Fact Check | ಕುಮಾರಿ ಸೆಲ್ಜಾ ಅವರು ಹಿಂದೂ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆ ಎಂಬುದು ನಿಜವಲ್ಲ

“ಇದು ಸೆಲ್ಜಾ ಅವರ ಹೇಳಿಕೆ ಹಿಂದೂ ದೇವರಾದ ರಾಮನ ಮೇಲೆ ಕಾಂಗ್ರೇಸ್‌ನವರ ದ್ವೇಷ ಎಂತಹದ್ದು ಎಂಬುದು ಸಾಬೀತಾಗಿದೆ. ಕಾಂಗ್ರೆಸ್‌ನವರು ಯಾವಾಗಲೂ ಭಗವಾನ್ ಶ್ರೀ ರಾಮನನ್ನು ಅವಮಾನಿಸುತ್ತಾರೆ. ರಾಮನ ಬಗ್ಗೆ ಇಂತಹ ಹೇಳಿಕೆಗಳನ್ನು, ಇಂತಹ ಭಾಷೆಯನ್ನು ಬಳಸಿರುವುದು ಹಿಂದುಗಳ ನಂಬಿಕೆಗೆ ಅಪಮಾನ ಮಾತ್ರವಲ್ಲ, ಎಲ್ಲಾ ಶ್ರೀರಾಮನ ಭಕ್ತರಿಗೂ ಮಾಡಿದ ಅವಮಾನವಾಗಿದೆ.” ಎಂದು ಸೆಲ್ಜಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಹರಿಯಾಣ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶವನ್ನು ಹೊರಹಾಕಿದೆ. कांग्रेस ने हमेशा प्रभु श्रीराम जी का अपमान किया…

Read More
ರಾಹುಲ್ ಗಾಂಧಿ

Fact Check: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ

ಈ ಬಾರಿ ರಾಹುಲ್ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ತೊರೆದು ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಥಿಸುತ್ತಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಾಕಷ್ಟು ಮಾಧ್ಯಮಗಳು ವರದಿ ಮಾಡಿವೆ. ಈಗ,”ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಜನರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.”…

Read More

Fact Check | ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಕೊಟ್ರೆ ಉಚಿತವಾಗಿ 5 ರೂ. ಸಿಗುತ್ತದೆ ಎಂಬುದು ಸುಳ್ಳು..!

“ಅಯೋಧ್ಯೆಯಲ್ಲಿ ಜನರು ತಾವು ಬಳಸಿ ಖಾಲಿಯಾದ ನೀರಿನ ಬಾಟಲಿಯನ್ನು ಹಿಂದಿರುಗಿಸಿದ್ರೆ ಉಚಿತವಾಗಿ 5 ರೂಪಾಯಿ ಪಡೆಯುತ್ತಾರೆ” ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಅದರಲ್ಲೂ ಅಯೋಧ್ಯೆಯಿಂದ ಕ್ರಾಂತಿಕಾರಿ ನಡೆ ಎಂದು ಕೂಡ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದು, ಪ್ಲಾಸ್ಟಿಕ್‌ ಮಾಲಿನ್ಯ ತಡೆಯಲು ಹಾಗೂ ಪ್ಲಾಸ್ಟಿಕ್‌ ಪುನರ್‌ ಬಳಕೆಗೆ ಈ ಕ್ರಮ ಎಂದು ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವೈರಲ್‌ ಆಗುತ್ತಿರುವ ಪೋಸ್ಟ್‌ ಪ್ರಕಾರ ಅಯೋಧ್ಯೆಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ನಿಯಂತ್ರಣ ಹೇರಲಾಗಿದೆ ಮತ್ತು ಪ್ಲಾಸ್ಟಿಕ್‌ ಮರುಬಳಕೆಗೆ ಉತ್ತೇಜನ…

Read More

ವಿರಾಟ್ ಕೊಹ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು AI ಚಿತ್ರ ಹಂಚಿಕೆ

ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ  ಬಾಲಿವುಡ್‌ ನಟ-ನಟಿಯರ ಸೇಲ್ಫಿ, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ, ಈಗ ಈ ಕಾರ್ಯಕ್ರಮಕ್ಕೆ ಭಾಗವಹಿಸಿಲ್ಲ ಎಂಬ ಕಾರಣಕ್ಕಾಗಿ ಮಹೇಂದ್ರ ಸಿಂಗ್ ದೋನಿ, ರೋಹಿತ್ ಶರ್ಮ ಸೇರಿದಂತೆ ಹಲವು ಕ್ರಿಕೆಟರ್‌ಗಳನ್ನು ಶ್ರೀ ರಾಮನ ಭಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಕೆಲವು ವಿರಾಟ್‌  ಕೊಹ್ಲಿಯ ಅಭಿಮಾನಿಗಳು “ವಿರಾಟ್ ಕೊಹ್ಲಿ ಅಯೋಧ್ಯೆಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ” ಎಂದು ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸತ್ಯ: ಇದು…

Read More
ಮುಂಬೈ

Fact Check: ಮುಂಬೈನ ಮೀರಾ ರಸ್ತೆಯ ಗಲಭೆ ಎಂದು ಪಶ್ಚಿಮ ಬಂಗಾಳದ ವಿಡಿಯೋ ಹಂಚಿಕೆ

ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ದೇಶದ ಕೆಲವು ಭಾಗಗಳಲ್ಲಿ ಕೋಮು ಗಲಭೆಯ ಸಾಧ್ಯೆತೆ ಹೆಚ್ಚಿದ್ದರೂ ಪೋಲಿಸ್ ಇಲಾಖೆಯ ಕಟ್ಟೆಚ್ಚರದಿಂದ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದಾದ್ಯಂತ ಮುಂಜಾಗ್ರತ ಕ್ರಮವನ್ನು ವಹಿಸಿಲಾಗಿತ್ತು. ಆದರೂ ಮುಂಬೈನ ಮುಂಸ್ಲಿಂ ಸಮುದಾಯದ ಹೆಚ್ಚಿರುವ ಮೀರಾ ರಸ್ತೆಯಲ್ಲಿ ಕೋಮುಗಲಭೆಯ ಪ್ರಕರಣಗಳು ದಾಖಲಾಗಿವೆ. ಕೆಲವು ಬಲಪಂಥೀಯ ಯುವಕರು ಕೇಸರಿ ಭಾವುಟ ಹಿಡಿದು, ಘೋಷಣೆಗಳ ಕೂಗುತ್ತಾ ಮುಸ್ಲಿಂ ಸಂಚಾರಿಗಳಿಗೆ ತಳಿಸುವ, ಅವರ ಅಂಗಡಿ ಮುಗ್ಗಟ್ಟುಗಳನ್ನು ಒಡೆದು ಹಾಕುವ ವಿಡಿಯೋಗಳು ಈಗ ಸಾಮಾಜಿಕ…

Read More

ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಇಸ್ರೇಲ್ ಸರ್ಕಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬುದು ಸುಳ್ಳು

ರಾಮ ಮಂದಿರದ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮಕ್ಕೆ ಭಾರತದಾದ್ಯಂತ ರಾಮ ಭಕ್ತರು ಅಯೋಧ್ಯೆಗೆ ಹೋಗುವ ಸಾಧ್ಯತೆ ಇದ್ದು ಜನವರಿ 22ರಂದು ರಜೆ ಘೋಷಿಸಲಾಗುವುದು ಎಂದು ಜನ ನಂಬಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ. ಈಗಿರುವಾಗ, ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬ ಸಂದೇಶವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಸಿದ್ದು ಅದಿನ್,…

Read More

Fact Check | ರಾಮನ ಚಿತ್ರವಿರುವ 500ರೂ. ನೋಟು ಬಿಡುಗಡೆಯಾಗಲಿದೆ ಎಂಬುದು ಸುಳ್ಳು

“22 ಜನವರಿ 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯ ಸ್ಮರಣಾರ್ಥವಾಗಿ ಬಿಡುಗಡೆಯಾಗಲಿರುವ ಭಗವಾನ್ ರಾಮನ ಚಿತ್ರದಿಂದ ಅಲಂಕರಿಸಲ್ಪಟ್ಟ ಹೊಸ 500 ರೂಪಾಯಿ ನೋಟಿನ ಚಿತ್ರ. ಎಲ್ಲರಿಗೂ ಶೇರ್‌ ಮಾಡಿ” ಎಂದು ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ರಾಮ ಭಕ್ತ ಗಾಂಧೀಜಿಯವರು ಕೂಡ ಇದನ್ನೇ ಬಯಸುತ್ತಿದರು ಜೈ ಶ್ರೀರಾಮ್ 🙏 pic.twitter.com/OnJi4RITaT — wHatNext 🚩 (@raghunmurthy07) January 14, 2024 ಈ 500 ರೂ ಮುಖಬೆಲೆಯ ರಾಮನ ಚಿತ್ರವಿರುವ ಫೋಟೋ ಬಗ್ಗೆ ಸತ್ಯಾಸತ್ಯತೆಯನ್ನು ಅರಿಯದೇ ಸಾಕಷ್ಟು ಮಂದಿ…

Read More

Fact Check: ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಎಂಬುದು ಸುಳ್ಳು

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಈ ಸಂದರ್ಭದಲ್ಲಿ, ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ರಾಮ ಮಂದಿರದ ಉದ್ಘಾಟನೆಗೆ ಜಟಾಯು ಪಕ್ಷಿಗಳು ಬಂದಿವೆ, ಕರಡಿಗಳು ತಮ್ಮ ಪರಿವಾರ ಸಮೇತ ಬಂದಿವೆ ಎಂಬ ಹಳೆಯ ವಿಡಿಯೋಗಳನ್ನು ಇದು ರಾಮನ ಪವಾಡ ಎಂದು ನಂಬಿ ಅನೇಕ ಜನರು ಹಂಚಿಕೊಳ್ಳುತ್ತಿದ್ದಾರೆ. ಈಗ “ನಿರ್ಮಾಣದ ಹಂತದಿರುವ ಅಯೋಧ್ಯೆಯ ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಬದಲಿಗೆ 4 ಕಿಲೋ ಮೀಟರ್ ದೂರಲ್ಲಿ ನಿರ್ಮಿಸಲಾಗುತ್ತಿದೆ.” ಎಂಬ ಸುದ್ದಿಯೊಂದು…

Read More

Fact Check | ಒನ್‌ ಅನ್ನಾ ನಾಣ್ಯದಲ್ಲಿ ಎಲ್ಲಿಯೂ ಹಿಂದೂ ದೇವರುಗಳ ಚಿತ್ರವನ್ನು ಮುದ್ರಣ ಮಾಡಿಲ್ಲ

“ಕಿಡಿಗೇಡಿಗಳು ರಾಮನ ಅಸ್ತಿತ್ವದ ಬಗ್ಗೆ ಮಾತಾಡ್ತವೆ.. 1839ರಲ್ಲಿದ್ದ ನಾಣ್ಯದಲ್ಲಿ ರಾಮ, ಸೀತೆ, ಲಕ್ಷ್ಮಣ, ಹನುಮನ ಭಾವಚಿತ್ರವಿರುವ ಸುಂದರ ನಾಣ್ಯಗಳು ಶೇರ್‌ ಮಾಡಿ.” ಎಂಬ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವಿರಬಹುದು ಎಂದು ಸಾಕಷ್ಟು ಜನ ಊಹಿಸಿಕೊಂಡು ಈ ಹಿಂದಿನ ಸರ್ಕಾರಗಳನ್ನು ಟೀಕಿಸುತ್ತಿದ್ದಾರೆ. ಆದರೆ ಈ ಆರೋಪಗಳು ಕೇವಲ ಇಂದು ನಿನ್ನೆಯಿಂದ ನಡೆದಿಲ್ಲ. ಬದಲಾಗಿ ಕಳೆದ ಹಲವು ವರ್ಷಗಳಿಂದಲೂ ಇದೇ ರೀತಿಯಾದ ಸುಳ್ಳು ಸುದ್ದಿಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈಗ ರಾಮಮಂದಿರದ ಉದ್ಘಾಟನೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ ಈ…

Read More

Fact Check | ಜಟಾಯು ಪಕ್ಷಿಗಳು ಅಯೋಧ್ಯೆಗೆ ಬಂದಿವೆ ಎಂದು 2021ರ ರಣಹದ್ದುಗಳ ಫೋಟೋ ಹಂಚಿಕೆ

“ರಾಮಮಂದಿರದ ಉದ್ಘಾಟನೆಗೆ ಸಾಕ್ಷಿಯಾಗಲು ಜಟಾಯು ಪಕ್ಷಿಗಳು ಆಗಮಿಸಿವೆ. ಈ ವಿಚಾರವನ್ನು ಎಲ್ಲಾ ಹಿಂದೂಗಳಿಗೆ ಶೇರ್‌ ಮಾಡಿ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ಅಚ್ಚರಿಯನ್ನು ವ್ಯಕ್ತ ಪಡಿಸಿತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಮೊದಲ ಹಂತ ಮುಕ್ತಾಯವಾಗಿ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಈ ಸಂದರ್ಭದಲ್ಲೇ ಸಾಕಷ್ಟು ರೀತಿಯ ಸುಳ್ಳು ಸುದ್ದಿಗಳನ್ನು ಹೆಚ್ಚು ಹೆಚ್ಚು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್‌ ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌…

Read More