ಸಂವಿಧಾನ

Fact Check: ಸಂವಿಧಾನ ಮುಗಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿಲ್ಲ, ಇದು ಎಡಿಟೆಡ್ ವಿಡಿಯೋ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಭಾರತದ ಸಂವಿಧಾನವನ್ನು ಬದಲಾಯಿಸುವಂತಹ ದೇಶದ್ರೋಹಿ ಹೇಳಿಕೆಗಳನ್ನು ರಾಜಕಾರಣಿಗಳು ಹೇಳುತ್ತಿರುವುದು ನಿಜಕ್ಕೂ ದುರಂತದ ಸಂಗಂತಿ. ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ನಾಯಕರೇ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು. ದೇಶ್ರದ್ರೋಹಿ ಹೇಳಿಕೆಗಳಿಗೆ ಯಾವುದೇ ಶಿಕ್ಷೆಯನ್ನು ಇದುವರೆಗೂ ನೀಡಿಲ್ಲ. ಈಗ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ತೀವ್ರ ವಿರೋಧ ಎದುರಿಸುತ್ತಿದೆ ಮತ್ತು ಈ ಬಾರಿಯ ಲೋಕಸಭಾ ಚುನಾವಣೆಯ ಮುಖ್ಯ ವಿಷಯವಾಗಿದೆ. ಆದರೆ ಈಗ, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಮುಗಿಸುತ್ತೇವೆ…

Read More