ಗುಜರಾತ್‌

Fact Check: 2022 ರಲ್ಲಿ ಗುಜರಾತ್‌ನ ಗರ್ಬಾ ಕಾರ್ಯಕ್ರಮದಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಪೊಲೀಸರು ಥಳಿಸುವ ಹಳೆಯ ವಿಡಿಯೊವನ್ನು ಇತ್ತೀಚಿನದು ಎಂದು ಹಂಚಿಕೆ

ನವರಾತ್ರಿ ಹಬ್ಬದ ನಂತರ ಭಾರತದ ಅನೇಕ ರಾಜ್ಯಗಳಲ್ಲಿ ದುರ್ಗಾ ಮಾತೆಗೆ ಅವಮಾನಿಸಲಾಗಿದೆ ಎಂದು ಹಳೆಯ ವಿಡಿಯೋಗಳನ್ನು ಬಳಸಿಕೊಂಡು ದ್ವೇಷ ಹರಡಲು ಪ್ರಯತ್ನಿಸಲಾಗುತ್ತಿದೆ. ಈಗ, ಇತ್ತೀಚೆಗೆ ಗುಜರಾತ್‌ನ ಖೇಡಾ ಪ್ರದೇಶದಲ್ಲಿ ಮಸೀದಿಯೊಂದರ ಬಳಿ ನಡೆದ ಗರ್ಬಾ ಕಾರ್ಯಕ್ರಮದಲ್ಲಿ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಒಂದು ಹರಿದಾಡುತ್ತಿದ್ದು, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಪೊಲೀಸರು ಯುವಕರನ್ನು ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಥಳಿಸುವ ಮೂಲಕ ಅಪರಾಧಿಗಳನ್ನು ಶಿಕ್ಷಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಪಾದಿಸಲಾಗುತ್ತಿದೆ. ಆರ್ಕೈವ್…

Read More

Fact Check : ಬಂಡೆಗಳ ಮೇಲೆ ಸಿಲುಕಿದ್ದ ಆನೆಯನ್ನು ಕ್ರೇನ್‌ನಿಂದ ರಕ್ಷಿಸಲಾಗಿದೆ ಎಂಬ ವಿಡಿಯೋ ನಿಜವಲ್ಲ, AI ರಚಿತವಾದದ್ದು

ಪರ್ವತದ ಕಿರಿದಾದ ಬಂಡೆಯ ಮೇಲೆ ಸಿಲುಕಿರುವ ದೈತ್ಯಾಕಾರದ ಆನೆಯನ್ನು ಕ್ರೇನ್ ಮೂಲಕ ರಕ್ಷಿಸುವುದನ್ನು ಬರಿ ಕಲ್ಪಿಸಿಕೊಂಡರೆ ಭಯಾನಕ ದೃಶ್ಯದಂತಿದೆ. ಇನ್ನು ಅದು ನಿಜವಾದ ಘಟನೆಯಾದರೆ ಅದು ಕಲ್ಪನೆಗೂ ಮೀರಿದ  ಅಮೋಘವಾದ ದೃಶ್ಯ! ಎಂದು ಬರೆದು  ಫೇಸ್‌ಬುಕ್ ಬಳಕೆದಾರರು  “ಅಮೇರಿಕದ ಪೊಲೀಸರು ಕಲ್ಲಿನ ಪರ್ವತದಲ್ಲಿ ಸಿಲುಕಿಕೊಂಡಿದ್ದ  ಆನೆಯನ್ನು ರಕ್ಷಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ  ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ ಚೆಕ್‌ : ಈ ವೈರಲ್‌ ವಿಡಿಯೋದ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು,  ವೈರಲ್ ವೀಡಿಯೊದ ಕೀಫ್ರೇಮ್‌ಗಳನ್ನು  ರಿವರ್ಸ್ ಇಮೇಜ್‌…

Read More

Fact Check | ಮುಸ್ಲಿಂ ಅಪ್ರಾಪ್ತರು ಹಿಂದೂ ಮಹಿಳೆಗೆ ಚಾಕು ತೋರಿಸಿ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿಯ ಸುಲ್ತಾನಪುರಿ ಪ್ರದೇಶಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಇದರಲ್ಲಿ ಕೆಲ ಹದಿಹರೆಯದವರು ಮಹಿಳೆಗೆ ಚಾಕು ತೋರಿಸಿ ಬೆದರಿಸುತ್ತಿರುವುದನ್ನು ಕಾಣಬಹುದು. ಈ ಅಪ್ರಾಪ್ತರನ್ನು ಜೊತೆ ಒಬ್ಬ ವಯಸ್ಕನಿದ್ದು ಇವರೆಲ್ಲ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರು ಹಿಂದೂ ಮಹಿಳೆಗೆ ಬೆದರಿಕೆ ಹಾಕಿದ್ದಾರೆ ಎಂದು ಹಂಚಿಕೊಳ್ಳಲಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ವಿಡಿಯೋ ಚರ್ಚೆಯನ್ನು ಹುಟ್ಟು ಹಾಕಿದೆ. “No Ashif , don’t….” Mohd Ashif tries to attack a woman with knife ,…

Read More

Fact Check : ಭಾರತೀಯ ಸೇನೆ ಅರುಣಾಚಲ ಪೊಲೀಸರಿಗೆ ಎಚ್ಚರಿಕೆ ನೀಡಿರುವ ಘಟನೆ ಇತ್ತೀಚಿನದ್ದು ಎಂದು ಹಂಚಿಕೆ

ಮಣಿಪುರದ ಹಿಂಸಾಚಾರ, ಬಾಂಗ್ಲಾದೇಶದ ಅಶಾಂತಿ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಗಡಿ ವಿವಾದದ ನಡುವೆ ಭಾರತೀಯ ಸೇನಾ ಸಿಬ್ಬಂದಿಯು, ಅರುಣಾಚಲ ಪ್ರದೇಶದ ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ ಎಂಬ ವೀಡಿಯೊವನ್ನುಇತ್ತೀಚಿಗೆ ನಡೆದ ಘಟನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅರುಣಾಚಲ ಸ್ಕೌಟ್ಸ್‌ನ ಕರ್ನಲ್ ಫಿರ್ದೋಶ್ ಪಿ. ದುಬಾಶ್‌ರು ಈ ಹಿಂದೆ ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ ದುಬಾಶ್‌ರು ತಮ್ಮ ಸೈನಿಕರು ದೌರ್ಜನ್ಯಗಳಿಂದ ಕೋಪಗೊಂಡಿದ್ದಾರೆ, ಕಿರುಕುಳವನ್ನು ಅವರು ಸಹಿಸುವುದಿಲ್ಲ ಎಂದು ಅರುಣಾಚಲ ಎಸ್‌ಪಿಗೆ ಎಚ್ಚರಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ….

Read More
ಲಂಚ

Fact Check: ಲಂಚದ ಪ್ರಕರಣದಲ್ಲಿ ಬಂಧಿಸಿದ ಮುಸ್ಲಿಂ ಪೊಲೀಸ್ ಅಧಿಕಾರಿಯನ್ನು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಎಂದು ತಪ್ಪಾಗಿ ಹಂಚಿಕೆ

ತನ್ನ ಸ್ನೇಹಿತರಿಗೆ ಕೋಟ್ಯಂತರ ರೂಪಾಯಿ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದಕ್ಕಾಗಿ ಕಾನ್ಪುರದ ಉಪ ಪೊಲೀಸ್ ವರಿಷ್ಠಾಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳುವ ವೀಡಿಯೊವೊಂದರಲ್ಲಿ ಇದನ್ನು ಆರೋಪಿಸಲಾಗಿದೆ. ಫೇಸ್ಬುಕ್ ಬಳಕೆದಾರರೊಬ್ಬರು ಈ ವೈರಲ್ ಕ್ಲಿಪ್ ಅನ್ನು ಹಂಚಿಕೊಂಡಿದ್ದು, “ಪೊಲೀಸ್ ದ್ರೋಹಿ: ಇತ್ತೀಚಿನ ಸುದ್ದಿ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಡಿಎಸ್ಪಿಯಾಗಿ ಕೆಲಸ ಮಾಡುತ್ತಿದ್ದ ಶಹನವಾಜ್ ಖಾನ್ ಅವರನ್ನು ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಕೋಟ್ಯಂತರ ರೂ.ಗಳೊಂದಿಗೆ ಭ್ರಷ್ಟಾಚಾರ ನಿಗ್ರಹ ತಂಡ ಬಂಧಿಸಿದೆ. ಅವನು ತನ್ನ ಸ್ನೇಹಿತರಿಗೆ ಬಂದೂಕುಗಳು, ಪಿಸ್ತೂಲ್ ಇತ್ಯಾದಿಗಳನ್ನು…

Read More
ಪೊಲೀಸರು

Fact check: ಭಾರತೀಯ ಪೊಲೀಸರು ಬಾಂಗ್ಲಾದೇಶ ತೊರೆಯುತ್ತಿದ್ದಾರೆ ಎಂಬುದು ಸುಳ್ಳು

ಬಾಂಗ್ಲಾದೇಶದಲ್ಲಿ ನಿರ್ಮಾಣವಾಗಿರುವ ಅರಾಜಕ ಪರಿಸ್ಥಿತಿಯ ನಡುವೆ ಮಧ್ಯಂತರ ಸರ್ಕಾರದ ರಚನೆಯ ಪ್ರಕ್ರಿಯೆ ಜಾರಿಯಲ್ಲಿದೆ‌. ಈ ನಡುವೆ “ನಮ್ಮ ಅಮಾಯಕ ಸಹೋದರ ಸಹೋದರಿಯರನ್ನು ಕೊಲ್ಲಲು ಸರ್ಕಾರ ಬಾಡಿಗೆಗೆ ಖರೀದಿಸಿದ ಭಾರತೀಯ ಪೊಲೀಸರು ಈಗ ಬಾಂಗ್ಲಾದೇಶವನ್ನು ತೊರೆಯುತ್ತಿದ್ದಾರೆ” ಎಂದು ಬಂಗಾಳಿ ಭಾಷೆಯಲ್ಲಿ ಬರೆದು ವಿಡಿಯೋವೊಂದನ್ನು ಹರಿಯಬಿಡಲಾಗುತ್ತಿದೆ. ವಿಡಿಯೋದಲ್ಲೇನಿದೆ? ಈ ವಿಡಿಯೋದಲ್ಲಿ ವಿಮಾನ ನಿಲ್ದಾಣವೊಂದರಲ್ಲಿ ಸಶಸ್ತ್ರ ಪಡೆಯ ಪೊಲೀಸರು ಅತ್ತಿತ್ತ ಓಡಾಡುತ್ತಿರುವ ದೃಶಗಳಿವೆ. “ಭಾರತೀಯ ಪೊಲೀಸರು. ನಮ್ಮ ದೇಶವನ್ನು ತೊರೆಯುತ್ತಿದ್ದಾರೆ. ನಮ್ಮ ಎಷ್ಟು ತಾಯಂದಿರ ಮಡಿಲನ್ನು ಬರಿದಾಗಿಸಿದ್ದಾರೋ ದೇವರೇ ಬಲ್ಲ‌‌. ಚೇತನಾ…

Read More
ನಮಾಜ್‌

Fact Check: ರಸ್ತೆಯಲ್ಲಿ ನಮಾಜ್‌ ಸಲ್ಲಿಸಿದ ಮುಸ್ಲಿಂ ಇಮಾಮ್ ಅವರನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ ಎಂಬುದು ಸುಳ್ಳು

ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಧರ್ಮಗುರು ಅಥವಾ ಇಮಾಮ್ ಅವರನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. “ಹೀಗಾಗಿಯೇ ಬಾಂಗ್ಲಾದೇಶ ಪೊಲೀಸರು ಮೌಲಾನಾರನ್ನು ಬಂಧಿಸಿ ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದ ಎಲ್ಲ ನಮಾಜಿಗಳನ್ನು ಹೊರಹಾಕಿದರು. ಯಾವುದೇ ಇಸ್ಲಾಮಿಕ್ ರಾಷ್ಟ್ರವು ಅಥವಾ ಸೌದಿಯಲ್ಲಿ ರಸ್ತೆಯಲ್ಲಿ ನಮಾಜ್ ಅನ್ನು ಅನುಮತಿಸುವುದಿಲ್ಲ ಅವರು ರಸ್ತೆಯಲ್ಲಿ ನಮಾಜ್ ಮಾಡುವವರನ್ನು ಬಂಧಿಸಿ ದಂಡ ವಿಧಿಸುತ್ತಾರೆ. ಭಾರತದಲ್ಲಿ ಪ್ರತಿಪಕ್ಷಗಳು ಅಳಲು ಪ್ರಾರಂಭಿಸುತ್ತವೆ.” ಎಂದು ಅದನ್ನು ಭಾರತಕ್ಕೆ ಹೋಲಿಸಿ ಹಂಚಿಕೊಂಡಿದ್ದಾರೆ. pic.twitter.com/KaKT4uwqnb@imMAK02 @khanumarfa @RanaAyyub This…

Read More
ರೋಹಿಂಗ್ಯಾ

Fact Check: ಮಥುರಾದಲ್ಲಿ ರೋಹಿಂಗ್ಯಾ ಮುಸ್ಲಿಮರು ಪೋಲೀಸರಿಗೆ ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಮಿನ ವೀಡಿಯೋ ಹಂಚಿಕೆ

ಹಲವಾರು ಪುರುಷರು ಮತ್ತು ಪೊಲೀಸ್ ಅಧಿಕಾರಿಗಳ ನಡುವಿನ ಉದ್ವಿಗ್ನ ಪರಿಸ್ಥಿತಿಯ ವೀಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದರಲ್ಲಿ, ವೃದ್ಧ ಮುಸ್ಲಿಂ ವ್ಯಕ್ತಿ ಬಿದಿರಿನ ಕೋಲಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸುವುದನ್ನು ಕಾಣಬಹುದು. ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ರೋಹಿಂಗ್ಯಾ ಮುಸ್ಲಿಮರು ತಮ್ಮ ಗುರುತಿನ ಚೀಟಿಗಳನ್ನು ಪರಿಶೀಲಿಸಲು ಪ್ರಯತ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಇದು ತೋರಿಸುತ್ತದೆ ಎಂದು ಈ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು ಅನೇಕ ಬಿಜೆಪಿ ಬೆಂಬಲಿಗರು ಎಕ್ಸ್ ನಲ್ಲಿ: “ರೋಹಿಂಗ್ಯಾಗಳು ಅಥವಾ ರೌಡಿಗಳು? ಉತ್ತರ ಪ್ರದೇಶದ…

Read More

Fact Check | ಮೀರತ್‌ನಲ್ಲಿ ಮುಸ್ಲಿಮರು ಸಾಧುಗಳ ವೇಷ ಧರಿಸಿ ಸಿಕ್ಕಿಬಿದ್ದಿದ್ದಾರೆ ಎಂಬುದು ಸುಳ್ಳು

” ಈ ವಿಡಿಯೋ ನೋಡಿ ಇಲ್ಲಿ ಸಿಕ್ಕಿ ಬಿದ್ದಿರುವವರು ಮುಸ್ಲಿಂ ಸಮುದಾಯಕ್ಕೆ ಸೇರಿದವರು. ಇವರು ಸಾಧುಗಳ ವೇಷವನ್ನು ಧರಿಸಿ ಸಿಕ್ಕಿ ಬಿದ್ದಿದ್ದಾರೆ. ಕೇವಲ ಇಷ್ಟು ಮಾತ್ರವಾಗಿದ್ದರೆ ಈ ವಿಚಾರ ಬೆಳಕಿಗೆ ಬರುತ್ತಿರಲಿಲ್ಲ. ಇವರು ಸಾಧುಗಳ ವೇಷ ಧರಿಸಿ ಹಿಂದೂಗಳ ಮಕ್ಕಳನ್ನು ಅಪಹರಿಸುತ್ತಿದ್ದರು, ಈ ವೇಳೆ ಇವರು ಜನರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈಗ ಇವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. मेरठ में साधु बनकर घूम रहे 3 लोगो…

Read More

Fact Check | ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ನಡೆದ ಕೊಲೆಗೆ ಮುಸ್ಲಿಂ ಯುವಕ ಕಾರಣ ಎಂಬುದು ಸುಳ್ಳು

ಸಾಮಾಜಿಕಿ ಜಾಲತಾಣದಲ್ಲಿ ” ಸಲೀಂ ಎಂಬ ಮುಸ್ಲಿಂ ವ್ಯಕ್ತಿ ಆರತಿ ಎಂಬ ಹಿಂದೂ ಯುವತಿಯನ್ನು ಹಾಡಹಗಲೇ ಸಾರ್ವಜನಿಕರ ಎದುರಿನಲ್ಲೇ ಕೊಂದಿದ್ದಾನೆ. ಅವನ ಪ್ರೀತಿಯ ಪ್ರಸ್ತಾಪವನ್ನು ಆಕೆ ಈ ಹಿಂದೆ ತಿರಸ್ಕರಿಸಿದ್ದಳು. ಇದರ ಜೊತೆಗೆ ಆಕೆಗೆ ಬೇರೋಬ್ಬರೊಂದಿಗೆ ಅಕ್ರಮ ಸಂಬಂಧವಿದೆ ಎಂದು ಭಾವಿಸಿ, ಈತ ಈ ಕೃತ್ಯವನ್ನು ಎಸಗಿದ್ದಾನೆ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಈ ಕೊಲೆಯ ವಿಡಿಯೋ ಅಂತರ್ಜಾಲದಲ್ಲಿ ಬಹುದೊಡ್ಡ ಚರ್ಚೆಯನ್ನು ಕೂಡ ಹುಟ್ಟು ಹಾಕಿದೆ. ಇದಕ್ಕೆ ಕೋಮು ಆಯಾಮವನ್ನು ಕೊಡಲು ಹಲವರು ಪ್ರಯತ್ನಿಸುತ್ತಿದ್ದು,…

Read More