Sabarimala

ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು

ಶಬರಿಮಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಶಬರಿಮಲೆಯಲ್ಲಿರುವ ವಾವರ್ ಸ್ವಾಮಿ ಮಸೀದಿಯ ಕುರಿತು ಅಪಪ್ರಚಾರ ಮಾಡಿ ಅನೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು. ಈಗ ಕೇರಳದ ಕಮುನಿಸ್ಟ್‌ ಸರ್ಕಾರ ಮತ್ತು ಇಂಡಿಯಾ ಒಕ್ಕೂಟವನ್ನು ಅಲ್ಲಗೆಳೆಯುವ ಸಲುವಾಗಿ  “ಕೇರಳದಲ್ಲಿ ಹಿಂದುಗಳ ಪರಿಸ್ಥಿತಿ ಹೇಗಿದೆ ನೋಡಿ. ಮಕ್ಕಳು ಎಂಬುದನ್ನು ಲೆಕ್ಕಿಸದೆ ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ಕೇರಳ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.” ಎಂಬ ಸಂದೇಶದ ವಿಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನು…

Read More
Masque

Fact Check: ಶಬರಿಮಲೆಯ ವಾವರ್ ಮಸೀದಿಯೊಳಗಿನ ಬೋರ್ಡ್‌ನಲ್ಲಿ ಅನ್ಯ ದೇವರನ್ನು ಪೂಜಿಸಬೇಡಿ ಎಂದು ಬರೆಯಲಾಗಿಲ್ಲ

ಭಾರತದ ಅನೇಕ ದೇವಸ್ಥಾನಗಳು, ಮಸೀದಿ, ದರ್ಗಾ ಮತ್ತು ಚರ್ಚ್‌ಗಳಿಗೆ ಧರ್ಮಗಳ ಹಂಗಿಲ್ಲದೆ ಜನ ಭಾವೈಕ್ಯತೆಯಿಂದ, ಭಕ್ತಿ ಮತ್ತು ಗೌರವದಿಂದ ನಡೆದುಕೊಳ್ಳುವ ಪದ್ದತಿ ಅನಾದಿ ಕಾಲದಿಂದಲೂ ಉಳಿದುಕೊಂಡು ಬಂದಿದೆ.  ಅನೇಕ ಹಿಂದು ದೇವಸ್ಥಾನಗಳಿಗೆ ಮುಸ್ಲೀಮರು ನಡೆದುಕೊಳ್ಳುವುದು ಮತ್ತು ದರ್ಗಾಗಳಿಗೆ ಹಿಂದು ಧರ್ಮದ ಭಕ್ತರು ನಡೆದುಕೊಳ್ಳುವುದು ನಮ್ಮ ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಆದರೆ ಇಂತಹ ಹಿಂದು-ಮುಸ್ಲಿಂ ಸಾಮರಸ್ಯ ಬೆಸೆಯುವ ದೇವಸ್ಥಾನಗಳ ಕುರಿತು, ದರ್ಗಾಗಳ ಕುರಿತು ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಈಗ,  ಅಲ್ಲಾ ಒಬ್ಬನೇ ದೇವರು. ಹಾಗಾಗಿ ಅನ್ಯ…

Read More
Halal

Fact Check: ಉಗುಳದೆ ಹಲಾಲ್ ಅಪೂರ್ಣ ಎಂದು ಮುಸ್ಲಿಮರು ತಮಿಳುನಾಡಿನ ನ್ಯಾಯಾಲಯದಲ್ಲಿ ವಾದಿಸಿಲ್ಲ

ಇತ್ತೀಚೆಗೆ ಹಲಾಲ್‌ಗೆ ಸಂಬಂಧಿಸಿದಂತೆ ಹಲವಾರು ಸುಳ್ಳು ಸುದ್ದಿಗಳು, ಅಪಪ್ರಚಾರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲಾಲ್ ಎಂದರೆ ಏನು ಎಂಬ ಕುರಿತು ತಿಳಿದುಕೊಳ್ಳದೆ ಹಲಾಲ್‌ಗೆ ಸಂಬಂಧಿಸಿದಂತೆ ತಪ್ಪಾಗಿ ಅರ್ಥಿಸಲಾಗುತ್ತಿದೆ. ಇನ್ನೂ ಉತ್ತರ ಪ್ರದೇಶದ ಸರ್ಕಾರವು ಹಲಾಲ್‌ಗೆ ಸಂಬಂಧಿಸಿದ ಯಾವುದೇ ಆಹಾರವನ್ನು, ಬಳಸುವುದು, ಶೇಕರಿಸುವುದು ಮತ್ತು ಮಾರಾಟ ಮಾಡುವುದನ್ನು ತನ್ನ ರಾಜ್ಯದ ವ್ಯಾಪ್ತಿಯೊಳಗೆ ನಿಷೇಧಿಸಿದೆ. ಈಗ, ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರವನ್ನು ಹಲಾಲ್ ಮಾಡಲು ಉಗುಳುವುದನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ತಮಿಳುನಾಡಿನ ನ್ಯಾಯಾಲಯದ ಪ್ರಕರಣದಲ್ಲಿ, ಅಡುಗೆಯವರು ಉಗುಳದ ಹೊರತು ಹಲಾಲ್ ಪೂರ್ಣವಾಗುವುದಿಲ್ಲ ಎಂದು…

Read More