ಕಾಂಗ್ರೆಸ್ ತರಲೊರಟ್ಟಿದ್ದ ದಂಗೆ ತಡೆ ಮಸೂದೆ ಮುಸ್ಲಿಂ ಪರವಾಗಿದ್ದು, ಹಿಂದೂ ವಿರುದ್ಧವಿತ್ತು ಎಂಬುದು ಸಂಪೂರ್ಣ ಸುಳ್ಳು

ದೇಶದಲ್ಲಿ ಹೆಚ್ಚಾಗುತ್ತಿರುವ ಕೋಮು ಗಲಭೆಗಳು ಮತ್ತು ಹಿಂಸಾಚಾರಗಳನ್ನು ತಡೆಯುವ ನಿಟ್ಟಿನಲ್ಲಿ UPA ಸರ್ಕಾರವು ಜಾರಿಗೆ ತರಲು ನೋಡಿದ “ಕೋಮು ಮತ್ತು ಉದ್ದೇಶಿತ ಹಿಂಸಾಚಾರ ತಡೆ” (The Prevention of Communal Violence (Access to Justice and Repatriations) Bill, 2011) ಮಸೂದೆಗೆ ಸಂಬಂಧಿಸಿದಂತೆ ಈ ಮಸೂದೆಯೂ ಮುಸ್ಲಿಂ ಪರವಾಗಿದ್ದು, ಹಿಂದೂಗಳನ್ನು ಗುರಿಯಾಗಿಸಿದೆ ಎಂದು ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್‌ನಲ್ಲಿ ಜಾಹ್ನವಿ…

Read More