Fact Check: ಮುಸ್ಲಿಂ ವ್ಯಕ್ತಿ ಶಾಲಾ ಬಾಲಕಿಗೆ ಕಿರುಕುಳ ನೀಡಿದ ಘಟನೆ ಭಾರತದ್ದಲ್ಲ, ಬಾಂಗ್ಲಾದೇಶಕ್ಕೆ ಸಂಬಂಧಿಸಿದ್ದಾಗಿದೆ

ಇತ್ತೀಚೆಗೆ ಶಾಲಾ ಬಾಲಕಿಯೊಬ್ಬಳು ನಡೆದುಕೊಂಡು ಹೋಗುತ್ತಿರುವಾಗ ಆಕೆಯನ್ನು ಹಿಂಬಾಲಿಸಿ ಬಂದ ಮುಸ್ಲಿಂ ವ್ಯಕ್ತಿಯೊಬ್ಬ ಬಾಲಕಿಗೆ ದೈಹಿಕ ಕಿರುಕುಳ ನೀಡಲು ಮುಂದಾಗಿದ್ದ ನಂತರ ಆಕೆ ಚೀರಾಡಿದ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಇದರ ಸಿಸಿಟಿವಿ ದೃಶ್ಯಗಳು ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಈಗ, “ಮುಸ್ಲಿಂ ವ್ಯಕ್ತಿಯೊಬ್ಬ ಶಾಲಾ ಬಾಲಕಿಗೆ ಕಿರುಕುಳ ನೀಡುತ್ತಿದ್ದಾಗ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು. ಭಾರತದಲ್ಲಿ ಇವರಿಂದ ಯಾರಿಗೂ ನೆಮ್ಮದಿಯಿಲ್ಲ, ಭಾರತ ಪಾಕಿಸ್ತಾನವಾಗಿ ಬದಲಾಗುತ್ತಿದೆ, ಹಿಂದೂಗಳು ಅಪಾಯದಲ್ಲಿದ್ದಾರೆ ” ಎಂಬ ಸಂದೇಶದ ತಲೆಬರಹದೊಂದಿಗೆ ಅನೇಕರು…

Read More
Pakistan

ಪಾಕಿಸ್ತಾನದಲ್ಲಿ ಹಿಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

“ಪಾಕಿಸ್ತಾನದಲ್ಲಿ, ಹಿಂದೂ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ಮುಸ್ಲಿಮರು ವಿವಸ್ತ್ರಗೊಳಿಸಿ ಬೀದಿಗಳಲ್ಲಿ ಮೆರವಣಿಗೆ ಮಾಡಿದರು | ವೀಡಿಯೊವನ್ನು ತುಂಬಾ ಶೇರ್ ಮಾಡಿ, ಮೋದಿ ಸರ್ಕಾರವು ಸಿಎಎ-ಎನ್‌ಆರ್‌ಸಿಯನ್ನು ಆದಷ್ಟು ಬೇಗ ಜಾರಿಗೊಳಿಸುವ ಮೂಲಕ ಹಿಂದೂ ಸಿಖ್, ಜೈನ ಮತ್ತು ಬುದ್ಧನನ್ನು ಭಾರತಕ್ಕೆ ಕರೆತರಬೇಕು ಮತ್ತು 10 ಕೋಟಿ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾಗಳನ್ನು ಓಡಿಸಬೇಕು ಭಾರತದಲ್ಲಿ ಕುಳಿತಿರುವ ಒಳನುಗ್ಗುವವರಿಗೆ ಸಹಾಯ ಮಾಡುತ್ತಿರುವವರನ್ನು ಬಗ್ಗುಬಡಿಯಬೇಕು ಹಂಚಿಕೊಳ್ಳುವುದನ್ನು ನಿಲ್ಲಿಸಬಾರದು ಸ್ನೇಹಿತರೇ” ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಇಬ್ಬರು ಮಹಿಳೆಯರು(ಅದರಲ್ಲಿ…

Read More
Congress

ಕೇರಳದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರದ ವೇಳೆ ಪಾಕಿಸ್ತಾನದ ಬಾವುಟ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವ ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ಸುಳ್ಳು ಸುದ್ದಿಗಳನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ. ಮತ್ತು ಪ್ರತೀದಿನವೂ ಒಂದೊಂದು ಸುಳ್ಳು ಆರೋಪಗಳನ್ನು ಹರಿಬಿಡುತ್ತಿದ್ದಾರೆ. ಈಗ, “ಇಲ್ಲ! ಇದು ಪಾಕಿಸ್ತಾನವಲ್ಲ, ಆದರೆ ಕಾಂಗ್ರೆಸ್ ಅಭ್ಯರ್ಥಿ ಕೆ. ಮುರಳೀಧರನ್ ಅವರು ಕೇರಳದ ತಮ್ಮ ತ್ರಿಶೂರ್ ಕ್ಷೇತ್ರದ ಒಂದು ನಿರ್ದಿಷ್ಟ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ನೀವು ಭಾರತದ ಯಾವುದಾದರೂ ಒಂದು ರಾಷ್ಟ್ರೀಯ ಧ್ವಜವನ್ನು ಗುರುತಿಸಬಹುದೇ? ಇದು ‘ಭಾರತ್ ಜೋಡೋ’ ಸಿದ್ಧಾಂತವೇ?…

Read More
Pakistan

Fact Check: ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿಯಿಂದ ಕಾಂಗ್ರೆಸ್ 10 ಕೋಟಿ ಪಡೆದಿದೆ ಎಂದು ಸುಳ್ಳು ಹರಡಿದ ಟಿವಿ ವಿಕ್ರಮ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಕ್ರಮ ಎಂದು ಕರೆದು ರದ್ದುಗೊಳಿಸಿದೆ. ಅಲ್ಲದೇ 2019ರಿಂದ 2024ರವರೆಗೆ ಖರೀದಿಯಾಗಿರುವ ಬಾಂಡ್‌ಗಳ ವಿವರ ಮತ್ತು ಅವುಗಳನ್ನು ನಗದಾಗಿ ಮಾಡಿಕೊಂಡ ರಾಜಕೀಯ ಪಕ್ಷಗಳ ವಿವರವನ್ನು ಬಹಿರಂಗ ಪಡಿಸುವಂತೆ ಎಸ್‌ಬಿಐ(SBI)ಗೆ ತಾಕೀತು ಮಾಡಿತು. ಅದರಂತೆ ಎಸ್‌ಬಿಐ ನೀಡಿದ ಮಾಹಿತಿಯನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅದರಲ್ಲಿ ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿ’ ಪುಲ್ವಾಮ ದಾಳಿಯ ನಂತರ 10 ಕೋಟಿ ಮೊತ್ತದ ಬಾಂಡ್‌ಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ ಎಂದು ಫೇಕ್ ನ್ಯೂಸ್‌ಗೆ ಹೆಸರಾಗಿರುವ…

Read More

Fact Check: ಪಾಕಿಸ್ತಾನದಲ್ಲಿ ಕೇವಲ 20 ಹಿಂದೂ ದೇವಾಲಯಗಳು ಉಳಿದಿವೆ ಎಂಬುದು ಸುಳ್ಳು

ಭಾರತದಲ್ಲಿ ಹಿಂದು ಮುಸ್ಲಿಂ ಚರ್ಚೆ ಎದುರಾದಾಗಲೆಲ್ಲ ಪಾಕಿಸ್ತಾನವನ್ನು ಎಳೆದು ತರುವುದು ಸಾಮಾನ್ಯ ಸಂಗತಿಯಾಗಿದೆ. ದೇಶದಲ್ಲಿ ನಡೆಯುವ ಎಲ್ಲಾ ಘಟನೆಗಳಿಗೂ ಪಾಕಿಸ್ತಾನದ ಜೊತೆಗೆ ಹೋಲಿಕೆ ಮಾಡಿಕೊಂಡು ಹೆಮ್ಮೆ ಪಡುವುದು ಭಾರತೀಯರ ಅಭ್ಯಾಸಗಳಲ್ಲೊಂದು. ಅಭಿವೃದ್ಧಿಯ ವಿಷಯದಲ್ಲಿಯೂ ಅಷ್ಟೇ ಪಾಕಿಸ್ತಾನಕ್ಕಿಂತ ನಾವು ಮುಂದೆ ಇದ್ದೇವೆ ಎಂದು ಹೆಮ್ಮೆ ಪಡುವುದರ ಜೊತೆಗೆ ತಮಗೆ ಆಗದವರನ್ನು ಪಾಕಿಸ್ತಾನಿ ಎನ್ನುವುದು ಅಥವಾ ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಬಳಸುತ್ತಿರುತ್ತೇವೆ. ಇಷ್ಟಲ್ಲದೇ ಈಗ ಪಾಕಿಸ್ತಾನದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ದ ಸೇಡು ತಿರಿಸಿಕೊಳ್ಳಲು ಕೆಲವು ಬಲಪಂಥೀಯ ಮೂಲಭೂತವಾದಿಗಳು…

Read More

Fact Check: ಮಹಾತ್ಮಾ ಗಾಂಧೀಜಿಯವರು ಮುಸ್ಲಿಂ ಎಂಬುದು ಸಂಪೂರ್ಣ ಸುಳ್ಳು

ಮಹಾತ್ಮ ಗಾಂಧೀಜಿಯವರ ಕುರಿತು ಹಲವಾರು ಸುಳ್ಳು ಸುದ್ದಿಗಳು ದಿನಂಪ್ರತಿ ಹರಿದಾಡುತ್ತಿರುವುದನ್ನು ನಾವು ನೋಡಬಹುದಾಗಿದೆ. ಕೆಲವು ಕೋಮುವಾದಿ, ಬಲಪಂಥೀಯರು ಗಾಂಧೀಜಿಯವರ ಇತಿಹಾಸವನ್ನು ತಿರುಚುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಹಲವಾರು ಸುಳ್ಳುಗಳನ್ನು ನಮ್ಮ ತಂಡ ಹೀಗಾಗಲೇ ಸತ್ಯಶೋಧನೆಯನ್ನು ನಡೆಸಿದ್ದು ನೀವದನ್ನು ಇಲ್ಲಿ ಓದಬಹುದಾಗಿದೆ. ಪ್ರಸ್ತುತ, ಗಾಂಧೀಜಿ ಒಬ್ಬ ಮುಸ್ಲಿಂ ಆಗಿದ್ದರು. ಗಾಂಧೀಜಿಯವರ ತಂದೆ ಕರಮಚಂದ್ ಅವರು ಮುಸ್ಲಿಂ ಭೂಮಾಲೀಕರ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣ ಕದ್ದು ಮೂರು ವರ್ಷ ತಲೆಮರೆಸಿಕೊಂಡರು. ಆಗ ಆ ಮುಸ್ಲಿಂ ಭೂಮಾಲಿಕರು…

Read More

Fact Check | ರಾಜಸ್ಥಾನದ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಕಿಸ್ತಾನದ ದ್ವಜ ಪ್ರದರ್ಶಿಸಲಾಗಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ರಾಜಸ್ಥಾನದಲ್ಲಿ ಕಾಂಗ್ರೆಸ್‌ ಬೃಹತ್‌ ರ್ಯಾಲಿ ನಡೆಸಿದೆ. ಆದರೆ ಅಲ್ಲಿ ಪಾಕಿಸ್ತಾನದ ಧ್ವಜವನ್ನು ಪ್ರದರ್ಶಿಸಲಾಗಿದೆ. ದೇಶದ್ರೋಹಿಗಳಿಗೆ ಶಿಕ್ಷೆ ಆಗಲೇಬೇಕು” ಎಂಬ ಪೋಸ್ಟ್‌ವೊಂದು ಹಲವು ವರ್ಷಗಳಿಂದ ಹರಿದಾಡುತ್ತಿದೆ. ಈ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಂಡು ಇದು ಇತ್ತೀಚೆಗೆ ನಡೆದ ಘಟನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರು ಹೆಚ್ಚು ನೆಲೆಸಿರುವ ಪ್ರದೇಶಗಳಲ್ಲಿ ಯಾವುದಾದರು ರ್ಯಾಲಿ ನಡೆಸಿದಾಗ ಆಗಾಗ ಕಾಂಗ್ರೆಸ್‌ ರ್ಯಾಲಿಯಲ್ಲಿ ಪಾಕಿಸ್ತಾನದ ಧ್ವಜ ಪ್ರದರ್ಶನವಾಗಿದೆ ಎಂಬ ಸುಳ್ಳು ಸುದ್ದಿಗಳು ಆಗಾಗ ಕಂಡು ಬರುತ್ತಲೇ ಇರುತ್ತವೆ….

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More
Hindu

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಸಂಸತ್ತಿನಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಪಾಕಿಸ್ತಾನ ಸಂಸತ್ತಿನಲ್ಲಿ ಕೈಮುಗಿದು ಕ್ಷಮಾದಾನಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿ ಮತ್ತು ನಮ್ಮ ಹೆಣ್ಣುಮಕ್ಕಳನ್ನು ಬಿಡಿ.. ಈ ವೀಡಿಯೊವನ್ನು ಭಾರತದ ಜಾತ್ಯತೀತ ಜನರಿಗೆ ಅರ್ಪಿಸಲಾಗಿದೆ ಎಂಬ ತಲೆಬರಹದ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇದು ಪಂಜಾಬ್ ಪ್ರಾಂತೀಯ ಅಸೆಂಬ್ಲಿಯಿಂದ ಆಯ್ಕೆಯಾಗಿರುವ ಕ್ರಿಶ್ಚಿಯನ್ ಎಂಪಿಎ ತಾರಿಕ್ ಮಶಿಲ್ ಗಿಲ್‌ರವರು 20 ಆಗಸ್ಟ್ 2022ರಲ್ಲಿ ನ್ಯಾಷನಲ್ ಅಸೆಂಬ್ಲಿ ಆಫ್ ಪಾಕಿಸ್ತಾನ್‌ ಸಂಸತ್ತಿನಲ್ಲಿ ಮಾಡಿದ ಮನವಿಯಾಗಿದೆ. ಗಿಲ್‌ರವರು ಪಾಕಿಸ್ತಾನ ಸರ್ಕಾರದ…

Read More

ತಾಲಿಬಾನ್ ಮುಖ್ಯ ಕಾರ್ಯದರ್ಶಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಾರೆ ಎಂಬುದು ಸುಳ್ಳು

ತಾಲಿಬಾನ್ ಮುಖ್ಯ ಕಾರ್ಯದರ್ಶಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ಹೊಗಳಿದ್ದಾರೆ ಎಂದು ವೈರಲ್‌ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದೊಂದು ಶುದ್ಧ ಸುಳ್ಳು ಸುದ್ದಿಯಾಗಿದ್ದು. ಇದರ ಅಸಲಿತ್ತು ಏನು ಎಂಬುವುದು ಫ್ಯಾಕ್ಟ್‌ ಚೆಕ್‌ನಲ್ಲಿ ಬಹಿರಂಗವಾಗಿದೆ. ಹೌದು.. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ತಾಲಿಬಾನ್‌ ಮುಖ್ಯ ಕಾರ್ಯದರ್ಶಿ ಹೊಗಳಿದ್ದಾರೆ ಎಂಬ ವಿಡಿಯೋ ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಈ ವಿಡಿಯೋದ ತುಣುಕು 2019ರ ಮಾರ್ಚ್‌ 1ರಂದು ರೆಕಾರ್ಡ್‌ ಮಾಡಲಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್…

Read More