ರಾಮನವಮಿ, ಶಿವರಾತ್ರಿ, ಮತ್ತು ಗಾಂಧಿ ಜಯಂತಿಯ ಸರ್ಕಾರಿ ರಜೆಯನ್ನು ಬಿಹಾರದ ಸರ್ಕಾರ ಕೈಬಿಟ್ಟಿದೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಆಡಳಿತಾರೂಢ ಸರ್ಕಾರವನ್ನು ವಿರೋಧ ಪಕ್ಷಗಳು ಟೀಕಿಸುವ, ಅಪಪ್ರಚಾರ ಮಾಡುವ ಸಲುವಾಗಿ  ಅನೇಕ ಸುಳ್ಳು ಸುದ್ದಿಗಳನ್ನು ಮುನ್ನಲೆಗೆ ತರುತ್ತಿವೆ. ಇತ್ತೀಚೆಗೆ ಬಿಹಾರ ಸರ್ಕಾರ ಘೋಷಿಸಿರುವ ಶಾಲಾ ರಜೆಯ ಪಟ್ಟಿಯೊಂದು ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ. ರಾಮನವಮಿ, ಶಿವರಾತ್ರಿ, ಕೃಷ್ಣಾಷ್ಟಮಿ, ರಕ್ಷಾಬಂಧನ ಮತ್ತು ಗಾಂಧಿ ಜಯಂತಿಯ ರಜೆ ರದ್ದು: ಬಕ್ರೀದ್, ಈದ್‌ಗೆ ತಲಾ 3 ದಿನ ಸರ್ಕಾರಿ ರಜೆ ಎಂದು ನಿತೀನ್ ಕುಮಾರ್ ನೇತೃತ್ವದ ಬಿಹಾರದ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂಬ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ.ಫ್ಯಾಕ್ಟ್‌ಚೆಕ್: ಬಿಹಾರದ…

Read More
ರಾಮ ನವಮಿ

ಕರ್ನಾಟಕದ ರಾಮನವಮಿಯ ತಿರುಚಿದ ವಿಡಿಯೋವನ್ನು ಉಜ್ಜೈನಿಯದು ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ಭಾರತದಲ್ಲಿ ಕಳೆದೆರಡು ದಶಕಗಳಿಂದ ಹಿಂದು ಮುಸ್ಲಿಂ ಕಲಹ ತಾರಕಕ್ಕೇರುತ್ತಿದೆ. ಹಿಂದು ಮುಸ್ಲಿಂ ಸಾಮರಸ್ಯ ಬೆಸೆಯಬೇಕಾದ ಅಧಿಕಾರರೂಢ ಸರ್ಕಾರಗಳೇ ಕೋಮುವಾದಕ್ಕೆ ಬೆಂಬಲ ನೀಡುತ್ತಿವೆ. ಪ್ರತಿನಿತ್ಯ ಮುಸ್ಲಿಂ ಸಮುದಾಯವನ್ನು ಕೇಂದ್ರವಾಗಿರಿಸಿಕೊಂಡು, ಆ ಸಮುದಾಯದ ಮೇಲೆ ಜನರಿಗೆ ದ್ವೇಷ ಮೂಡಿಸುವ ಸಲುವಾಗಿ ಅನೇಕ ಸುಳ್ಳುಗಳನ್ನು ಹರಿಬಿಡಲಾಗುತ್ತಿದೆ. ಅಂತಹದ್ದೆ ಒಂದು ಸುಳ್ಳು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. “ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಮುಸ್ಲಿಮರು ಮೊಹರಂ ಮೆರವಣಿಗೆಯ ಸಂದರ್ಭದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಫೋಷಣೆ ಕೂಗಿದ್ದಾರೆ. ಮಾರನೇ ದಿನವೇ ಆ ನಗರದ ಎಲ್ಲಾ ಹಿಂದುಗಳು…

Read More