nehru

Fact Check: ಜವಾಹರ್‌ಲಾಲ್ ನೆಹರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬುದು ಸುಳ್ಳು

ಭಾರತದ ಮೊದಲ ಮತ್ತು ದೀರ್ಘಾವಧಿಯ ಪ್ರಧಾನ ಮಂತ್ರಿಗಳಾದ ಜವಾಹರಲಾಲ್ ನೆಹರು ಅವರ ಪರಂಪರೆಯು ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ವ್ಯವಸ್ಥಿತ ಆಕ್ರಮಣಕ್ಕೆ ಒಳಗಾಗುತ್ತಿದೆ. ಈ ದಾಳಿಯು ಬಹುಮುಖಿಯಾಗಿದ್ದು, ಇತಿಹಾಸದ ಆಧಾರರಹಿತ ಆರೋಪಗಳಿಂದ ಹಿಡಿದು ಅವಹೇಳನಕಾರಿ ಪ್ರತಿಪಾದನೆಗಳು ಮತ್ತು ಸುಳ್ಳುಗಳನ್ನು ಹರಡುವವರೆಗೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಭಾರತದ ಪ್ರಗತಿಯಲ್ಲಿ ನೆಹರೂ ಅವರ ಕೊಡುಗೆಯೇ ಅಲ್ಪ ಎನ್ನುವಂತೆ ಬಿಂಬಿಸಲಾಗುತ್ತಿದೆ. ಇದರ ಭಾಗವಾಗಿ, ಜವಹರಲಾಲ್ ನೆಹರು ಅವರು ತಮಗೆ ತಾವೇ “ಭಾರತ ರತ್ನ” ಘೋಷಿಸಿಕೊಂಡರು ಎಂಬ ಪ್ರತಿಪಾದನೆಯು ಹಲವಾರು ವರ್ಷಗಳಿಂದ…

Read More

Fact Check: ಗಾಂಧಿ ಮತ್ತು ನೆಹರು ತೋರಿದ ನಿಷ್ಕ್ರೀಯತೆಯು ಭಗತ್ ಸಿಂಗ್ ಅವರ ಸಾವಿಗೆ ಕಾರಣವಾಯಿತು ಎಂಬುದು ಸುಳ್ಳು

ಇತ್ತೀಚೆಗೆ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್, ರಾಜಗುರು ಅವರ ಸಾವಿಗೆ ಸಂಬಂಧಿಸಿದಂತೆ ಗಾಂಧಿ ಮತ್ತು ನೆಹರೂ ಅವರೇ ಪರೋಕ್ಷ ಕಾರಣ ಎಂದು ಪ್ರತಿಪಾದಿಸಿದ ಸಂದೇಶವೊಂದು ಹಲವಾರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗ ಇದರ ಕನ್ನಡಾನುವಾದವನ್ನು ಅನೇಕ ಜನರು ನಿಜವೆಂದು ನಂಬಿ ಇತರರಿಗೆ ಹಂಚಿಕೊಳ್ಳುತ್ತಿದ್ದಾರೆ. ಈ ವೈರಲ್ ಸಂದೇಶದಲ್ಲಿ ” ‘ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ’ ದ (BHU) ಸಂಸ್ಥಾಪಕರಾದ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು ಫೆಬ್ರವರಿ 14, 1931 ರಂದು ಭಗತ್ ಸಿಂಗ್ ಅವರನ್ನು…

Read More

ಜವಹರಲಾಲ್ ನೆಹರೂರವರ ಕುರಿತ ಸರಣಿ ಸುಳ್ಳುಗಳು

ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂರವರು ಭಾರತದ ಸ್ವತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರಾಗಿ, ದಕ್ಷ ಆಡಳಿತಗಾರರಾಗಿ, ದೂರ ದೃಷ್ಟಿಯ ರಾಜಕಾರಣಿಯಾಗಿ ಮತ್ತು ಬರಹಗಾರರಾಗಿ ಹೆಸರುವಾಸಿಯಾದವರು. ಆದರೆ ಕಳೆದೊಂದು ದಶಕಗಳಿಂದ ಬೆಜೆಪಿಗರು ಮತ್ತು ಬಲಪಂಥಿಯರು ಸೇರಿ ನೆಹರೂರವರ ಕುರಿತು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಈ ಮೂಲಕ ನೆಹರೂರವರ ಕೊಡುಗೆಗಳನ್ನು ಇತಿಹಾಸದಿಂದಲೇ ಅಳಿಸುವ ಹುನ್ನಾರ ನಡೆಯುತ್ತಿದೆ. ಆದರೆ ಹರಿದಾಡುತ್ತಿರುವ ಸುದ್ದಿಗಳ ಸುಳ್ಳೇನು? ಸತ್ಯವೇನೆಂದು ತಿಳಿಯೋಣ ಬನ್ನಿ. ಸುಳ್ಳು ೧: ನೆಹರೂರವರ ತಾಯಿ ಮುಸ್ಲಿಂ. ಅವರ ಹೆಸರು ಥುಸ್ಸು…

Read More
ನೆಹರೂ

ಜವಹರಲಾಲ್ ನೆಹರೂರವರು ಲಂಡನ್ ಪೌರತ್ವವನ್ನು ತೆಗೆದುಕೊಂಡಿದ್ದರು ಎಂಬುದು ಸುಳ್ಳು

ನೆನ್ನೆಯಷ್ಟೆ ದೇಶದಾದ್ಯಂತ ಮಕ್ಕಳ ದಿನಾಚಾರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂರವರು ಸ್ವತಂತ್ರ್ಯ ಭಾರತಕ್ಕೆ ನೀಡಿದ ಕೊಡುಗೆಗಳನ್ನು, ಅವರ ದೂರದೃಷ್ಟಿಯ ಯೋಜನೆಗಳನ್ನು ಜನ ನೆನೆದುಕೊಳ್ಳುತ್ತಿದ್ದಾರೆ. ಆದರೆ ಕೆಲವು ನೆಹರೂ ವಿರೋಧಿಗಳು ಅವರ ಮೇಲೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಾ, ತಮ್ಮ ರಾಜಕೀಯ ಲಾಭಕ್ಕಾಗಿ ನೆಹರೂ ಮತ್ತು ಅವರ ಮನೆತನದವರ ಮೇಲೆ ಭಾರತೀಯರಲ್ಲಿ ದ್ವೇಷ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತು ಈಗಾಗಲೇ ನೆಹರುರವರ ಕುರಿತ ಇಂತಹ ಹಲವು ಸುಳ್ಳು ಸುದ್ದಿಗಳನ್ನು ಕನ್ನಡ ಫ್ಯಾಕ್ಟ್‌ಚೆಕ್‌ ಬಯಲುಗೊಳಿಸಿದೆ….

Read More