುಟುಂಬಗಳಿಗೆ PM ಉಜ್ವಲ ಗ್ಯಾಸ್ ನೀಡಿದ್ದರಿಂದ 1.5 ಲಕ್ಷ ಜನರ ಜೀವ ಉಳಿಸಿದೆ ಎಂಬುದು ನಿಜವಲ್ಲ

ಇಂದಿಗೂ ಭಾರತದ ಗ್ರಾಮೀಣ ಭಾಗಗಳಲ್ಲಿ ತಮ್ಮ ದಿನನಿತ್ಯದ ಅಡುಗೆಗೆ ಸೌದೆಗಳನ್ನು, ಬೆರಣಿಯನ್ನು ಬಳಸುವುದು ರೂಢಿಯಲ್ಲಿದೆ. ಆದರೆ ಪ್ರತೀ ವರ್ಷ ಲಕ್ಷಾಂತರ ಮಂದಿ ಈ ಗೃಹ ಮಾಲಿನ್ಯವನ್ನು ಸೇವಿಸಿ ಶ್ವಾಸಕೋಶ ಸಂಬಂಧಿ ಆನಾರೋಗ್ಯಗಳಿಗೆ ತುತ್ತಾಗುತ್ತಿದ್ದಾರೆ. ಇದರಲ್ಲಿ ಮಕ್ಕಳು ಮತ್ತು ಮಹಿಳೆಯರ ಪ್ರಮಾಣವೇ ಅಧಿಕವಾಗಿದೆ. ಇದನ್ನು ತಪ್ಪಿಸುವ ಸಲುವಾಗಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MoP&NG) ಮೇ 2016 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು “LPGಯಂತಹ ಶುದ್ಧ ಅಡುಗೆ ಇಂಧನವನ್ನು ಗ್ರಾಮೀಣ ಕುಟುಂಬಗಳಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ…

Read More

Fact Check | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ 3 ದಿನಗಳ ವಾರಾಂತ್ಯ ಘೋಷಣೆ ಮಾಡಲಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಮುಂಬರುವ ಬೆಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಎಲ್ಲಾ ಕಂಪನಿಗಳಿಗೆ ಮೂರು ದಿನಗಳ ವಾರದ ರಜೆಯನ್ನು ಕಡ್ಡಾಯಗೊಳಿಸುವ ನೀತಿಯನ್ನು ಜಾರಿ ಮಾಡಲಿದ್ದಾರೆ.” ಎಂಬ ಪೋಸ್ಟ್‌ನ್ನು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪೋಸ್ಟ್‌ ಈಗ ವೈರಲ್‌ ಆಗಿದೆ. ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನೇ ನಿಜವೆಂದು ನಂಬಿಕೊಂಡಿದ್ದು ಕೆಲವರು ಈ ಕುರಿತು ವಿಮರ್ಶೆಯನ್ನು ನಡೆಸಲು ಪ್ರಾರಂಭಿಸಿದ್ದಾರೆ. ಆದರೆ ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಇದೇ ರೀತಿಯ ಹಲವು ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಪತ್ತೆಯಾಗಿವೆ. ಅದರಲ್ಲೂ ಮೂರು ದಿನಗಳ ಕಾಲ…

Read More

ವಿದೇಶಿ ವಿನಿಮಯ ಪರಿವರ್ತನಾ ಶುಲ್ಕದ ರಸೀದಿ RBI ನೀಡುವುದಿಲ್ಲ..!

ಇತ್ತೀಚಿನ ದಿನಗಳಲ್ಲಿ ಸುಳ್ಳು ಸುದ್ದಿಗಳು ಹೆಚ್ಚಾಗುತ್ತಿದ್ದು ಸಮಾಜದಲ್ಲಿ ಅಶಾಂತಿಗಳಿಗೆ ಮತ್ತು ಗೊಂದಲಗಳಿಗೆ ಕಾರಣವಾಗುತ್ತಿವೆ. ಇವುಗಳ ಬಗ್ಗೆ ಸತ್ಯಾಸತ್ಯತೆಯ ಪರಿಶೀಲನೆ ಮಾಡದೆ ಸಾಕಷ್ಟು ಮಂದಿ ತಮಗೆ ಬಂದ ಸುದ್ದಿಗಳನ್ನು ಇತರರಿಗೆ ಫಾರ್ವರ್ಡ್ ಮಾಡುವ ಮೂಲಕ ಸುಳ್ಳು ಸುದ್ದಿ ಹಬ್ಬಲು ತಾವು ಕೂಡ ಕಾರಣಕರ್ತರಾಗುತ್ತಿದ್ದಾರೆ. ಈ ಸುದ್ದಿಯನ್ನು ಓದಿದ್ದೀರಾ? ;ಈ ಸೈನಿಕನ ಚಿತ್ರ ಮೆಸಪಟೋಮಿಯಾದಲ್ಲಿ ಸೆರೆ ಹಿಡಿಯಲಾಗಿದೆ ಇತ್ತೀಚೆಗಿನ ದಿನಮಾನಗಳಲ್ಲಿ ಸುಳ್ಳು ಸುದ್ದಿಗಳು ಸರ್ಕಾರಿ ಸಂಸ್ಥೆಗಳನ್ನು ಕೂಡ ಬಿಡುತ್ತಿಲ್ಲ ಇದಕ್ಕೆ ಉತ್ತಮ ಉದಾಹರಣೆಯೆಂದರೆ ಆರ್‌ಬಿಐ. ಹೌದು.. ಆರ್‌ಬಿಐ ಕುರಿತು ಕಳೆದೊಂದು…

Read More