Congress

Fact Check: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ದೇಶದ್ರೋಹ ಜಾರಿಗೊಳಿಸುತ್ತೇವೆ ಎಂದಿಲ್ಲ

ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮ ಎದುರಾಳಿ ಪಕ್ಷವನ್ನು ಮಣಿಸುವ ಸಲುವಾಗಿ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ಹರಡುವಿಕೆಯನ್ನು ಎದುರಿಸಲು ಚುನಾವಣಾ ಆಯೋಗ (EC) 17 ಮಾರ್ಚ್ 2024 ರಂದೇ “ಮಿಥ್ ವರ್ಸಸ್ ರಿಯಾಲಿಟಿ” ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಲು…

Read More
ಕನ್ಹಯ್ಯ ಕುಮಾರ್

ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಕನ್ಹಯ್ಯ ಕುಮಾರ್ ಹೇಳಿಲ್ಲ

ಹಿಂದು ಧರ್ಮ ಕೆಟ್ಟದ್ದು, ಅಲ್ಲಾ ಶಕ್ತಿಶಾಲಿ: ಇಸ್ಲಾಮಿಗೆ ಮತಾಂತರ ಆಗಿ ಎಂದು ಕನ್ಹಯ್ಯ ಕುಮಾರ್ ಹೇಳಿದ್ದಾರೆ. ಎಂಬ ವಿಡಿಯೋ ಒಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲವರು “ಕುತಂತ್ರಿ ಕನ್ಹಯ್ಯ ಕುಮಾರ್ ವಂಚನೆ ಬಯಲಾಗಿದೆ. ಹಿಂದೂ ಹೆಸರನ್ನು ಇಟ್ಟುಕೊಂಡು ಎಲ್ಲರ ಕಣ್ಣಗೆ ಮಣ್ಣು ಎರಚುತ್ತಿರುವ ಮುಲ್ಲಾ ಇವನು. ಅವನು ಒಬ್ಬ ದೇಶದ್ರೋಹಿ; ಅವರು(ಮೌಲಾನಾ ಅಬ್ದುಲ್ ಕಾಲಂ) ದೇಶದ ಅತಿದೊಡ್ಡ ದೇಶದ್ರೋಹಿ. ಮುಸ್ಲಿಮರ ರಹಸ್ಯ ಸಭೆಯಲ್ಲಿ ತಮ್ಮ ವಾಸ್ತವವನ್ನು ಹೇಳಿದ್ದಾರೆ. ಮುಸ್ಲಿಂ ಎಂಬ ಅವರ ಸ್ವಂತ ಹೇಳಿಕೆಯಿಂದ…

Read More
Hindu

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಸಂಸತ್ತಿನಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದು ಸುಳ್ಳು

ಪಾಕಿಸ್ತಾನದ ಹಿಂದೂ ಸಂಸದರೊಬ್ಬರು ಪಾಕಿಸ್ತಾನ ಸಂಸತ್ತಿನಲ್ಲಿ ಕೈಮುಗಿದು ಕ್ಷಮಾದಾನಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ದಯವಿಟ್ಟು ನಮ್ಮ ಮೇಲೆ ಕರುಣೆ ತೋರಿ ಮತ್ತು ನಮ್ಮ ಹೆಣ್ಣುಮಕ್ಕಳನ್ನು ಬಿಡಿ.. ಈ ವೀಡಿಯೊವನ್ನು ಭಾರತದ ಜಾತ್ಯತೀತ ಜನರಿಗೆ ಅರ್ಪಿಸಲಾಗಿದೆ ಎಂಬ ತಲೆಬರಹದ ವಿಡಿಯೋ ಒಂದು ಎಲ್ಲೆಡೆ ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: ಇದು ಪಂಜಾಬ್ ಪ್ರಾಂತೀಯ ಅಸೆಂಬ್ಲಿಯಿಂದ ಆಯ್ಕೆಯಾಗಿರುವ ಕ್ರಿಶ್ಚಿಯನ್ ಎಂಪಿಎ ತಾರಿಕ್ ಮಶಿಲ್ ಗಿಲ್‌ರವರು 20 ಆಗಸ್ಟ್ 2022ರಲ್ಲಿ ನ್ಯಾಷನಲ್ ಅಸೆಂಬ್ಲಿ ಆಫ್ ಪಾಕಿಸ್ತಾನ್‌ ಸಂಸತ್ತಿನಲ್ಲಿ ಮಾಡಿದ ಮನವಿಯಾಗಿದೆ. ಗಿಲ್‌ರವರು ಪಾಕಿಸ್ತಾನ ಸರ್ಕಾರದ…

Read More