ಸರ್ಧಾರ್ ವಲ್ಲಭಬಾಯಿ ಪಟೇಲ್

Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ. ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ.  ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್…

Read More