Fact Check | ತಮಿಳುನಾಡು ಸಿಎಂ ಸ್ಟಾಲಿನ್‌ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು

“ನಮ್ಮ ಗೆಲುವು ಕೇವಲ ಹಿಂದೂ ಮತಗಳ ಮೇಲೆ ಅವಲಂಬಿತವಾಗಿದ್ದರೆ, ನಾವು ಸೋತರೂ ಪರವಾಗಿಲ್ಲ. ಡಿಎಂಕೆ ಹಿಂದೂಗಳ ಮತ ಭಿಕ್ಷೆ ಬೇಡುವ ಮಟ್ಟಕ್ಕೆ ಇಳಿಯುವುದಿಲ್ಲ.” ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಹಿಂದೂ ವಿರೋಧಿ ಪೋಸ್ಟ್‌ ಮಾಡಿದ್ದಾರೆ. ಈ ಬಗ್ಗೆ ನ್ಯೂಸ್‌ 7 ತಮಿಳ್ ಸುದ್ದಿ ಮಾಧ್ಯಮ ವರದಿ ಮಾಡಿದೆ. ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಈ ಪೋಸ್ಟ್‌…

Read More

Fact Check | ಅಯ್ಯಪ್ಪ ಭಕ್ತಾಧಿಗಳಿಗೆ ಖಾಸಗಿ ಬಸ್‌ ವ್ಯವಸ್ಥೆ, ಹಜ್‌ ಯಾತ್ರಾರ್ಥಿಗಳಿಗೆ ಐಷಾರಾಮಿ ಸೌಲಭ್ಯ ಎಂಬುದು ಸುಳ್ಳು

ಶಬರಿಮಲೆ ದೇವಸ್ಥಾನದಲ್ಲಿ ಭಕ್ತರ ನಿರ್ವಹಣೆಯ ಕೊರತೆ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ನಂತರ ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲಿ ಪ್ರಮುಖವಾಗಿ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ವೈರಲಾಗಿದೆ. ಆ ಪೋಸ್ಟ್‌ನಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರವು ಶಬರಿಮಲೆಯ ಅಯ್ಯಪ್ಪ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಖಾಸಗಿ ಬಸ್‌ನ ವ್ಯವಸ್ಥೆ ಮಾಡುತ್ತದೆ. ಆದರೆ ಹಜ್ ಯಾತ್ರೆಗೆ ತೆರಳುವ ಅನ್ಯಧರ್ಮೀಯರಿಗೆ ಐಷಾರಾಮಿ ವಿಮಾನದ ವ್ಯವಸ್ಥೆಯನ್ನು ಮಾಡುತ್ತದೆ ಎಂದು ಬರೆದುಕೊಂಡು…

Read More

Fact Check | ಪ್ರವಾಹದ ನೀರಿನಲ್ಲಿ ಜನರು ಆಟವಾಡುತ್ತಿರುವ ವಿಡಿಯೋ ಚೆನೈಗೆ ಸಂಬಂಧಿಸಿದಲ್ಲ..!

“ನೋಡಿ ಚೆನೈನಲ್ಲಿ ಮಿಚಾಂಗ್ ಚಂಡಮಾರುತದ ಅಬ್ಬರದ ನಡುವೆ ಅಲ್ಲಿನ ಜನರು ಹೇಗೆ ಪ್ರವಾಹದ ನೀರಿನಲ್ಲಿ, ವಾಲಿಬಾಲ್, ಪುಶ್ಅಪ್ ಗೇಮ್‌ಗಳನ್ನು ಆಡುತ್ತಿದ್ದಾರೆ” ಎಂಬ ತಲೆ ಬರಹದೊಂದಿಗೆ ಹಲವು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ  ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವಿನ ಸತ್ಯಾಸತ್ಯತೆಯ ಬಗ್ಗೆ ಅರಿಯದೆ ಸಾಕಷ್ಟು ಜನ ಅಚ್ಚರಿಯನ್ನು ವ್ಯಕ್ತ ಪಡಿಸುತ್ತಿದ್ದಾರೆ. ಪರಿಶೀಲನೆ ನಡೆಸದೆ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೋ People on social media :prayers for Chennai they are in trouble 🙏 Meanwhile people of…

Read More

Fact Check : ತಿರುಪತಿ ಪುರೋಹಿತರ ಮನೆಯಲ್ಲಿ 128KG ಚಿನ್ನ ಪತ್ತೆ ಎಂದು ತಮಿಳುನಾಡಿನ ವಿಡಿಯೋ ಹಂಚಿಕೆ.!

ಸಾಮಾಜಿಕ ಜಾಲತಾಣದಲ್ಲಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಅದರಲ್ಲಿ ಟಿಟಿಡಿಗೆ ಸಂಬಂಧಿಸಿದ್ದಂತೆ ವಾಟ್ಸ್‌ಆಪ್‌ ಸೇರಿದ ಹಾಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಈ ವಿಡಿಯೋವನ್ನು ಸಾಕಷ್ಟು ಮಂದಿ ಇಂದಿಗೂ ಶೇರ್‌ ಮಾಡುತ್ತಿದ್ದಾರೆ ವೈರಲ್‌ ಆಗಿರುವ ಆ ವಿಡಿಯೋದಲ್ಲಿ “ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್‌ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ…

Read More