ಸಿನಿಮಾ ಬಿಡುಗಡೆಯಾದ 7 ದಿನಗಳ ನಂತರ ಮಾತ್ರ ವಿಮರ್ಶೆ ಪ್ರಕಟಿಸಬಹುದು ಎಂದು ಕೇರಳ ಹೈಕೋರ್ಟ್ ಆದೇಶಿಸಿಲ್ಲ

ಸಿನಿಮಾ ಬಿಡುಗಡೆಯಾದ 7 ದಿನಗಳ ನಂತರ ವಿಮರ್ಶೆ ಪ್ರಕಟಿಸಿ ಎಂದು ಕೇರಳ ಹೈಕೋರ್ಟ್ ತಾಕೀತು ಮಾಡಿದೆಯೆಂಬ ಪತ್ರಿಕಾ ವರದಿಯ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರಂಭಿಕ ನಕಾರಾತ್ಮಕ ವಿಮರ್ಶೆಯಿಂದ ಜನರಿಗೆ ಸಿನಿಮಾ ತಲುಪುತ್ತಿಲ್ಲ. ಇದರಿಂದ ಪಾರು ಮಾಡಲು ಈ ಆದೇಶ ಹೊರಡಿಸಿದೆ ಎಂದು ಪ್ರತಿಪಾದಿಸಲಾಗಿದೆ. ಈ ಕುರಿತು ಹುಡುಕಿದಾಗ ‘ಆರೋಮಲಿಂತೆ ಆದ್ಯತೆ ಪ್ರಣಯಂ’ ಸಿನಿಮಾದ ನಿದೇರ್ಶಕ ಮುಬಿನ್ ರೌಫ್ ಸಿನಿಮಾಗಳ ಕುರಿತು ನಕರಾತ್ಮಕ ವಿಮರ್ಶೆ ಪ್ರಕಟಿಸಿರುವುದರ ಕುರಿತು ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ. ಅವರು ಸಿನಿಮಾ ಬಿಡುಗಡೆಯಾದ…

Read More