ಫೋನ್ನಲ್ಲಿ ವಸುಂಧರ ರಾಜೆಯವರು ಮಾತನಾಡುತ್ತಿರುವ ಹಳೆಯ ವಿಡಿಯೋ ರಾಜಸ್ಥಾನ ಚುನಾವಣೆಗೆ ಸಂಬಂಧಿಸಿಲ್ಲ
ಪಂಚರಾಜ್ಯಗಳ ಚುನಾವಣೆಗಳು ಮುಗಿದರೂ ಸಹ ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳು ಇನ್ನೂ ಹರಿದಾಡುತ್ತಲೆ ಇವೆ. ರಾಜಸ್ತಾನದ ಚುನಾವಣೆಯ ಸಂದರ್ಭದಲ್ಲಿಯೂ ಸಹ ಹಲವಾರು ಸುಳ್ಳು ಸುದ್ದಿಗಳು ಹರಿದಾಡಿದ್ದು, ರಾಜಕೀಯ ಪಕ್ಷಗಳಿಗೆ ಇಂತಹ ಸುಳ್ಳು ಸುದ್ದಿಗಳು ಜನರ ಮತವನ್ನು ಗಳಿಸುವ ರಾಜಕೀಯ ಅಸ್ತ್ರವಾಗಿ ಬದಲಾಗಿವೆ. ಈಗ, ರಾಜಸ್ತಾನದ ಮಾಜಿ ಮಖ್ಯಮಂತ್ರಿ ವಸುಂಧರ ರಾಜೇಯವರು ಸ್ವತಂತ್ರ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದಾರೆಯೇ? ವಸುಂಧರಾ ರಾಜೆ ಅವರು ಬಿಜೆಪಿಯ ಬಂಡಾಯ ಅಭ್ಯರ್ಥಿ ರವೀಂದ್ರ ಸಿಂಗ್ ಭಾಟಿ ಅವರಿಗೆ ಕರೆ ಮಾಡಿ ಅಭಿನಂದಿಸುತ್ತಿದ್ದಾರೆ. ಎಂಬ ವಿಡಿಯೋ ಒಂದು…