ಗುಜರಾತ್‌

Fact Check: ಗುಜರಾತಿನಲ್ಲಿ ರೈಲ್ವೆ ಹಳಿ ತಪ್ಪಿಸಲು ಪ್ರಯತ್ನಿಸಿದ ನೌಕರರು ಹಿಂದೂಗಳೇ ಹೊರತು ಮುಸ್ಲಿಮರಲ್ಲ

ಇತ್ತೀಚೆಗೆ ಗುಜರಾತ್‌ನ ಸೂರತ್‌ನಲ್ಲಿ ಸೆಪ್ಟೆಂಬರ್ 21 ರಂದು ಕಿಮ್ ರೈಲು ನಿಲ್ದಾಣದ ಬಳಿ ರೈಲು ಹಳಿತಪ್ಪಿಸಲು ಸಂಚು ರೂಪಿಸಿದ ಮೂವರು ರೈಲ್ವೆ ಉದ್ಯೋಗಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ಮುಸ್ಲಿಮರು ರೈಲು ಅಪಘಾತಕ್ಕೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗುತ್ತಿದೆ. ಈ ಕುರಿತ ಮೂವರು ಅಪರಾಧಿಗಳನ್ನು ಪೋಲಿಸರು ಬಂಧಿಸಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ” ಕರ್ನಾಟಕಕ್ಕೆ ಬರುತ್ತಿದ್ದ ಸೇನಾ ರೈಲನ್ನು ಹಳಿ ತಪ್ಪಿಸಲು ಯತ್ನಿಸಿದ್ದ ಮುಸ್ಲಿಂ ರೈಲ್ವೆ ನೌಕರರ ಬಂಧನ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಮತ್ತು ಆರೋಪಿಗಳನ್ನು…

Read More