Fact Check: ವಿಧಾನಸೌಧ ಸ್ವಚ್ಚಗೊಳಿಸುವ ವೇಳೆ ಹೊರಗೆ ಇಟ್ಟಿದ್ದ ಪೋಟೋವನ್ನು ಸಿದ್ದಗಂಗಾ ಶ್ರೀಗಳಿಗೆ ಕಾಂಗ್ರೆಸ್‌ ಅವಮಾನಿಸಿದೆ ಎಂದು ಹಂಚಿಕೆ

ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ತಮ್ಮ ಜನಪರ ಕೆಲಸಗಳ ಮೂಲಕ ನಡೆದಾಡುವ ದೇವರೆಂದು ಪ್ರಸಿದ್ಧರಾಗಿದ್ದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಅವರ ವಿಧಾನಸೌಧದೊಳಗಿದ್ದ ಫೋಟೋಗಳನ್ನು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೊರಗೆ ಹಾಕಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಶಿವಕುಮಾರ ಸ್ವಾಮೀಜಿಯವರಿಗೆ ಅವಮಾನ ಮಾಡಿದ್ದಾರೆ ಎಂದು ಪ್ರತಿಪಾದಿಸಿದ ವಿಡಿಯೋ ಒಂದು ಹರಿದಾಡುತ್ತಿದೆ. ಈ ವಿಡಿಯೋವನ್ನು ಬಲಪಂಥೀಯ ಮತ್ತು ಬಿಜೆಪಿ ಬೆಂಬಲಿತ ರಾಷ್ಟ್ರಧರ್ಮ ಎಂಬ ಪುಟವೊಂದು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸಿದ್ದು…

Read More