Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More
ರಣವೀರ್ ಸಿಂಗ್

Fact Check: ನಟ ರಣವೀರ್ ಸಿಂಗ್ ಮೋದಿಯವರನ್ನು ಟೀಕಿಸಿದ್ದಾರೆ ಎಂಬುದು ಡೀಪ್ ಫೇಕ್ ವಿಡಿಯೋ

ನೆನ್ನೆ ಲೋಕಸಭಾ 2024ರ ಮೊದಲ ಹಂತದ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ ಎನ್ನುವಾಗ ಕೆಲವು ಬಾಲಿವುಡ್‌ ನಟರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದರಲ್ಲಿ ನಟರು ಕಳೆದ ಹತ್ತುವರ್ಷಗಳಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ ಹಾಗಾಗಿ ಯಾರು ಅಭಿವೃದ್ದಿ ಮಾಡುತ್ತಾರೆ ಅವರಿಗೆ ಮತ ನೀಡಿ ಎಂದು ಜನರನ್ನು ಕೇಳಿಕೊಂಡಿರುವ ವಿಡಿಯೋಗಳು ಹರಿದಾಡುತ್ತಿದ್ದವು. ಇತ್ತೀಚೆಗೆ “ಅಮಿರ್ ಖಾನ್ ಅವರು ನಿಮ್ಮ 25 ಲಕ್ಷ ಹಣ ಎಲ್ಲಿ ಹೋಯ್ತು?” ಎಂದು ಸಾರ್ವಜನಿಕರನ್ನು ಕೇಳಿದ್ದಾರೆ….

Read More
ಬಿಜೆಪಿ

Fact Check: ನಿರುದ್ಯೋಗ ತಪ್ಪಿಸಲು ಮಕ್ಕಳು ಮಾಡಿಕೊಳ್ಳಬೇಡಿ ಎಂದು ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ಹೇಳಿರುವುದು ನಿಜ

ಇತ್ತೀಚೆಗೆ, ಅಜಂಗಢದ ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ ಅವರು ‘ದೇಶದಲ್ಲಿ ನಿರುದ್ಯೋಗ ಹೆಚ್ಚಾಗದಿರಲು ಮೋದಿಜಿ-ಯೋಗಿ ಒಂದೇ ಒಂದು ಮಗುವಿಗೆ ಜನ್ಮ ನೀಡಲಿಲ್ಲ’ ಎಂದಿದ್ದಾರೆ ಎಂಬ ಹೇಳಿಕೆಯ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಾರೆ. ಆದರೆ ಈಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ” ಈ ವಿಡಿಯೋ ನಕಲಿ(ಡೀಪ್ ಫೇಕ್). ಕಾಂಗ್ರೆಸ್, ಸಂಸದರಂತೆ, ಜನರನ್ನು ದಾರಿತಪ್ಪಿಸಲು, ಅಶಾಂತಿಯನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಒಡಕುಗಳನ್ನು ಬಿತ್ತಲು ಡೀಪ್‌ಫೇಕ್‌ಗಳನ್ನು ಬಳಸುತ್ತಿದೆ….

Read More
Bharat Ratna

Fact Check: ಭಾರತ ರತ್ನ ಪ್ರಶಸ್ತಿ ಪ್ರಧಾನದ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕುಳಿತುಕೊಳ್ಳಲು ಕುರ್ಚಿ ನೀಡಲಾಗಿದೆ

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಇತ್ತೀಚೆಗೆ ಕೇಂದ್ರ ಸರ್ಕಾರವು ಘೋಷಿಸಿದ್ದು. ಬಿಹಾರದ ಮುಖ್ಯಮಂತ್ರಿಯಾಗಿ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ನೀಡಿದ ಹಾಗೂ ದಮನಿತರ ಪರವಾಗಿ ಹೋರಾಟ ಮಾಡಿದ ಕರ್ಪೂರಿ ಠಾಕೂರ್‌ ಅವರಿಗೆ, ಕೃಷಿ ಕ್ರಾಂತಿಯ ಮೂಲಕ ಭಾರತದಲ್ಲಿ ಗಮನ ಸೆಳೆದ ಚೌಧರಿ ಚರಣ್‌ ಸಿಂಗ್‌ ಅವರಿಗೆ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿ ಹಾಡಿದ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್‌ ಅವರಿಗೆ ಮತ್ತು ಕೃಷಿ ಹಾಗೂ ಆಹಾರ ಕ್ಷೇತ್ರದಲ್ಲಿ ಗಣನೀಯ ಕೆಲಸ ಮಾಡಿ ಹಸಿರು ಕ್ರಾಂತಿಯ ಹರಿಕಾರ ಎಂದು…

Read More
Narendra Modi

Fact Check: ಪ್ರಧಾನಿ ಮೋದಿಯವರು ಗಣೇಶನ ವಿಗ್ರಹವನ್ನು ತೆಗೆದುಕೊಳ್ಳಲು ನಿರಾಕರಿಸಿಲ್ಲ

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ವಿರೋಧಿ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದು ವಿರೋಧಿ ಎಂದು ಬಿಂಬಿಸಲು ನಾಯಕರ ಹಳೆಯ ವಿಡಿಯೋಗಳನ್ನು ಬಳಸಿ ತಪ್ಪಾಗಿ ಪ್ರತಿಪಾದಿಸಲಾಗುತ್ತಿದೆ. ಅಂತೆಯೇ ಈಗ, “ನರೇಂದ್ರ ಮೋದಿಯವರು ಕಾರ್ಯಕ್ರಮವೊಂದರಲ್ಲಿ ಗಣೇಶನ ಮೂರ್ತಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಇದೇ ಕೆಲಸವನ್ನು ರಾಹುಲ್ ಗಾಂಧಿಯವರು ಮಾಡಿದ್ದರೆ ಬಿಜೆಪಿ ಮತ್ತು ಅವರ ಬೆಂಬಲಿತ ಮಾಧ್ಯಮಗಳು ಹೇಗೆ ವರ್ತಿಸುತ್ತಿದ್ದವು ಎಂದು ಊಹಿಸಿ.” ಎಂಬ ಸಂದೇಶದ…

Read More
ರೈತ ಹೋರಾಟ

Fact Check: ರೈತ ಹೋರಾಟದಲ್ಲಿ ಮುಸ್ಲಿಮರು ಎಂದು ಸಿದ್ದು ಮೂಸೆವಾಲಾ ಹತ್ಯೆ ಸಂದರ್ಭದ ವಿಡಿಯೋ ಹಂಚಿಕೆ

ಕನಿಷ್ಠ ಬೆಂಬಲ ಬೆಲೆ (MSP), ಲಖಿಂಪುರಿ ಖೇರಿ ಹಿಂಸಾಚಾರದಲ್ಲಿ ನ್ಯಾಯ, ಮತ್ತು ರೈತರ ಸಾಲ ಮನ್ನಾ ಖಾತ್ರಿಪಡಿಸುವ ಕಾನೂನಿಗೆ ಒತ್ತಾಯಿಸಿ ದೆಹಲಿ ಚಲೋ ಪ್ರತಿಭಟನೆಯ ಭಾಗವಾಗಿ 200 ಕ್ಕೂ ಹೆಚ್ಚು ಸಂಘಟನೆಗಳ ರೈತರು ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಪ್ರಕಾರ, ರೈತರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಎಂಎಸ್‌ಪಿಗಾಗಿ ಐದು ವರ್ಷಗಳ ಯೋಜನೆಯನ್ನು ಕೇಂದ್ರವು ಪ್ರಸ್ತಾಪಿಸಿದೆ, ನಂತರ ಪ್ರತಿಭಟನೆಯನ್ನು ಫೆಬ್ರವರಿ 21 ರವರೆಗೆ ತಡೆಹಿಡಿಯಲಾಗಿದೆ. ಆದರೆ ರೈತರ ಹೋರಾಟವನ್ನು ಜರಿಯುವ…

Read More

Fact Check: ಹತ್ತು ದಿನಗಳಲ್ಲಿ ಭಾರತ ತೊರೆಯುವಂತೆ UNMOGIPಗೆ ಪ್ರಧಾನಿ ಮೋದಿ ತಾಕಿತು ಮಾಡಿಲ್ಲ

ಭಾರತ-ಪಾಕಿಸ್ತಾನದ ಸಂಘರ್ಷಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿಗಳು ಹಲವಾರು ವರ್ಷಗಳಿಂದ ಹರಿದಾಡುತ್ತಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂದಿಸಿದಂತೆ ಅನುಚ್ಚೇದ 370 ರದ್ದು ಗೊಳಿಸಿದ ಬಳಿಕ ಜಮ್ಮ ಮತ್ತು ಕಾಶ್ಮೀರದ ಭದ್ರತೆಗೆ ಸಂಬಂದಿಸಿದಂತೆ ಮತ್ತು ಭಾರತದ ಭದ್ರತೆಗೆ ಸಂಬಂಧಿಸಿದಂತೆ ಕೂಡ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, “74 ವರ್ಷಗಳ ಕಳಂಕವನ್ನು ಕೇವಲ 30 ನಿಮಿಷಗಳಲ್ಲಿ ತೆಗೆದುಹಾಕಲಾಗಿದೆ. ಭಾರತವು ಕಳೆದ 74 ವರ್ಷಗಳಿಂದ ವಿಷಕಾರಿ ಕೀಟದಿಂದ ಬಳಲುತ್ತಿದೆ, ಇದರ ಹೆಸರು ಯುನೈಟೆಡ್ ನೇಷನ್ಸ್ ಮಿಲಿಟರಿ ಅಬ್ಸರ್ವರ್ ಗ್ರೂಪ್ ಇನ್ ಇಂಡಿಯಾ…

Read More
ಮೋದಿ

Fact Check: ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯಲ್ಲಿ ಮೋದಿಯವರಿಗೆ ಮೊದಲನೇ ಸ್ಥಾನ ಎಂಬುದು ಸುಳ್ಳು

ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳ ಕುರಿತಾಗಿ ಅತಿ ಹೆಚ್ಚು ಸುಳ್ಳು ಸುದ್ದಿಗಳನ್ನು, ಪ್ರತಿಪಾಧನೆಗಳನ್ನು ಅವರ ಬೆಂಬಲಿಗರೆ ಹಂಚಿಕೊಳ್ಳುತ್ತಿದ್ದಾರೆ. ಇವು ಅನೇಕ ಬಾರಿ ಟೀಕೆಗೂ ಗುರಿಯಾಗಿವೆ. ಇಂತಹ ಸಾಕಷ್ಟು ಪ್ರತಿಪಾದನೆಗಳು ಹೀಗಾಗಲೇ ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡುತ್ತಿದ್ದು. ಪ್ರತಿನಿತ್ಯ ಇಂತಹ ಸುಳ್ಳು ಪ್ರತಿಪಾದನೆಗಳನ್ನು ಹರಿಬಿಡಲಾಗುತ್ತಿದೆ. ಇದಕ್ಕೆ ಉದಾಹರಣೆಯೆಂಬತೆ ಇತ್ತೀಚೆಗೆ “ಅಮೆರಿಕ” ಬಿಡುಗಡೆ ಮಾಡಿದ 50 ಭ್ರಷ್ಟಚಾರ-ಮುಕ್ತ ನಾಯಕರ ಪಟ್ಟಿಯಲ್ಲಿ ಮೊದಲನೇ ಸ್ಥಾನ ಪಡೆದ “ಭಾರತದ ಏಕೈಕ ವ್ಯಕ್ತಿ, ಅಪ್ಪಟ ದೇಶಪ್ರೇಮಿ ಶ್ರೀ ನರೇಂದ್ರ ಮೋದಿ. ಎಂಬ ಪೋಸ್ಟ್‌ ಒಂದು ಸಾಕಷ್ಟು…

Read More
Narendra Modi

ನರೇಂದ್ರ ಮೋದಿಯವರ 26 ವಯಸ್ಸಿನ ವಿಡಿಯೋ ಎಂದು ಉತ್ತರಖಂಡದ ಅರ್ಚಕರೊಬ್ಬರ ವಿಡಿಯೋ ಹಂಚಿಕೊಂಡ ಬಿ.ಸಿ ಪಾಟೀಲ್

ಉತ್ತರಾಖಂಡದ ಕೇದಾರನಾಥ ದೇವಾಲಯದ ಹೊರ ಆವರಣದ ಸುತ್ತಲೂ ವ್ಯಕ್ತಿಯೊಬ್ಬ ಕೈಗಳ ಮೇಲೆ ನಡೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವಾಟ್ಸಾಪ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, 26 ವರ್ಷದವರಾಗಿದ್ದಾಗ ನರೇಂದ್ರ ಮೋದಿಯವರು ಯೋಗ ಮಾಡಿದ್ದ ದೃಶ್ಯ ಇದು ಎಂಬ ಪ್ರತಿಪಾದನೆಯೊಂದಿಗೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಇದನ್ನು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಸಿ ಪಾಟೀಲ್ ಅವರು ಸಹ “ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರು 26 ವರ್ಷ ವಯಸ್ಸಿನವರಾಗಿದ್ದಾಗ ಕೇದಾರನಾಥವನ್ನು ಹೇಗೆ ಪ್ರದಕ್ಷಿಣೆ ಮಾಡಿದ್ದರು,…

Read More

ಇಸ್ರೇಲ್ ಪ್ಯಾಲೆಸ್ಟೈನ್ ಯುದ್ಧ ನಿಲ್ಲಿಸಲು ಇರಾನ್ ಮೋದಿಯವರ ಸಹಾಯ ಕೇಳಿದೆ ಎಂಬುದು ಸುಳ್ಳು

ಇಸ್ರೇಲ್ ಹಮಾಸ್‌ ಯುದ್ಧ ಪ್ರಾರಂಭವಾದ ದಿನಗಳಿಂದ ಭಾರತೀಯ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿಯವರ ಸಹಾಯವನ್ನು ಇಸ್ರೇಲ್ ಬಯಸಿದೆ ಅಥವಾ ಫ್ಯಾಲಸ್ಟೈನ್ ಬಯಸುತ್ತಿದೆ ಎಂದು ಹೇಳುತ್ತಲೇ ಬರುತ್ತಿವೆ. ಜಗತ್ತಿನ ದೊಡ್ಡಣ್ಣ ಅಮೇರಿಕ ನರೇಂದ್ರ ಮೋದಿಯವರ ಸಹಾಯ ಬಯಸುತ್ತಿದೆ ಎಂಬೆಲ್ಲಾ ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಅಂದು ಕಾಶ್ಮೀರದ ಸಮಸ್ಯೆ ಬಗೆಹರಿಸಲು ವಿಶ್ವಸಂಸ್ಥೆ ಸಹಾಯ ಕೋರಿದ್ದ ಜವಾಹರಲಾಲ್ ನೆಹರು ಇಂದು ಇಸ್ರೇಲ್ ಫ್ಯಾಲೆಸ್ಟೈನ್ ಯುದ್ಧ ನಿಲ್ಲಿಸಲು ಭಾರತದ ಪ್ರಧಾನಿ ಮೋದಿಯ ಸಹಾಯ ಕೇಳಿದ ಇರಾನ್ ದೇಶ. ಎಂಬ ಪೋಸ್ಟರ್‌ ಒಂದು ಹಲವು…

Read More