Fact Check | ಹಸುಗಳು ಆಮ್ಲಜನಕವನ್ನು ಉಸಿರಾಡಿ ಆಮ್ಲಜನಕವನ್ನೇ ಹೊರಹಾಕುತ್ತವೆ ಎಂದು ಸುಳ್ಳು ಹೇಳಿದ ಬಿಜೆಪಿ ಸಚಿವೆ

ಉತ್ತರಾಖಂಡ ವಿಧಾನಸಭೆಯು ಹಸುವಿಗೆ ” ರಾಷ್ಟ್ರ ಮಾತ” (ರಾಷ್ಟ್ರದ ಮಾತೆ) ಸ್ಥಾನಮಾನವನ್ನು ಕೋರಿ ಬುಧವಾರ ನಿರ್ಣಯವನ್ನು ಅಂಗೀಕರಿಸಿದೆ. ಈ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಲಾಗಿದ್ದು. ಇದನ್ನು ಉತ್ತರಾಖಂಡ ರಾಜ್ಯ ಪಶುಸಂಗೋಪನಾ ಸಚಿವೆ ರೇಖಾ ಆರ್ಯ ಅವರು ಮಂಡಿಸಿದ್ದಾರೆ. ಇನ್ನು ಇದಕ್ಕೆ ಪ್ರತಿಪಕ್ಷಗಳು ಬೆಂಬಲವನ್ನು ಘೋಷಿಸಿದ ನಂತರ ಅವಿರೋಧವಾಗಿ ಈ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ನಡುವೆ ರೇಖಾ ಆರ್ಯ ಹಸುಗಳು ಆಮ್ಲಜನಕವನ್ನು ಉಸಿರಾಡಿ, ಆಮ್ಲಜನಕವನ್ನು ಮಾತ್ರ ಹೊರ ಹಾಕುತ್ತವೆ ಎಂಬ ಹೇಳಿಕೆ ನೀಡಿದ್ದಾರೆ. ಇದು ಬಹುದೊಡ್ಡ ಚರ್ಚೆಗೆ ಕಾರಣವಾಗಿದೆ …

Read More