Fact Check | ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಕಪಿಲ್‌ ಸಿಬಲ್‌ ಹೇಳಿಲ್ಲ

“ಸುಪ್ರೀಂ ಕೋರ್ಟ್ ವಕೀಲ ಹಾಗೂ ಕಾಂಗ್ರೆಸ್‌ನ ಮಾಜಿ ನಾಯಕ ಕಪಿಲ್‌ ಸಿಬಲ್‌ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು” ಎಂಬ ಪೋಸ್ಟ್‌ವೊಂದನ್ನು ಕಪಿಲ್‌ ಸಿಬಲ್‌ ಹೆಸರಿನಲ್ಲಿ ಮಾಡಲಾದ ಟ್ವಿಟ್‌ವೊಂದರ ಸ್ಕ್ರೀನ್‌ ಶಾಟ್‌ನಲ್ಲಿ ವ್ಯಾಪವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಸ್ಕ್ರೀನ್‌ ಶಾಟ್‌ ಅನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ವಾಟ್ಸ್‌ಆಪ್‌ನಲ್ಲಿ ಬಂದಿದ್ದು ನನ್ನಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೇ ರಿ ಟ್ವೀಟ್‌ ಮಾಡಿರುವ ಸಾಕಷ್ಟು ಮಂದಿ ಕಾಂಗ್ರೆಸ್‌ನ…

Read More

Fact Check | ವೈರಲ್ ಅಶ್ಲೀಲ ಫೋಟೊಗಳು ಅಯೋಧ್ಯೆಯ ರಾಮಮಂದಿರದ ಅರ್ಚಕ ಮೋಹಿತ್‌ ಪಾಂಡೆಯವರದ್ದಲ್ಲ

ಸಾಮಾಜಿಕ ಜಾಲತಾಣದಲ್ಲಿ ಅಯೋಧ್ಯೆ ರಾಮಮಂದಿರ ಅರ್ಚಕರಾಗಿ ನೇಮಕಗೊಂಡಿರುವ ಮೋಹಿತ್ ಪಾಂಡೆ ಕುರಿತು ವಿಡಿಯೋ, ಫೋಟೋ ಹರಿಬಿಡಲಾಗಿದೆ. ಅರ್ಚಕ ಮೋಹಿತ್ ಪಾಂಡೆ ಮಹಿಳೆಯೊಬ್ಬರ ಜೊತೆ ಅಶ್ಲೀಲ ಭಂಗಿಯಲ್ಲಿದ್ದು, ಚುಂಬಿಸುತ್ತಿರುವ ವಿಡಿಯೋ ಮತ್ತು ಫೋಟೋ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿದ್ದಾರೆ.  ಈ ಫೋಟೋದಲ್ಲಿನ ಅಸಲಿ ವಿಚಾರ ಕುರಿತು ಪರಿಶೀಲನೆ ನಡೆಸದೆ ಹಲವಾರು ಮಂದಿ ಈ ಫೋಟೋವನ್ನು ಶೇರ್‌ ಮಾಡುವುದರ ಜೊತೆಗೆ ವಿವಿಧ ಆಡಳಿತರೂಢ ಬಿಜೆಪಿಯನ್ನೂ ಇಲ್ಲಿ ಟೀಕಿಸಲಾಗುತ್ತಿದೆ. ಹಾಗಾಗಿ ಈ ವಿಚಾರ ರಾಜಕೀಯವಾಗಿಯೂ ಕೂಡ ಸದ್ದು…

Read More

ರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ ದಿನವೇ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ರಾಮಮಂದಿರದ ಕೆಲಸಗಳು ಭರದಿಂದ ಸಾಗುತ್ತಿವೆ. ಅಯೋಧ್ಯೆಯ “ರಾಮ ಮಂದಿರ”, “ಹಿಂದೂ ರಾಷ್ಟ್ರ” ಮತ್ತು “ಅಖಂಡ ಭಾರತ” ಬಿಜೆಪಿ ಮತ್ತು ಬಲಪಂಥೀಯರು ಪ್ರತಿಪಾದಿಸುತ್ತಿರುವ “ಉಗ್ರ ಹಿಂದುತ್ವದ” ಪ್ರತೀಕವಾಗಿದೆ ಮತ್ತು ಆಢಳಿತಾರೂಢ ಬಿಜೆಪಿಯ ರಾಜಕೀಯದ ಅಸ್ತ್ರವಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಭಾರತವನ್ನು ಮುಂಬರುವ ದಿನಗಳಲ್ಲಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಈಗಾಗಲೇ ಭರವಸೆಯನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, “ರಾಮಜನ್ಮ ಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ…

Read More