Fact Check | ಹುತಾತ್ಮ ಸೈನಿಕನ ಪತ್ನಿಯ ಬಗ್ಗೆ ಅಶ್ಲೀಲ ಕಮೆಂಟ್‌ ಮಾಡಿದ ವ್ಯಕ್ತಿ ಬಂಧನ ಎಂದು ಬೇರೆ ಫೋಟೋ ಹಂಚಿಕೆ

ಕೀರ್ತಿಚಕ್ರ ಪ್ರಶಸ್ತಿ ಪುರಸ್ಕೃತ, ದಿವಂಗತ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಅವರ ಕುರಿತು ಸಾಮಾಜಿಕ ಜಾಲತಾಣದ ಬಳಕೆದಾರನಾದ ಅಹ್ಮದ್‌.ಕೆ ಎಂಬ ವ್ಯಕ್ತಿ ಅಶ್ಲೀಲ ಮತ್ತು ಅವಹೇಳನಕಾರಿ ಕಾಮೆಂಟ್‌ ಮಾಡಿದ್ದು, ಇದು ದೇಶಾದ್ಯಂತ ಆಕ್ರೋಶಕ್ಕೆ ಕೂಡ ಕಾರಣವಾಗಿತ್ತು. ಜೊತೆಗೆ ಆ ಪ್ರೊಫೈಲ್‌ ಹೊಂದಿದ್ದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹ ಸಾರ್ವಜನಿಕ ವಲಯದಿಂದ ಕೂಡ ಬಂದಿದ್ದು, ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ಮುಖವಾಡ ಧರಿಸಿದ ವ್ಯಕ್ತಿಯನ್ನು ಹೊಂದಿರುವ ಚಿತ್ರವನ್ನು ಬಳಸಿಕೊಂಡು ಕೆಲವರು “ದೆಹಲಿ ಪೊಲೀಸರು…

Read More

ಕ್ಯಾ. ಪ್ರಾಂಜಲ್ ಕುರಿತು ಸಿಎಂ ಸಿದ್ದರಾಮಯ್ಯನವರ ಅರ್ಧ ಹೇಳಿಕೆ ಹಂಚಿ ತಪ್ಪಾಗಿ ಅರ್ಥೈಸಿದ ಸಂಸದ ತೇಜಸ್ವಿ ಸೂರ್ಯ

ಕಳೆದ ನವೆಂಬರ್ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಉಗ್ರರ ದಾಳಿಯಿಂದ ಮೃತಪಟ್ಟ ಕರ್ನಾಟಕದ ಯೋಧ ಕ್ಯಾ. ಪ್ರಾಂಜಲ್ ರವರ ಸಾವಿಗೆ ಇಡೀ ರಾಜ್ಯದ ಜನರು ಸಂತಾಪ ಸೂಚಿಸಿದ್ದರು. ಮಾನ್ಯ ಮುಖ್ಯಮಂತ್ರಿಗಳು ಸಹ ಪ್ರಾಂಜಲ್‌ರವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ, ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿ 50 ಲಕ್ಷದಷ್ಟು ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದರು. ಅದು ತಡವಾಗುತ್ತಿದ್ದಂತೆ ಬಿಜಿಪಿ ಕಾರ್ಯಕರ್ತರು ಸೇರಿದಂತೆ ಹಲವು ಮಾಧ್ಯಮಗಳು ಸಹ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರನ್ನು ಟೀಕಿಸುತ್ತಿದ್ದಾರೆ.ಈಗ, ಕ್ಯಾ. ಪ್ರಾಂಜಲ್ ಯಾರು? ಯಾವಾಗ…

Read More