Fact Check | ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಲೇವಡಿಗಾಗಿ ತಿರುಚಿದ ಬಿಜೆಪಿ..!

ಸಾಮಾಜಿಕ ಜಾಲತಾಣದಲ್ಲಿ “ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಭಾಷಣದಲ್ಲಿ ದೇಶದ ಏಕತೆಗಾಗಿ ರಾಹುಲ್‌ ಗಾಂಧಿ ಅವರು ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ ಎಂದಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷರಿಗೆ ಯಾರು ರಾಹುಲ್‌ ಗಾಂಧಿ ಯಾರು ರಾಜೀವ್‌ ಗಾಂಧಿ ಏಂಬುದೇ ತಿಳಿದಿಲ್ಲ” ಎಂಬ ತಲೆ ಬರಹದೊಂದಿಗೆ ವಿಡಿಯೋ ಕ್ಲಿಪ್‌ವೊಂದು ವೈರಲ್‌ ಆಗಿದೆ. ये कब हुआ? pic.twitter.com/OCCR65Q1qc — BJP (@BJP4India) November 20, 2023 ಆದರೆ ಇದರ ಪೂರ್ಣ ವಿಡಿಯೋವನ್ನು ಹಂಚಿಕೊಳ್ಳದ  ಬಿಜೆಪಿ ಸೇರಿದ ಹಾಗೆ ಹಲವು ಪಕ್ಷಗಳು ಕ್ಲಿಪ್‌ ವಿಡಿಯೋವನ್ನು ಹಂಚಿಕೊಳ್ಳುವ…

Read More

Fact Check : “ಭಾರತ ಮಾತೆ ಯಾರು?” ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿ

“ಭಾಷಣವೊಂದರಲ್ಲಿ ರಾಹುಲ್‌ ಗಾಂಧಿ “ಭಾರತ ಮಾತೆ ಯಾರು?” ಎಂದು ಕೇಳಿದ್ದಾರೆ ಜಾರ್ಜ್‌ ಸರೋಸ್‌ನ ಕೈಗೊಂಬೆ ಹೀಗೆ ಕೇಳುತ್ತಿದೆ. ಇದು ನಾಚಿಗೆ ಗೇಡಿನ ಸಂಗತಿ” ಎಂಬ ತಲೆಬರಹದೊಂದಿಗೆ ರಾಹುಲ್‌ ಗಾಂಧಿ ಅವರ ಭಾಷಣದ ತುಣುಕೊಂದನ್ನು ಬಳಸಿಕೊಂಡು ಬಿಜೆಪಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಇದೊಂದು ದಾರಿ ತಪ್ಪಿಸುವ ವಿಡಿಯೋ ಎಂಬುದು ತಿಳಿದು ಬಂದಿದೆ. ಬಿಜೆಪಿಯ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಕಟ್‌ ಮಾಡಿ ಹಂಚಿಕೊಳ್ಳಲಾಗಿದೆ ಎಂದು ಹಲವಾರು ಸಾಮಾಜಿಕ…

Read More

Fact Check : ಛತ್ತೀಸ್‌ಗಢ ಬಿಜೆಪಿ 2 ಲಕ್ಷ ರೂ ರೈತರ ಸಾಲ ಮನ್ನಾ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಲ್ಲ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆ ರಾಜ್ಯದಲ್ಲಿ ರಾಜಕೀಯವಾಗಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿವೆ. ಅದೇ ರೀತಿಯಲ್ಲಿ ಇದೀಗ ಛತ್ತೀಸ್‌ಗಢದ ಬಿಜೆಪಿ ಪ್ರಣಾಳಿಕೆಯ ವಿಚಾರ ಸದ್ದು ಮಾಡುತ್ತಿದೆ ಅದರಲ್ಲಿ  “ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರು ಮತ್ತು ಸ್ವಸಹಾಯ ಸಂಘಗಳ ಸುಮಾರು 2 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಛತ್ತೀಸ್‌ಗಢ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಚುನಾವಣೆಯ…

Read More

Fact Check : ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಿಯಾಂಕ ಗಾಂಧಿ ದೇವಸ್ಥಾನ ಸುತ್ತುತ್ತಿದ್ದಾರೆಂದು ಹಳೆ ಫೋಟೋ ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕ ಗಾಂಧಿ ಕೆಂಪು ಸೀರೆ ಧರಿಸಿ ದೇವಾಸ್ಥಾನದ ಗಂಟೆ ಬಾರಿಸುತ್ತಿರುವ ಫೋಟೋವೊಂದು ವ್ಯಾಪಕವಾಗ ಹಂಚಿಕೊಳ್ಳಲಾಗುತ್ತಿದೆ. ಆದರೆ ಹೀಗೆ ಹಂಚಿಕೊಳ್ಳಲಾಗುತ್ತಿರುವ ಫೋಟೋದಲ್ಲಿ ಸಾಕಷ್ಟು ಮಂದಿ ಪ್ರಿಯಾಂಕ ಗಾಂಧಿ ಚುನಾವಣ ಪ್ರಚಾರಕ್ಕಾಗಿ ದೇವಸ್ಥಾನಕ್ಕೆ ತೆರಳುವ ನಾಟಕ ಮಾಡುತ್ತಿದ್ದಾರೆ ಎಂದು ಬರೆದುಕೊಳ್ಳುತ್ತಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವ್ಯಕ್ತಿಯೊಬ್ಬ, “ರಾಜಸ್ತಾನ, ಮಧ್ಯಪ್ರದೇಶ, ಚತ್ತೀಸ್‌ಘಡದಲ್ಲಿ ಚುನಾವಣೆ ಬರುತ್ತಿದೆ. ಅಜ್ಜಿಯ ಸೀರೆ ಪೆಟ್ಟಿಗೆಯಿಂದ ಆಚೆ ಬಂದಿದೆ. ಆದರೆ ನೀವು ಈ ಚುನಾವಣೆಯಲ್ಲಿ ಯಾವ ಲಾಭವನ್ನು ಪಡೆಯಲೂ ಸಾಧ್ಯವಿಲ್ಲ” ಎಂಬ ಅರ್ಥದಲ್ಲಿ…

Read More