ರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ ದಿನವೇ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ರಾಮಮಂದಿರದ ಕೆಲಸಗಳು ಭರದಿಂದ ಸಾಗುತ್ತಿವೆ. ಅಯೋಧ್ಯೆಯ “ರಾಮ ಮಂದಿರ”, “ಹಿಂದೂ ರಾಷ್ಟ್ರ” ಮತ್ತು “ಅಖಂಡ ಭಾರತ” ಬಿಜೆಪಿ ಮತ್ತು ಬಲಪಂಥೀಯರು ಪ್ರತಿಪಾದಿಸುತ್ತಿರುವ “ಉಗ್ರ ಹಿಂದುತ್ವದ” ಪ್ರತೀಕವಾಗಿದೆ ಮತ್ತು ಆಢಳಿತಾರೂಢ ಬಿಜೆಪಿಯ ರಾಜಕೀಯದ ಅಸ್ತ್ರವಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಭಾರತವನ್ನು ಮುಂಬರುವ ದಿನಗಳಲ್ಲಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಈಗಾಗಲೇ ಭರವಸೆಯನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, “ರಾಮಜನ್ಮ ಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ…

Read More