ಭಾರತಕ್ಕೆ ಬಂದ ಎಲ್ಲಾ ಪಾಕ್ ಕ್ರಿಕೆಟಿಗರಿಗೂ ಕೇಸರಿ ಶಾಲು ಹಾಕಿ ಸ್ವಾಗತಿಸಿಲ್ಲ

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಕೂಡ ಆಗಿಮಿಸಿದೆ. ಇದೇ ಬುಧವಾರ ತಡರಾತ್ರಿ  ಹೈದರಾಬಾದ್‌ನಲ್ಲಿರುವ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ಈ ವೇಳೆ ಪಾಕಿಸ್ತಾನ ಕ್ರಿಕೆಟ್‌ ತಂಡದ ಎಲ್ಲಾ ಸದಸ್ಯರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಲಾಯಿತು ಎಂಬ ವಿಚಾರ ಬಹಳ ದೊಡ್ಡ ಮಟ್ಟದಲ್ಲಿ ವೈರಲ್‌ ಆಗುತ್ತಿದೆ. ಆದರೆ ಇದರ ಹಿಂದಿರುವ ಅಸಲಿ ವಿಚಾರವೇ ಬೇರೆಯದ್ದಿದೆ. ಇದನ್ನ ತಿಳಿಯದ ದೇಶದ ಕೆಲ ಪ್ರಮುಖ ದೃಶ್ಯ ಮಾಧ್ಯಮಗಳು ಹಾಗೂ ದೈನಂದಿನ ಪತ್ರಿಕೆಗಳು ಯತಾವಥ್‌ ಆಗಿ…

Read More