Fact Check | ರಾಹುಲ್‌ ಗಾಂಧಿ ವಿರುದ್ಧ ಮತ್ತೊಮ್ಮೆ ಸುಳ್ಳು ಸುದ್ದಿ ಸೃಷ್ಟಿಸಿದ ಮಹೇಶ್‌ ವಿಕ್ರಮ್‌ ಹೆಗಡೆ

“ಮೋದಿಜಿ ಎಂದಿಗೂ ಮುಸ್ಲಿಂ ಸಮುದಾಯವನ್ನು ಮುಗಿಸುವುದಾಗಿ ಹೇಳಿಲ್ಲ. ಆದರೂ ಅವರು ಮೋದಿಗೆ ಮತ ಹಾಕಿಲ್ಲ. ಸನಾತನ ಧರ್ಮವನ್ನು ಅಂತ್ಯಗೊಳಿಸುವುದಾಗಿ ರಾಹುಲ್ ಗಾಂಧಿ ಪದೇ ಪದೇ ಬೆದರಿಕೆ ಹಾಕುತ್ತಿದ್ದಾರೆ. ಆದರೂ ಮೂರ್ಖ ಹಿಂದೂಗಳು ರಾಹುಲ್ ಗಾಂಧಿಗೆ ಮತ ಹಾಕಿದರು ಎಂತಹ ವಿಪರ್ಯಾಸ!” ಎಂದು ಟಿವಿ ವಿಕ್ರಮ ಹಾಗೂ ಪೋಸ್ಟ್‌ ಕಾರ್ಡ್‌ ಸಂಸ್ಥಾಪಕ ಮಹೇಶ್‌ ವಿಕ್ರಮ ಹೆಗಡೆ ತನ್ನ ಎಕ್ಸ್‌ ಖಾತೆಯಲ್ಲಿ ಸುಳ್ಳು ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ ಅನ್ನು ಹಲವರು ರಿಪೋಸ್ಟ್‌ ಕೂಡ ಮಾಡಿದ್ದಾರೆ. Modi ji…

Read More

Fact Check: ಕರ್ನಾಟಕದಲ್ಲಿ ಜೈನ ಮುನಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಮಹೇಶ್ ವಿಕ್ರಂ ಹೆಗ್ಡೆ ಹಂಚಿಕೊಂಡಿದ್ದ ಸುಳ್ಳು ಮತ್ತೆ ವೈರಲ್ 

ಇತ್ತೀಚೆಗೆ, ಕರ್ನಾಟಕದಲ್ಲಿ ಜೈನ ಸನ್ಯಾಸಿಯೊಬ್ಬರ ಮೇಲೆ ಮುಸ್ಲಿಮರಿಂದ ಹಲ್ಲೆ ನಡೆದಿದೆ ಎಂಬ ಹೇಳಿಕೆಯೊಂದಿಗೆ ಕೈಗೆ ಗಾಯವಾಗಿರುವ ವ್ಯಕ್ತಿಯ ಫೋಟೋ ಒಂದು ಹರಿದಾಡುತ್ತಿದೆ. ಜೈನ ಮುನಿಯ ಮೇಲಿನ ದಾಳಿಕೋರರು ‘ಕಾಂಗ್ರೆಸ್ ಜಿಂದಾಬಾದ್’ ಎಂದು ಘೋಷಣೆ ಕೂಗಿದರು ಎಂದು ಪ್ರತಿಪಾದಿಸಲಾಗುತ್ತಿದೆ. “ಇದು ಕಾಂಗ್ರೆಸ್‌ಗೆ ಮತ ಹಾಕುವ ಹಿಂದೂಗಳ ಭವಿಷ್ಯ” ಎಂದು ಸಂದೇಶದೊಂದಿಗೆ ಈ ಪೋಟೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.  ಈ ಪೋಟೋವನ್ನು ಮೊದಲು ಹರಿಬಿಟ್ಟವರು ಸುಳ್ಳು ಸುದ್ಧಿ ಹರಡಲು ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ಕುಖ್ಯಾತಿ ಪಡೆದಿರುವ ಪೋಸ್ಟ್‌ ಕಾರ್ಡ್‌…

Read More
ರಾಜೀವ್ ಗಾಂಧಿ

Fact Check: ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ಕುರಿತು ಮಾಡಿದ ಭಾಷಣವನ್ನು ಸಂವಿಧಾನ ಬದಲಿಸುತ್ತೇವೆ ಎಂದಿದ್ದರು ಎಂದು ಹಂಚಿಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಚರ್ಚೆಯಾದ ವಿಷಯ ಬಿಜೆಪಿಗೆ 400 ಸೀಟುಗಳು ಬಂದರೆ ಸಂವಿಧಾನವನ್ನು ಬದಲಿಸುತ್ತಾರೆ ಎಂಬುದು. ಈ ಹೇಳಿಕೆಯನ್ನು ಕೆಲವು ಬಿಜೆಪಿ ಸಂಸದರು ನೀಡಿದ ಮೇಲೆ, ವಿರೋಧ ಪಕ್ಷಗಳು ರಾಜಕೀಯ ಆಸ್ತ್ರವಾಗಿ ಬಳಸಿಕೊಂಡು ಬಿಜೆಪಿ 400 ಸೀಟು ಕೇಳುತ್ತಿರುವುದು ಸಂವಿಧಾನ ಬದಲಿಸುವುದಕ್ಕೆ ಎಂದು ಸಾಕಷ್ಟು ಟೀಕಿಸಿದರು. ನಂತರ ರಾಜೀವ್ ಗಾಂಧಿಯವರು ಸಹ “ಅಗತ್ಯ ಬಿದ್ದರೆ ಕಾನೂನು ಬದಲಿಸುತ್ತೇವೆ ಮತ್ತು ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ” ಎಂದಿದ್ದರು. ಎನ್ನಲಾದ ವಿಡಿಯೋ ತುಣುಕೊಂದನ್ನು ಅನೇಕ ದಿನಗಳಿಂದ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಯೋಗೇಂದ್ರ ಯಾದವ್‌, ಮಣಿವಣ್ಣನ್‌ ಮುಸ್ಲಿಂ ಧರ್ಮದವರು ಎಂಬುದು ಸುಳ್ಳು

“ಯೋಗೇಂದ್ರ ಯಾದವ್‌ ನಿಜವಾದ ಹೆಸರು ಸಲೀಮ್‌, ಈತ ಹಿಂದೂ ಮುಖವಾಡ ಹಾಕಿ ಶಾಹೀನ್‌ ಬಾಗ್‌ ಮತ್ತು ರೈತ ಮೋರ್ಚಾ ಹೋರಾಟದಲ್ಲಿ ಭಾಗಿಯಾಗಿದ್ದ. ಇನ್ನು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಮಣಿವಣ್ಣನ್‌ ನಿಜವಾದ ಹೆಸರು ಅಬ್ದುಲ್‌ ಕಲಾಮ್‌”ಎಂಬ ಸುದ್ದಿಯೊಂದನ್ನು ಬಲ ಪಂಥೀಯ ಪ್ರೊಪಗೆಂಡ ಹೊಂದಿರುವ ಹಲವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ಮೂಲಕ ವಾಸ್ತಾವವಾಗಿ ರೈತ ಹೋರಾಟದಲ್ಲಿ ಗುರುತಿಸಿಕೊಂಡವರು ಮತ್ತು ಅಧಿಕಾರಿ ವರ್ಗದಲ್ಲಿ ಪ್ರಾಮಾಣಿಕ ಕೆಲಸಗಳಿಂದ ಗುರುತಿಸಿಕೊಂಡವರನ್ನು ತುಳಿಯುವ ಪ್ರಯತ್ನವನ್ನು ಮಾಡಲಾಗುತ್ತಿರುವುದು ಜಗತ್‌ ಜಾಹೀರಾಗಿದೆ. ಫ್ಯಾಕ್ಟ್‌ಚೆಕ್‌ ಈ…

Read More

Fact Check | ಸುಳ್ಳಿಗೆ ಕುಖ್ಯಾತಿ ಪಡೆದಿರುವ ಟಿವಿ ವಿಕ್ರಮದಿಂದ ಮತ್ತೊಂದು ಸುಳ್ಳು

“ಬಾಲಕಿ ಮೇಲೆ ರೇಪ್‌.. ರಾಹುಲ್‌ ಮೇಲೆ ಕೇಸ್‌” ಎಂಬ ಶೀರ್ಷಿಕೆಯಲ್ಲಿ ಟಿವಿ ವಿಕ್ರಮ ತನ್ನ ವಿಡಿಯೋವೊಂದನ್ನು ಪ್ರಸಾರ ಮಾಡಿದೆ. ಅದೇ ಥಂಬ್‌ನೈಲ್‌ನಲ್ಲಿ ಮುಸ್ಲಿಂ ಹುಡುಗಿಯನ್ನು ಕಾಪಾಡಿದ ಹಿಂದೂ ಹುಡುಗ ಎಂದು ಸಹ ಬರೆದಿದೆ. ಟಿವಿ ವಿಕ್ರಮದ ಶೀರ್ಷಿಕೆ ನೋಡಿದವರು ರಾಹುಲ್‌ ಗಾಂಧಿ ಅವರ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆ ಕುರಿತು ಈ ವಿಡಿಯೋದಲ್ಲಿ ಮಾಹಿತಿ ಇದೆ ಎಂದು ಅರ್ಥ ಮಾಡಿಕೊಳ್ಳಲಿ ಎಂಬಂತೆ ಈ ಥಂಬ್‌ನೈಲ್‌ ಅನ್ನು ಟಿವಿ ವಿಕ್ರಮ ಡಿಸೈನ್‌ ಮಾಡಿದೆ. ಫ್ಯಾಕ್ಟ್‌ಚೆಕ್‌ ವಿಡಿಯೋದಲ್ಲಿ ಏನಿದೆ…

Read More

ಆಕಸ್ಮಿಕವಾಗಿ ನಾನು ಹಿಂದೂ! ಎಂದು ಜವಹರಲಾಲ್ ನೆಹರುರವರು ಹೇಳಿಲ್ಲ

ಕಳೆದ ಒಂದು ದಶಕಗಳಿಂದ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರುರವರ ಕುರಿತು ಇನ್ನಿಲ್ಲದ ಆರೋಪಗಳು ಕೇಳಿಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಸೇರಿದಂತೆ ಬಿಜೆಪಿ ಬೆಂಬಲಿಗರು, ಬಲಪಂಥೀಯರು ದೇಶಕ್ಕೆ ನೆಹರೂರವರ ಕೊಡುಗೆಗಳು ಶೂನ್ಯ ಎನ್ನುವಂತೆ ಬಿಂಬಿಸುತ್ತಿದ್ದಾರೆ . ಇನ್ನೂ ನೆಹರುರವರ ಮೂಲ ಧರ್ಮ ಇಸ್ಲಾಂ, ಆತನೊಬ್ಬ ಅವಕಾಶವಾದಿ ರಾಜಕಾರಣಿ, ಸ್ತ್ರೀಲೋಲ ಹೀಗೆ ನಾನಾ ವಿಧವಾಗಿ ಪಂಡಿತ್ ನೆಹರೂರವರ ಇತಿಹಾಸವನ್ನು ತಿರುಚಿ ಹಂಚಿಕೊಳ್ಳಲಾಗುತ್ತಿದೆ. ನಾನು ಶಿಕ್ಷಣದಿಂದ ಕ್ರಿಶ್ಚಿಯನ್, ಸಂಸ್ಕೃತಿಯಿಂದ ಮುಸ್ಲಿಂ, ಆಕಸ್ಮಿಕವಾಗಿ ಹಿಂದೂ! ಎಂದು ಜವಾಹರಲಾಲ್ ನೆಹರು ಹೇಳಿಕೊಂಡಿದ್ದಾರೆ ಎಂಬ…

Read More