Fact Check | ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿಯ 2000 ರೂ ಸಹಾಯವಾಯ್ತು ವಿಡಿಯೋ ತಿರುಚಿ ಹಂಚಿಕೆ

“ಆ ವಿದ್ಯಾರ್ಥಿ ಹೇಳಿದ್ದು ಮೋದಿ ಸರ್ಕಾರದ ಫಸಲ್‌ ಭೀಮಾ ಇಂದ 2000 ರೂ. ಸಹಾಯ ಆಯ್ತು ಅಂತ. ಕಾಂಗ್ರೆಸ್‌ ಹಾಕಿದ್ದು ಗೃಹಲಕ್ಷ್ಮಿ ಇಂದ ಅಂತ. ಅಷ್ಟಕ್ಕೂ ಗೃಹಲಕ್ಷ್ಮಿ ಇರುವುದು ಹೆಣ್ಣುಮಕ್ಕಳಿಗೆ, ಅದು ಮುಕ್ಕಾಲು ಭಾಗ ತಲುಪದ ಯೋಜನೆ” ಎಂಬ ಬರಹದೊಂದಿಗೆ ವಿಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.   View this post on Instagram   A post shared by ✨ಮೋದಿ ಅವರ ಕುಟುಂಬ 🚩💥 (@t.b.m_improve) ಅದರಲ್ಲೂ ಪ್ರಮುಖವಾಗಿ t.b.m_improve ಎಂಬ ಬಿಜೆಪಿ ಬೆಂಬಲಿಸುವ ಇನ್‌ಸ್ಟಾಗ್ರಾಮ್‌…

Read More
ಡಿ.ಕೆ ಸುರೇಶ್

Fact Check: ಪ್ರಚಾರದ ವೇಳೆ ಡಿ.ಕೆ ಸುರೇಶ್ ಅವರು ಪೋಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬುದು ಹಳೆಯ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಂತರ ಕ್ಷೇತ್ರಕ್ಕೆ ಯಾರು ಸಂಸದರಾಗಬಹುದು ಎಂಬುದು ತೀವ್ರ ಚರ್ಚೆಗೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ಸಿನಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತಮ್ಮ ಮತ್ತು ಹಾಲಿ ಸಂಸದ ಡಿ. ಕೆ ಸುರೇಶ್ ಅವರು ಕಣಕ್ಕಿಳಿದರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಪರವಾಗಿ ಜಯದೇವ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್ ಮಂಜುನಾಥ್ ಅವರು ಕಣಕ್ಕಿಳಿಯಲಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಪುತ್ರ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಭಾಷಣವೊಂದರಲ್ಲಿ ಅಮಿತ್ ಶಾ ಒಬ್ಬ…

Read More
ಸಿದ್ದರಾಮಯ್ಯ

ಸಿದ್ದರಾಮಯ್ಯನವರು ಮಹಿಳೆಯೊಬ್ಬರ ಬಟ್ಟೆ ಎಳೆದು ದೌರ್ಜನ್ಯ ನಡೆಸಿದ್ದರು ಎಂದು ಸುಳ್ಳು ಹರಡಿದ ಆರ್. ಅಶೋಕ್

ಇತ್ತೀಚೆಗೆ ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ನಡೆದ ಸಭೆಯೊಮದರಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ರೌಡಿ. ಆತ ಗುಜರಾತ್ ನಲ್ಲಿ ನರಮೇಧಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿಯವರು ಅಂತವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ. ಇದಕ್ಕೆ ತೀವ್ರ ವಿರೋದ ವ್ಯಕ್ತವಾಗಿದ್ದು ಸದ್ಯ ಯತೀಂದ್ರ ಸಿದ್ದರಾಮಯ್ಯನವರನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಟೀಕಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ವಿರೋದ ಪಕ್ಷದ ನಾಯಕ ಆರ್. ಅಶೋಕ್ ಅವರು “ಸದನದಲ್ಲಿ ಪೊಲೀಸರನ್ನು ಬೆದರಿಸುವುದು,…

Read More