Fact Check | ಸರ್ದಾರ್ ವಲ್ಲಭಭಾಯಿ ಪಟೇಲ್ ಏಕತಾ ಪ್ರತಿಮೆ ಬಿರುಕು ಬಿಟ್ಟಿದೆ ಎಂಬುದು ಸುಳ್ಳು

” ನೋಡಿ ಇದು ಮೋದಿ ಸರ್ಕಾರದ ಬೃಹತ್‌ ಸಾಧನೆ ಎಂದು ಹೇಳಿಕೊಳ್ಳುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆ. ಈಗ ಈ ಪ್ರತಿಮೆಯ ಪಾದಗಳಲ್ಲಿ ಬಿರುಕು ಬಿಟ್ಟಿದೆ. ಯಾವಾಗ ಬೇಕಾದರೂ ಈ ಪ್ರತಿಮೆ ಧರೆಗೆ ಉರುಳಬಹುದು. ಮೋದಿ ಸರ್ಕಾರದ ಕಳಪೆ ಕಾಮಗಾರಿಗೆ ಇದಕ್ಕಿಂತ ಮತ್ತೊಂದು ಉತ್ತಮ ಉದಾಹರಣೆ ಸಿಗಲಾರದು. ಇವರ ರಾಜಕೀಯ ಲಾಭಕ್ಕಾಗಿ ಈಗ ದೇಶದ ಮಹಾನ್‌ ನಾಯಕನ ಪ್ರತಿಮೆ ನೆಲಕಚ್ಚುವ ಹಂತಕ್ಕೆ ಬಂದಿದೆ.” ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Cracks appearing on…

Read More