Fact Check: ಅಯೋಧ್ಯೆಯ ರಾಮ ಮಂದಿರವೆಂದು ಜಾರ್ಖಂಡ್‌ನ ಜೈನ ಮಂದಿರದ ವಿಡಿಯೋ ಹಂಚಿಕೆ

ಅಯೋಧ್ಯೆಯ ಬಾಲ ರಾಮನ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮ ಜರುಗಿದರೂ ಇನ್ನೂ ರಾಮ ಮಂದಿರದ ಕಟ್ಟುವ ಕಾರ್ಯ ಮುಂದುವರೆಯುತ್ತಲೇ ಇದೆ. ಹೀಗಾಗಲೇ ರಾಮ ಮಂದಿರದ ದೇವಾಲಯಕ್ಕೆ ಸಂಬಂದಿಸಿದಂತೆ ಹಲವಾರು ವಿಡೀಯೋಗಳು, ಪೋಟೋಗಳು ಸಾಮಾಜಿಕ  ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅವುಗಳಲ್ಲಿ ಕೆಲವು ಇತರ ದೇವಾಲಯದ ವಿಡಿಯೋಗಳು ಸೇರಿವೆ. ಇದಕ್ಕೆ ನಿದರ್ಶನವೆಂಬಂತೆ. ಈಗ “ಹೊಸದಾಗಿ ನಿರ್ಮಿಸಲಾದ ಅಯೋಧ್ಯೆಯ ರಾಮ ಮಂದಿರದ ದೃಶ್ಯಗಳು” ಎಂಬ ವಿಡಿಯೋ ಒಂದು ಇನ್ಟಾಗ್ರಾಮ್ ನಲ್ಲಿ ಹರಿದಾಡುತ್ತಿದೆ. ಇದನ್ನು ಏಳುವರೆ ಸಾವಿರದಷ್ಟು ಜನ ವೀಕ್ಷಿಸಿದ್ದಾರೆ. ಫ್ಯಾಕ್ಟ್‌ಚೆಕ್: ವೈರಲ್ ವೀಡಿಯೊವನ್ನು ರೋಹನ್…

Read More
Sita Mata

Fact Check: ಅಶೋಕ ವನದಲ್ಲಿ ಸೀತಾಮಾತೆ ಕುಳಿತಿದ್ದ ಪವಿತ್ರ ಕಲ್ಲನ್ನು ಶ್ರೀಲಂಕಾ ಏರ್ಲೈನ್ಸ್ ಅಯೋಧ್ಯೆಗೆ ತಂದಿದೆ ಎಂಬುದು ಸುಳ್ಳು

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗಷ್ಟೇ ಅಯೋಧ್ಯೆಯ ನಿರ್ಮಾಣದ ಹಂತದಲ್ಲಿರುವ ರೈಲ್ವೆ ನಿಲ್ದಾಣದ ನೀಲಿನಕ್ಷೆಯ ಚಿತ್ರಗಳು ಎಂದು AI ಸೃಷ್ಟಿಸಿದ ಪೋಟೋಗಳನ್ನು ಹಂಚಿಕೊಳ್ಳಲಾಗಿತ್ತು. ಈಗ, ಶ್ರೀಲಂಕಾದ ಅಶೋಕ ವನದಲ್ಲಿ ಸೀತಾಮಾತೆ ಕುಳಿತಿದ್ದ ಪವಿತ್ರ ಕಲ್ಲನ್ನು ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರು ಸ್ವೀಕರಿಸುವ ವೀಡಿಯೋ ಇದು. ಇದನ್ನು ಶ್ರೀಲಂಕಾ ಏರ್ಲೈನ್ಸ್ ಅಯೋಧ್ಯೆಗೆ ತಂದಿದೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಫ್ಯಾಕ್ಟ್‌ಚೆಕ್: 2021ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಕುಶಿನಗರದಲ್ಲಿ…

Read More

ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ರಾಮಮಂದಿರದ ವಿರುದ್ಧ ವಾದಿಸಲು 24 ಜನ ವಕೀಲರನ್ನು ನೇಮಿಸಿರಲಿಲ್ಲ

24 ಜನ ವಕೀಲರನ್ನು ನೇಮಿಸಿ, ಪ್ರಭು ಶ್ರೀರಾಮಚಂದ್ರನ ಅಸ್ತಿತ್ವಕ್ಕೆ ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಅಫೆಡಿವಿಟ್ ಸಲ್ಲಿಸಿದ್ದ ಆಂಟೋನಿಯೋ ಮೈನೋ ಮತ್ತು ತಂಡದಿಂದ ಇಂದು ಅದೇ ಶ್ರೀರಾಮಚಂದ್ರನಿಗೆ ಪೂಜೆ. ಲೋಕಸಭಾ ಚುನಾವಣಾ ಗಿಮಿಕ್. ಎಂದು ಬರೆದ ವಿಡಿಯೋ ಒಂದು ಹಲವು ದಿನಗಳಿಂದ ಹರಿದಾಡುತ್ತಿದೆ. ಇಂತಹ ಪ್ರತಿಪಾದನೆಯ ಹಲವು ಪೋಸ್ಟರ್‌ಗಳು, ವಿಡಿಯೋಗಳು ಹೀಗಾಗಲೇ ಯೂಟೂಬ್ ಸೇರಿದಂತೆ, ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಜಾಗ ನಮಗೆ ಸೇರಬೇಕೆಂದು ನಿರ್ಮೋಹಿ ಅಖಾಡ,…

Read More