Fact Check: ವಾಲ್ಮೀಕಿ ಸಮುದಾಯದವರಿಗೆ ಸುಪ್ರೀಂ ಕೋರ್ಟ್ ಪ್ರವೇಶಿಸಲು ಅವಕಾಶವಿಲ್ಲ ಎಂದು ಎಡಿಟ್ ಮಾಡಲಾದ ಈಟಿವಿ ಭಾರತ್ ನ್ಯೂಸ್‌ ವರದಿ ಹಂಚಿಕೆ

ಇತ್ತೀಚೆಗೆ, 01 ಆಗಸ್ಟ್ 2024 ರಂದು, ಭಾರತದ ಸುಪ್ರೀಂ ಕೋರ್ಟ್ ಎಸ್ಸಿ ಮತ್ತು ಎಸ್ಟಿ ಮೀಸಲಾತಿಯೊಳಗೆ ಉಪ ವರ್ಗೀಕರಣಕ್ಕೆ ಒಳ ಮೀಸಲಾತಿ ಅವಕಾಶ ನೀಡುವ ತೀರ್ಪನ್ನು ನೀಡಿತು. ಈ ವರ್ಗಗಳಲ್ಲಿ ಹೆಚ್ಚು ಅನನುಕೂಲಕರ ಗುಂಪುಗಳಿಗೆ ಅಥವಾ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಹೆಚ್ಚುವರಿ ಮೀಸಲಾತಿಯನ್ನು ಒದಗಿಸಲು ರಾಜ್ಯಗಳು ಪರಿಶಿಷ್ಟ ಜಾತಿಗಳು (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳನ್ನು (ಎಸ್ಟಿ) ಉಪ ವರ್ಗೀಕರಿಸಬಹುದು ಎಂದು ನ್ಯಾಯಾಲಯ ತೀರ್ಪು ನೀಡಿತು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಏಳು ನ್ಯಾಯಾಧೀಶರ ಪೀಠವು ಎಸ್ಸಿ ಮತ್ತು…

Read More

Fact Check| ಆರ್‌ಜಿ ಕರ್ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ ಎಂಬುದು ಸುಳ್ಳು

ಕೋಲ್ಕತ್ತಾ ಆರ್‌ಜಿ ಕರ್ ವೈದ್ಯ ವಿದ್ಯಾರ್ಥಿನಿಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಸಂಜಯ್ ರಾಯ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹರಡಲಾಗುತ್ತಿದೆ‌. ಫ್ಯಾಕ್ಟ್‌ಚೆಕ್: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಸ್ವಯಂ ಪ್ರೇರಿತವಾಗಿ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳ ಸರ್ಕಾರದ ಪರ ಕಪಿಲ್ ಸಿಬಲ್‌ರವರು ವಾದ ಮಂಡಿಸುತ್ತಿದ್ದಾರೆ. ಹಾಗಾಗಿ ಕಪಿಲ್ ಸಿಬಲ್‌ರವರು ಆರೋಪಿ ಸಂಜಯ್ ರಾಯ್ ಪರ ವಾದ ಮಂಡಿಸುತ್ತಿದ್ದಾರೆ ಎಂದು ಸುಳ್ಳು….

Read More

Fact Check | ಲಿಕ್ಕರ್ ಹಗರಣಕ್ಕೆ ಮನೀಷ್‌ ಸಿಸೋಡಿಯ ಕಾರಣವೆಂದು ಅರವಿಂದ್‌ ಕೇಜ್ರಿವಾಲ್‌ ಹೇಳಿಲ್ಲ

“ಈ ವರದಿ ನೋಡಿ.. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಮದ್ಯ ನೀತಿಯ ಹೊಣೆಯನ್ನು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮೇಲೆ ಹೊರಿಸಿದ್ದಾರೆ. ಇದೀಗ ಆಮ್‌ ಆದ್ಮಿ ಪಕ್ಷದ ಅಸಲಿ ಮುಖ ಹೊರ ಬಂದಿದೆ. ಪಕ್ಷದ ಒಳಗಿರುವ ಒಡಕು ಹೊರ ಬಂದಿದ್ದು, ಆಪ್‌ ಪಕ್ಷದ ನಾಯಕ ಹಾಗು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತಮ್ಮ ಪಕ್ಷದಿಂದಲೇ ತಪ್ಪಾಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. कोर्ट में CBI ने बहुत…

Read More

Fact Check | ಬಾಬಾ ರಾಮ್ ದೇವ್ ರಾಹುಲ್ ಗಾಂಧಿಯವರನ್ನು ಇತ್ತೀಚಿಗೆ ಹೊಗಳಿದ್ದಾರೆ ಎಂದು 2022ರ ವಿಡಿಯೋ ಹಂಚಿಕೆ

“ಇತ್ತೀಚಿಗೆ ಬಾಬಾ ರಾಮದೇವ್ ಅವರು ಕಾಂಗ್ರೆಸ್‌ನ ನಾಯಕ ರಾಹುಲ್ ಗಾಂಧಿಯವರನ್ನು ಹಾಡಿ ಹೊಗಳಿದ್ದಾರೆ. ಅದರಲ್ಲೂ ರಾಹುಲ್ ಗಾಂಧಿಯವರು ಇತ್ತೀಚಿಗೆ ಎಲ್ಲೆಡೆಯಲ್ಲೂ ಕೂಡ ಕಾಣಿಸಿಕೊಳ್ಳುತ್ತಿದ್ದು, ಕೆಲವೊಂದು ಮಾಧ್ಯಮಗಳು ಕೂಡ ರಾಹುಲ್ ಗಾಂಧಿಯವರ ಕುರಿತು ಸದ್ದಿ ಪ್ರಸಾರ ಮಾಡಲು ಅವಕಾಶ ಮಾಡಿಕೊಡುತ್ತೇವೆ. ರಾಹುಲ್ ಗಾಂಧಿ ಕೂಡ ಒಬ್ಬ ಒಳ್ಳೆಯ ನಾಯಕ” ಎಂದು ಬಾಬಾ ರಾಮ್‌ ದೇವ್‌ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. बाबा ने भी माहौल को देख के पलटी मारना शुरू…

Read More
CJI Chandrachud

Fact Check: ಸಿಜೆಐ ಚಂದ್ರಚೂಡ್ ಅವರ ವಿಡಿಯೋ ಕಟ್ ಮಾಡಿ ಹಂಚಿಕೊಳ್ಳಲಾಗುತ್ತಿದೆ

ಇಷ್ಟು ದಿನ ರಾಜಕೀಯ ಪಕ್ಷಗಳು ತಮ್ಮ ಎದುರಾಳಿಗಳ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದರೂ, ಅನ್ಯ ಕೋಮಿನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು ಆದರೆ ಈಗ ಸುಪ್ರಿಂ ಕೋರ್ಟ್‌ ಕುರಿತು ಭಾರತದ ಮುಖ್ಯ ನ್ಯಾಯಾದೀಶರ ಕುರಿತು ಇದೇ ಮೊದಲ ಬಾರಿಗೆ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. “CJI ಈ ರೀತಿ ವರ್ತಿಸಬಹುದೇ? ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋಗಿದ್ದಾರೆ. ಇದು ಭಾರತ ಸರ್ಕಾರಕ್ಕೆ ಘೋರ ಅವಮಾನ ಮತ್ತು ಅಪಮಾನ. CJI ಚಂದ್ರಚೂಡ್ ಸೇರಿದಂತೆ ಎಲ್ಲಾ…

Read More
Pakistan

Fact Check: ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿಯಿಂದ ಕಾಂಗ್ರೆಸ್ 10 ಕೋಟಿ ಪಡೆದಿದೆ ಎಂದು ಸುಳ್ಳು ಹರಡಿದ ಟಿವಿ ವಿಕ್ರಮ

ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳನ್ನು ಅಕ್ರಮ ಎಂದು ಕರೆದು ರದ್ದುಗೊಳಿಸಿದೆ. ಅಲ್ಲದೇ 2019ರಿಂದ 2024ರವರೆಗೆ ಖರೀದಿಯಾಗಿರುವ ಬಾಂಡ್‌ಗಳ ವಿವರ ಮತ್ತು ಅವುಗಳನ್ನು ನಗದಾಗಿ ಮಾಡಿಕೊಂಡ ರಾಜಕೀಯ ಪಕ್ಷಗಳ ವಿವರವನ್ನು ಬಹಿರಂಗ ಪಡಿಸುವಂತೆ ಎಸ್‌ಬಿಐ(SBI)ಗೆ ತಾಕೀತು ಮಾಡಿತು. ಅದರಂತೆ ಎಸ್‌ಬಿಐ ನೀಡಿದ ಮಾಹಿತಿಯನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅದರಲ್ಲಿ ಪಾಕಿಸ್ತಾನ ಮೂಲದ ‘ಹಬ್ ಪವರ್ ಕಂಪನಿ’ ಪುಲ್ವಾಮ ದಾಳಿಯ ನಂತರ 10 ಕೋಟಿ ಮೊತ್ತದ ಬಾಂಡ್‌ಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ ಎಂದು ಫೇಕ್ ನ್ಯೂಸ್‌ಗೆ ಹೆಸರಾಗಿರುವ…

Read More

Fact Check | ಸುಪ್ರೀಂ ಕೋರ್ಟ್‌ ಇವಿಎಂ ಅನ್ನು ಬ್ಯಾನ್‌ ಮಾಡಿಲ್ಲ

“ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಯನ್ನು ಭಾರತದ ಸುಪ್ರೀಂ ಕೋರ್ಟ್ ನಿಷೇಧಿಸಿದೆ” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು,, ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ವಿವಿಧ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಹಲವು ಮಂದಿ ಕೇಂದ್ರ ಸರ್ಕಾರವನ್ನು ಕೂಡ ಟೀಕಿಸುತ್ತಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ಇವಿಎಂ ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನೆಯ ನಂತರದಲ್ಲಿ ಈ ಸುದ್ದಿ ಹರಡಿರುವುದರಿಂದ ಸಾಕಷ್ಟು  ಮಂದಿ ಇದನ್ನು ನಿಜವೆಂದು ನಂಬಿ ಶೇರ್‌ ಮಾಡುತ್ತಿದ್ದಾರೆ. ಆದರೆ ಈ ಸುದ್ದಿಯನ್ನು ಪರಿಶೀಲಿಸಿದಾಗ…

Read More
Rahul Gandhi

Fact Check: ರಾಹುಲ್ ಗಾಂಧಿಯವರು ಸುಕನ್ಯ ದೇವಿ ಎಂಬ ಹೆಣ್ಣುಮಗಳ ಅತ್ಯಾಚಾರದಲ್ಲಿ ಭಾಗಿಯಾಗಿದ್ದರು ಎಂಬುದು ಸುಳ್ಳು

ರಾಜಕೀಯ ನಾಯಕರುಗಳ ಮೇಲೆ ಆರೋಪ- ಪ್ರತ್ಯಾರೋಪಗಳನ್ನು ಮಾಡುವುದು ಸರ್ವೇ ಸಾಮಾನ್ಯವಾಗಿರುತ್ತದೆ ಆದರೆ ಕಳೆದ ಎರಡು ದಶಕಗಳಿಂದ ರಾಹುಲ್ ಗಾಂಧಿಯವರ ಮೇಲೆ ಸುಳ್ಳು ಸುದ್ದಿಗಳಿಂದ ಸುಳ್ಳು ಆರೋಪಗಳಿಂದ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. 2006ರಲ್ಲಿ ಸುಕನ್ಯಾ ದೇವಿ ಎಂಬ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಬಿಜೆಪಿ ಮತ್ತು ಬಲಪಂಥೀಯ ಕಾರ್ಯಕರ್ತರು ಹಂಚಿಕೊಳ್ಳುತ್ತಿದ್ದಾರೆ. ಆದರೆ ಸತ್ಯವೇನೆಂದರೆ 2012ರಲ್ಲಿ ರಾಹುಲ್ ಗಾಂಧಿ ವಿರುದ್ಧದ ಅತ್ಯಾಚಾರ…

Read More
Love Marriage

ಪ್ರೇಮ ವಿವಾಹ ಅಥವಾ ನ್ಯಾಯಾಲಯ ವಿವಾಹಗಳಿಗೆ ಪೋಷಕರ ಅನುಮತಿ ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿಲ್ಲ

ಭಾರತದಲ್ಲಿ ಪ್ರೇಮ ವಿವಾಹಗಳು ಇಂದಿಗೂ ಸವಾಲಾಗಿಯೇ ಪರಿಣಮಿಸುತ್ತಿವೆ. ಜಾತಿಗ್ರಸ್ಥ ದೇಶವಾದ ನಮ್ಮಲ್ಲಿ ಅಂತರ್ಜಾತಿ ಅಥವಾ ಅಂತರ್ಧಮಿಯ ವಿವಾಹವಾದರೆಂತೂ ಮನೆಯಿಂದ ತಮ್ಮ ಕುಲದಿಂದ ಹೊರಗಿಡುವ, ಮರ್ಯಾದೆ ಹತ್ಯೆಯಂತಹ ಅಮಾನುಷ, ಅಮಾನವೀಯ ನಡೆಗಳು ಇಂದಿಗೂ ನಮ್ಮ ಸಮಾಜವನ್ನು ಬಾದಿಸುತ್ತಿವೆ. ಇಂದಿಗೂ ತಾವು ಪ್ರೀತಿಸಿದ ಯುವಕ/ಯುವತಿಯನ್ನು ಮದುವೆಯಾಗುವ ಸ್ವತಂತ್ರ್ಯ ನಮ್ಮ ದೇಶದ ಯುಪೀಳಿಗೆಗೆ ಕಷ್ಟಸಾಧ್ಯವಾಗಿದೆ. ಇತ್ತೀಚೆಗೆ ನಮ್ಮ ಸಂವಿಧಾನ ಕಲ್ಪಿಸಿರುವ ಸ್ವೆಷಲ್ ಮ್ಯಾರೆಜ್ ಆಕ್ಟ್‌ ಕೂಡ ಕೆಲವರ ಬಾಯಲ್ಲಿ “ಲವ್‌ ಜಿಹಾದ್” ಎಂದು ಕರೆಸಿಕೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರೇಮ ವಿವಾಹಗಳ ಕುರಿತು…

Read More