Sonam Wangchuck

Fact Check: ಸೋನಮ್ ವಾಂಗ್ಚುಕ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

ಕಳೆದ 21 ದಿನಗಳಿಂದ ಉವವಾಸ ಸತ್ಯಗ್ರಹವನ್ನು ಕೈಗೊಂಡಿರುವ ಸಾಮಾಜಿಕ ಹೋರಾಟಗಾರ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ಲಡಾಖ್‌ಗೆ ಸ್ವಾಯತ್ತತೆಯನ್ನು ತರಲು ಪ್ರತಿಭಟಿಸುತ್ತಿದ್ದಾರೆ ಮತ್ತು ಕೈಗಾರಿಕೀಕರಣದಿಂದ ಹಿಮಾಲಯ ಪ್ರದೇಶದ ದುರ್ಬಲ ಪರಿಸರ ಮತ್ತು ಹಿಮನದಿಗಳಿಗೆ ಆಗುತ್ತಿರುವ ಹಾನಿಯನ್ನು ದೇಶದ ಜನರಿಗೆ ತೋರಿಸುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಸಾಂವಿಧಾನಿಕ ರಕ್ಷಣೆ ಮತ್ತು ಕೈಗಾರಿಕಾ ಮತ್ತು ಗಣಿಗಾರಿಕೆ ಲಾಬಿಗಳಿಂದ ಲಡಾಖ್‌ನ ರಕ್ಷಣೆಗಾಗಿ ಅವರು ತಮ್ಮ ಬೇಡಿಕೆಯನ್ನು ಒತ್ತಾಯಿಸುತ್ತಿದ್ದಾರೆ. ಅವರು ಕೇಂದ್ರ ಬಿಜೆಪಿ ಸರ್ಕಾರ 2019ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಹೀಡೇರಿಸಿಲ್ಲ….

Read More

ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಇಸ್ರೇಲ್ ಸರ್ಕಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬುದು ಸುಳ್ಳು

ರಾಮ ಮಂದಿರದ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮಕ್ಕೆ ಭಾರತದಾದ್ಯಂತ ರಾಮ ಭಕ್ತರು ಅಯೋಧ್ಯೆಗೆ ಹೋಗುವ ಸಾಧ್ಯತೆ ಇದ್ದು ಜನವರಿ 22ರಂದು ರಜೆ ಘೋಷಿಸಲಾಗುವುದು ಎಂದು ಜನ ನಂಬಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಯಾವುದೇ ಪ್ರಕಟಣೆಯನ್ನು ಹೊರಡಿಸಿಲ್ಲ. ಈಗಿರುವಾಗ, ಜನವರಿ 22,2024ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಇಸ್ರೇಲ್ ಸರ್ಕಾರ ಅಂದಿನ ದಿನವನ್ನು ರಾಷ್ಟ್ರೀಯ ರಜಾದಿನವನ್ನಾಗಿ ಘೋಷಣೆ ಮಾಡಿದೆ ಎಂಬ ಸಂದೇಶವೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಸಿದ್ದು ಅದಿನ್,…

Read More

Fact Check: ಶ್ರೀ ರಾಮನ ವಂಶಜರು ಎಂಬದುಕ್ಕೆ ದಾಖಲೆಗಳಿಲ್ಲ, ಸುಪ್ರೀಂ ಮಾನ್ಯ ಮಾಡಿಲ್ಲ

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಇದೇ ಜನವರಿ 22 ರಂದು ಜರುಗಲಿದ್ದು, ಇಡೀ ಭಾರತವೇ ರಾಮ ಮಂದಿರದ ಕುರಿತು, ರಾಮಾಯಣದ ಕುರಿತು ಮತ್ತೆ ಮತ್ತೆ ಚರ್ಚಿಸಲಾಗುತ್ತಿದೆ. ಇಂತಹ ಸಂದರ್ಭದಲ್ಲಿ “ಶ್ರೀರಾಮನ ವಂಶಜರು ಈಗಲೂ ಭಾರತದಲ್ಲಿದ್ದಾರೆ, ಕುಶನ 307 ನೆ ಸಂತತಿ ಇದು, ಸಾಕ್ಷಿ ಬಿಡುಗಡೆ ಮಾಡಿದ ಕುಟುಂಬ.” ಎಂಬ ಬಿಗ್‌ನ್ಯೂಸ್ 2023ರಲ್ಲಿ ಮಾಡಿರುವ ವರದಿಯೊಂದು ಎಲ್ಲೆಡೆ ವೈರಲ್ ಆಗುತ್ತಿದೆ. ಈ ಸುದ್ದಿಯಲ್ಲಿ ಮೊದಲಿಗೆ ರಾಜಸ್ಥಾನದ ಜೈಪುರ್‌ನಲ್ಲಿರುವ ರಾಜಮನೆತನದ ಆಗರ್ಭ ಶ್ರೀಮಂತ ಹಾಗೂ ಮಾಡೆಲ್ ಪದ್ಮನಾಭ್ ಸಿಂಗ್ ಎಂಬುವವರ ಬಗ್ಗೆ…

Read More