Fact Check | ರಣದೀಪ್ ಸಿಂಗ್ ಸುರ್ಜೇವಾಲಾ ಬ್ರಾಹ್ಮಣರನ್ನು ಕೊಲ್ಲುವ ಬಗ್ಗೆ ಮಾತನಾಡಿದ್ದಾರೆ ಎಂಬುದು ಸುಳ್ಳು

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬ್ರಾಹ್ಮಣ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ” ಕಾಂಗ್ರೆಸ್‌ ಸಂಸದ ರಣದೀಪ್‌ ಸಿಂಗ್‌ ಸುರ್ಜೇವಾಲಾ ಬ್ರಾಹ್ಮಣರನ್ನು ಕೊಲ್ಲಲು ಕರೆ ನೀಡಿದ್ದಾನೆ. ದೇಶದಲ್ಲಿ ಬ್ರಾಹ್ಮಣರ ನರಮೇಧ ನಡೆಸಲು ಕಾಂಗ್ರೆಸ್‌ ಬಹುದೊಡ್ಡ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗಿದೆ. ಹಿಂದೂಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Breaking news बहुत खूब सुरजेवाला!वायरल वीडियो*कांग्रेस के राज्यसभा…

Read More